ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ರಾಜಕೀಯ

ಕನ್ನಡ ನಾಡಿಗೆ ಪ್ರಾದೇಶಿಕ ಪಕ್ಷ ಬೇಕೆ?

June 5, 2008 - 1:03am — ಕೇವೆಂ

ಭಾಜಪ ಇಲ್ಲಿ ಗದ್ದುಗೆ ಏರಾಗಿದೆ. ಮುಂಬರೋ ಲೋಕಸಭೆ ಚುನಾವಣೇಲಿ ಮತ್ತೆ ಕಾಂಗ್ರೆಸ್ಸೇ ಗೆದ್ದರೆ? ಮತ್ತೆ ನಮ್ಮ ನಾಡು ನುಡಿಯ ಕೆಲಸಗಳಿಗೆ ಕೇಂದ್ರದ ಒತ್ತಾಸೆ ಸಿಗಲಾರದು.ಮತ್ತೆ "ಮಲತಾಯಿ" ಆರೈಕೆ ಶುರುವಾಗತ್ತೆ ಅನ್ನೋ ಭಯ. ಇದು ಸುಮಾರು ೩೦ ವರ್ಷದಿಂದ ಇರೋ ತೊಂದರೆ.
ತಮಿಳುನಾಡಿನ ತರ ಪ್ರಾದೇಶಿಕ ಪಕ್ಷ ಇರಬೇಕು ( ಒಂದಲ್ಲ ಎರಡು) ..ಪ್ರಾದೇಶಿಕ ಪಕ್ಷವಾದರೆ ಯಾವ ಕಡೆಯಿಂದಾದರೂ ಬೇಳೆ ಬೇಯಿಸಬಹುದು. ಕಡೇ ಪಕ್ಷ ಇಲ್ಲಿರೋ ರಾಷ್ಟ್ರೀಯ ಪಕ್ಷಗಳಲ್ಲಿ ಸೆಡ್ಡು ಹೊಡೆದು ನಿಲ್ಲುವಂತ ಗಟ್ಟಿಯಾದ ಮುಂದಾಳುಗಳು ಬೇಕು.
ದೇವೇಗೌಡರ ತರದಲ್ಲದ ಜನ ಬೇಕು. ವಾಟಾಳ್, ಬಂಗಾರಪ್ಪ ಇವರೆಲ್ಲ ಯಾಕೆ ಮುಂದೆ ಬರಲಿಲ್ಲ ಅಥವಾ ಬೆಳೀಲಿಲ್ಲ? ಈಗ ಕರವೇ ಕೂಡ ಅದೇ "ವೇ"ನಲ್ಲಿ ಹೋಗ್ತಾ ಇದೆ. ಕನ್ನಡಿಗರ ಹಣೆಬರಹ ಇಷ್ಟೇನಾ?

‹ ಇನ್ನೂ ಒಂದು ರಜಾದಿನ ನೀವೆನ೦ತೀರಿ ›
  • ರಾಜಕೀಯ
~.~
  • Login or register to post comments
  • 173 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 5, 2008 - 12:05pm — mahesha

ಉ: ಕನ್ನಡ ನಾಡಿಗೆ ಪ್ರಾದೇಶಿಕ ಪಕ್ಷ ಬೇಕೆ?

mahesha's picture

ಮೊದಲು ಯಾವುದಾದರೂ ಒಂದು ಬರಲಿ, ನೋಡಣ..

ಈಗ ಮುಂದಿರುವ ಕನ್ನಡ ಕೂಟ ಅಂದರೆ ಕರವೇ ಅನ್ನಿಸ್ತದೆ.. ಒಮ್ಮೆ ಅದಕ್ಕೆ ಬೆಂಬಲ ಕೊಟ್ಟು ನೋಡಬೋದಲ್ಲ.. ಬಾಜಪಕ್ಕೆ ಕೊಟ್ಟ ಹಾಗೆ!

ಅವರಿಗೆ ಒಮ್ಮೆಯೂ ಬೆಂಬಲ ನೀಡದೇ ಪ್ರಾದೇಶಿಕ ಪಕುಶಬೇಕು ಅಂದರೆ, ಒಬ್ಬೊಬ್ಬ ಕನ್ನಡಿಗ ಒಂದೊಂದು ಪಕುಶ ಕಟ್ಟಿಕೋಬೇಕು..

ಯಾರೋ ಕನ್ನಡ ಅಂತ ಮುಂದೆ ಬಂದಿದ್ದಾರೆ, ತುಸು ಅವರ ಹಿಂದೆ ಒಮ್ಮೆಯಾದರೂ ನಿಂತು ನೋಡಬೇಕು ಅನ್ನೋ ಅಸಟು ತಾಳುಮೆ ಇಲ್ಲ.!
=====================================
ಮಾಯ್ಸ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
June 5, 2008 - 3:36pm — ಕೇವೆಂ

ಉ: ಕನ್ನಡ ನಾಡಿಗೆ ಪ್ರಾದೇಶಿಕ ಪಕ್ಷ ಬೇಕೆ?

ಕೇವೆಂ's picture

ಈ ಸಲ ಕರವೇದು ಚುನಾವಣೇಲಿ ಸದ್ದೇ ಇಲ್ಲ. ಬರೇ ಗಲಾಟೆ ಮಾಡ್ತಾರೆ ,ವಾಟಾಳ್ ತರ್. ಪಕ್ಷ ಹೇಗೆ ಕಟ್ತಾರೋ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
June 5, 2008 - 3:41pm — mahesha

ಉ: ಕನ್ನಡ ನಾಡಿಗೆ ಪ್ರಾದೇಶಿಕ ಪಕ್ಷ ಬೇಕೆ?

mahesha's picture

ಕರವೇ ಚುನಾವಣೆಯಲ್ಲಿ ಪೋಟಿಯಲ್ಲೇ ಇರಲಿಲ್ಲ....

ಅವರು ಬೆಳಗಾವಿ ಮೇಯರ್‍ ಆಯ್ಕೆಯಲ್ಲಿ ಕನ್ನಡದ ಪೋಟಿಗಾರರ ಕುರಿತು ದುಡಿಮೆ ಹಾಕಿದ್ದಾರೆ ಅಂತ ಬಲ್ಲೆನು...
=====================================
ಮಾಯ್ಸ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
June 5, 2008 - 12:11pm — madhava_hs

ಉ: ಕನ್ನಡ ನಾಡಿಗೆ ಪ್ರಾದೇಶಿಕ ಪಕ್ಷ ಬೇಕೆ?

madhava_hs's picture

ಸಧ್ಯಕ್ಕೆ ಭಾಜಪ ವೇ ಪ್ರಾದೇಶಿಕ ಪಕ್ಷದಂತೆ ಕಾರ್ಯನಿರ್ವಹಿಸಲಿ ಎಂದು ಆಶಿಸೋಣ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
June 5, 2008 - 12:58pm — mahesha

ಉ: ಕನ್ನಡ ನಾಡಿಗೆ ಪ್ರಾದೇಶಿಕ ಪಕ್ಷ ಬೇಕೆ?

mahesha's picture

ಅಯ್ಯೋ..

ಬಾಜಪ ಅಂದರೇ ’ಬಾರತೀಯ ಜನತಾ ಪಾರ್ಟಿ’ ಅವರು ಮೊದಲು ಕರ್ನಾಟಕ ಜನತಾ ಪಾರ್ಟಿ ಅಂತ ಹೆಸರ ಬದಲಾವಣೆ ಮಾಡಿಕೊಳ್ಳಲಿ.. ಅಲ್ಲಿಂದ ಪ್ರಾದೇಶಿಕತನ ಸುರುವಾಗೋದು!! Smiling
=====================================
ಮಾಯ್ಸ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪ್ರಾದೇಶಿಕ ಪಕ್ಷ v/s ರಾಷ್ಟ್ರೀಯ ಪಕ್ಷ
  • ಕನ್ನಡವೇ ಯಾರಿಗೆ ಬೇಕ್ರೀ.... ಹೋಗ್ರೀ ಹೋಗ್ರಿ
  • 'ಕಾಡಬೆಳದಿಂಗಳು' ಚಿತ್ರಕ್ಕೆ 'ಉತ್ತಮ ಪ್ರಾದೇಶಿಕ ಚಿತ್ರ' ಪ್ರಶಸ್ತಿ
  • ಇದು ಹೊಸ ಇನ್ನಿಂಗ್ಸ್ ಗುರು
  • ಹೊಸ ಪ್ರಧಾನ ಮಂತ್ರಿ ೧೫ ಚುಕ್ಕೆಗಳ ಕಾರ್ಯಕ್ರಮ
Syndicate content

ಲೇಖಕರು

ಕೇವೆಂ's picture

ಪೂರ್ಣ ಹೆಸರು
ವೆಂಕಟೇಶ ಕೇ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ನೆಗೞ್
  • ಬಂಡಿ, ಬಂಡೆ
  • ಪಂದಿ/ಹಂದಿ, ಪಂದೆ/ಹಂದೆ
  • ಸಾತ್ವಿಕ,ರಾಜಸ,ಥಾಮಸ ಆಹಾರಗಳು
  • ಮೊರೆ, ಮೊಱೆ
  • ಸ್ವತಂತ್ರವಾಗಿ ಕಾಶ್ಮೀರ ಆಸ್ತಿತ್ವ ಉಳಿಸಿಕೊಂಡೀತೇ?
  • ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 1:04am
  • omshivaprakash
    ಉ: ಲಿನಕ್ಸಾಯಣ ೧೫ - ಲಿನಕ್ಸ್ ಬೂಟಿಂಗ್ - ಭಾಗ ೧
    August 22, 2008 - 12:41am
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 12:20am
  • ಸಂಗನಗೌಡ
    ಉ: ಕನ್ನಡ ಬರ್ದೋನು ಕೋಡಂಗಿ
    August 22, 2008 - 12:06am
  • bhargava_nudi
    ಉ: ಮತ್ತೆ ಮಳೆ ಹುಯ್ಯುತಿದೆ
    August 22, 2008 - 12:02am
  • hamsanandi
    ಉ: ವರದಿಗಾರರಿಗೆ ಬುದ್ಧಿ ಬರುವುದು ಯಾವಾಗ?
    August 21, 2008 - 11:57pm
  • Sunil Jayaprakash
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:44pm
  • ಸಂಗನಗೌಡ
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 21, 2008 - 11:15pm
  • ಸಂಗನಗೌಡ
    ಉ: ನೋಡಿ ಕಂಡದ್ದು
    August 21, 2008 - 11:11pm
  • hamsanandi
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:07pm
ಇನ್ನಷ್ಟು


ಯಾವಾಗಲೂ ಕೇಡುಬಗೆಯದ ಸ್ನೇಹಿತನೆಂದರೆ, ಮೌನ.

— ಕನ್‌ಫ್ಯೂಷಿಯಸ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator