ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › ಚರ್ಚಾ ವೇದಿಕೆ › ಸಮುದಾಯ › ಮಾಹಿತಿ ಫಲಕ

ರಿಲಯನ್ಸ್ ಪವರ್ ಘೋಶಿಸಿರುವ ಬೋನಸ್ ಶೇರುಗಳ ಇಂದಿನ ಬೆಲೆ?

June 4, 2008 - 7:48pm — agilenag

ಈ ಹಿಂದೆ ನಾನು ಚರ್ಚೆಯಲ್ಲಿ ಮೇಲ್ಕಂಡ ವಿಷಯದಲ್ಲಿ ಅನುಮಾನ ವ್ಯಕ್ತ ಪಡಿಸಿದ್ದು ನಿಜವಾಗುವ ಸಮಯ ಹತ್ತಿರವಾಗುತ್ತಿದೆ ಎನ್ನಬಹುದೇನೋ. ೪ನೇ ಜೂನ್ ೨೦೦೮ರ ಪ್ರಜಾವಾಣಿಯಲ್ಲಿ ಈ ವಿಚಾರವಾಗಿ ಪ್ರಕಟವಾಗಿರುವುದೆನೆಂದರೆ:
"ರಿಲಯನ್ಸ್ ಪವರ್ ಕಂಪನಿ ವಿತರಿಸಿದ ೩:೫ ಬೋನಸ್ ಶೇರಿಗೆ ಮುಂಚೆ ಶೇರಿನ ಬೆಲೆ ರೂ. ೪೪೦ನ್ನು ದಾಟಿತ್ತು. ನಂತರ ಕುಸಿತ ಕಂಡು ರೂ. ೪೧೫ರಲ್ಲಿತ್ತು. ಬೋನಸ್ ನಂತರದ ವಹಿವಾಟಿನಲ್ಲಿ ಶೇರಿನ ಬೆಲೆಯು ರೂ. ೨೩೫ಕ್ಕೆ ಕುಸಿದಿದೆ. ಅಂದರೆ ಬೋನಸ್ ಶೇರಿನೊಂದಿಗೆ ಹೋಲಿಸಿದರೆ ಅದು ರೂ. ೩೭೬ ಆಗುತ್ತದೆ. ಇದು ಬೋನಸ್ ವ್ಯಾಮೋಹಕ್ಕೆ ತೆತ್ತ ಬೆಲೆ"
ಇದರ ಅರ್ಥ ಕಂಪನಿಗೆ ಬಾಲಗ್ರಹದ ಪೀಡನೆ ಪ್ರಾರಂಭವಾಗಿದೆ. ಸಾರ್ವಜನಿಕರಿಂದ ಅತಿ ಹೆಚ್ಚಿನ ಹಣ ಸಂಪನ್ಮೂಲವನ್ನು ಪಡೆದು ಅವರಿಗೆ ಪ್ರತಿಫಲವಾಗಿ ನೀಡುತ್ತಿರುವುದೇನು? ಬರೀ ನಷ್ಟ. ಕಂಪನಿಗೆ ಏನು ಲಾಭ? ಏನೂ ಇಲ್ಲ, ಪ್ರೊಮೋಟರ್ ತನ್ನ ಪಾಲಿನ ಹೂಡಿಕೆಯ ಹೆಚ್ಚಿನಂಶವನ್ನು ಸಾರ್ವಜನಿಕರಿಗೆ ಬೋನಸ್ ಶೇರುಗಳ ಮೂಲಕ ನೀಡಿ, ತನ್ನ ’ಸ್ಟೇಕ್’ ಕಮ್ಮಿ ಮಾಡಿಕೊಂಡು, ಸಂಸ್ಥೆಯಿಂದ "ಪ್ರೀಮಿಯಂ ಖಾತೆ"ಯಲ್ಲಿರುವ ಹಣದಿಂದ ಆ ಮೊತ್ತವನ್ನು ತನ್ನ ಖಾತೆಗೆ ಹಿಂಪಡೆದುಕೊಂಡಿರುವ ಸಾಧ್ಯತೆಯ ಬಗ್ಗೆ ಹೂಡಿಕೆದಾರರು ಯೋಚಿಸಬೇಕು. ಅರಿತವರು ವಿವರಿಸಿಯಾರೇ?

‹ ಸಂಪದದಲ್ಲಿ spam ಕಂಡುಬಂದಲ್ಲಿ ಗಮನಕ್ಕೆ ತನ್ನಿ ತೀರ ಇತ್ತೀಚಿನ ಬರಹ/ಪ್ರತಿಕ್ರಿಯೆಗಳು ಲಾಗಿನ್ ಆದವರಿಗೆ ಮಾತ್ರ ಕಾಣಿಸಿಕೊಳ್ಳುವುದು ›
  • ಮಾಹಿತಿ ಫಲಕ
~.~
  • Login or register to post comments
  • 185 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ರಿಲಯನ್ಸ್ ಪವರ್ ಘೋಶಿಸಿರುವ ಬೋನಸ್ ಶೇರು ಸರಿಯೇ?
  • ಕುರುಡು ಕಾಂಚಾಣ-3
  • ಬೆಂಗಳೂರು ಅಳಿಯ ಬೇಕಾ?
  • ರಿಲಯನ್ಸ್‌ನಲ್ಲಿ ಕನ್ನಡ
  • ನಮ್ಮ ಸೈನಿಕರ ರಕ್ತಕ್ಕೆ ಬೆಲೆಯಿಲ್ಲವೇ?
Syndicate content

ಲೇಖಕರು

agilenag's picture

ಪೂರ್ಣ ಹೆಸರು
A.V. Nagaraju

ಪರಿಚಯ

I am a retired (VRS) Bank Officer. I have a flair for writing in Kannada as well as English.

Recently, I along with the help of my family members released a book on Family Tree of our family, commencing from 1700 AD. The book was acclaimed by many well known historians and writers like Prof. Suryanatha Kamath, Horeyala Doreswamy and Babu Krishnamurthy. Late Mathighatta Krishnamurthy who has given foreword to the book has called it as a unique contribution to Kannada literary world.

Another achievement is renovation of a 1200 year old Udbhava Kalleshwara Temple at Belavadi, Chikkamagalur Dist, Karnataka and that too was appreciated many luminaries like Sri Gowrishankar, Administrator, Shringeri Sharada and the like.

I am working presently on the Editorial Board of GEJJEHEJJE Monthly Theatre Magazine.

I also undertake translation of legal, technical and literary works from Kannada to English and vice-versa.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಜ್ಯೋತಿಷ್ಯ..ವೈಜ್ಞಾನಿಕ ?
  • ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
  • "ಶಂಖದಿಂದ ಬಂದರೆ ತೀರ್ಥ..."
  • ವೈದ್ಯರೂ... ವಿಜ್ಞಾನವೂ... ಜ್ಯೋತಿಷ್ಯವೂ...
  • ನರಸಿಂಹ ಸಾಲಿಗ್ರಾಮ
  • ಮುಸುಱ್/ಮುಸುಱು
  • ಈಗಿನಂತೆ 4 ಸದಸ್ಯರು ಮತ್ತು 781 ಅತಿಥಿಗಳು ಆನ್ಲೈನ್ ಇರುವರು.
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • yogeshkrbhat1
    ಉ: ಜ್ಯೋತಿಷ್ಯ..ವೈಜ್ಞಾನಿಕ ?
    September 5, 2008 - 7:15pm
  • ಸಂಗನಗೌಡ
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 7:02pm
  • uniquesupri
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 6:36pm
  • savithasr
    ಉ: ನೀರವತೆ!
    September 5, 2008 - 6:31pm
  • ಸಂಗನಗೌಡ
    ಉ: ನೀರವತೆ!
    September 5, 2008 - 6:13pm
  • Narayana
    ಉ: IT - ಸಿಂಪ್ಟಮ್ಸ
    September 5, 2008 - 5:43pm
  • savithasr
    ಉ: IT - ಸಿಂಪ್ಟಮ್ಸ
    September 5, 2008 - 5:17pm
  • savithru
    ಉ: IT - ಸಿಂಪ್ಟಮ್ಸ
    September 5, 2008 - 5:15pm
  • savithru
    ಉ: IT - ಸಿಂಪ್ಟಮ್ಸ
    September 5, 2008 - 5:13pm
  • JAYADEV
    ಉ: IT - ಸಿಂಪ್ಟಮ್ಸ
    September 5, 2008 - 5:09pm
ಇನ್ನಷ್ಟು


ನಾವು ಬುಧ್ಧಿವಂತಿಕೆಯನ್ನು ನಮ್ಮ ದೇವರಾಗಿಸಿಕೊಳ್ಳಬಾರದು; ಬುಧ್ಧಿವಂತಿಕೆಗೆ ಶಕ್ತಿಶಾಲಿ ಸ್ನಾಯುಗಳಿರ ಬಹುದು, ಆದರೆ ಯಾವುದೇ ವ್ಯಕ್ತಿತ್ವವಿಲ್ಲ.

— ಅಲ್‌ಬರ್ಟ್ ಐನ್‌ಸ್ಟೀನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator