ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಕಲೆ › ಸಿನಿಮಾ

'ಕಾಡಬೆಳದಿಂಗಳು' ಚಿತ್ರಕ್ಕೆ 'ಉತ್ತಮ ಪ್ರಾದೇಶಿಕ ಚಿತ್ರ' ಪ್ರಶಸ್ತಿ

June 10, 2008 - 8:06pm — hpn

ಈ ಬಾರಿಯ ರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿಗಳಲ್ಲಿ ದಟ್ಸ್ ಕನ್ನಡ ವರದಿಯಂತೆ ಕನ್ನಡದ 'ಕಾಡಬೆಳದಿಂಗಳು' ಚಿತ್ರಕ್ಕೆ 'ಉತ್ತಮ ಪ್ರಾದೇಶಿಕ ಚಿತ್ರ' ಪ್ರಶಸ್ತಿ ಲಭಿಸಿದೆ.
ನಿರ್ದೇಶನ: ಲಿಂಗದೇವರು. ನಿರ್ಮಾಣ: ವೀರೇಶ್ (ಚಿತ್ರಲೋಕ ಡಾಟ್ ಕಾಮ್) ಮಧು ಬಂಗಾರಪ್ಪ.

ಪ್ರಶಸ್ತಿ ಪಡೆದ ಉಳಿದ ಚಿತ್ರಗಳು:

ಕಲ್ಲರಳಿ ಹೂವಾಗಿ (ನಿರ್ದೇಶನ: ನಾಗಾಭರಣ)

ಕೇರ್ ಆಫ್ ಪುಟ್ ಪಾತ್ (ಕಿಶನ್)

‹ ದೀನ ನಾ ಬಂದಿರುವೆ... ಬಾಗಿಲಲಿ ನಿಂದಿರುವೆ... ಪ್ರಯೋಗಶೀಲತೆ, ಸಂಸ್ಕೃತಿಪ್ರಜ್ಞೆ ಹಾಗೂ ಸಾಹಸಪ್ರವೃತ್ತಿಯ ಕೊರತೆಯಿಂದ ನರಳುತ್ತಿರುವ ಕನ್ನಡ ಚಿತ್ರರಂಗ ›
  • ಸಿನಿಮಾ
~.~
  • Login or register to post comments
  • 750 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 10, 2008 - 8:28pm — harshab

ಉ: 'ಕಾಡಬೆಳದಿಂಗಳು' ಚಿತ್ರಕ್ಕೆ 'ಉತ್ತಮ ಪ್ರಾದೇಶಿಕ ಚಿತ್ರ' ಪ್ರಶಸ್ತಿ

harshab's picture

ಸದಾ ತನ್ನ ಮಗನಿಗಾಗಿ ಪರಿತಪಿಸುವ ಮುಪ್ಪಾದ ಹೆಂಡತಿಯಿಂದ, ಬೆಳೆದ ಮಗ ನಗರದಲ್ಲಿ ಸತ್ತ ವಿಷಯವನ್ನು ಅವಳಿಂದ ಮುಚ್ಚಿಟ್ಟು, ಒಳಗೊಳಗೆ ದುಖ: ನುಂಗುವ ಪಾತ್ರದಲ್ಲಿ ಲೋಕನಾಥ್ ಅಭಿನಯ ನಿಜಕ್ಕೂ ನೈಜ........
ಎಂದೂ ಕೈಗೆ ಸಿಗದ ಪುಂಡ ಮಗ, ಹೆಂಡತಿಯನ್ನು ಮನೆ ಹೊರಗಟ್ಟಿ, ಸೊಸೆ ಹಳ್ಳಿಗೆ ಅಳುತ್ತಾ ಬಂದಾಗ ಅವಳನ್ನು ಸಂತೈಸಿ, ಏನೂ ತೋಚದ ಮಾವನಾಗಿ ಅಭಿನಯಿಸಿದ ದತ್ತಣ್ಣನಿಗೆ ಹ್ಯಾಟ್ಸ್-ಆಫ್.........
ಗಂಡನ ಭಾವನೆಗಳನ್ನು ಅರ್ಥ್ಜೈಸಿಕೊಳ್ಳದ, ambitious women ಆಗಿ ಅನನ್ಯಾ ಅವರು ಚೆನ್ನಾಗಿ ನಟಿಸಿದ್ದಾರೆ.

ಒಳ್ಳೆಯ ಚಿತ್ತ್ರಕ್ಕೆ, ಒಳ್ಳೆಯ ಪ್ರಶ್ಸಸ್ತಿ.....

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 11, 2008 - 1:21pm — mahesha

ಉ: 'ಕಾಡಬೆಳದಿಂಗಳು' ಚಿತ್ರಕ್ಕೆ 'ಉತ್ತಮ ಪ್ರಾದೇಶಿಕ ಚಿತ್ರ' ಪ್ರಶಸ್ತಿ

mahesha's picture

ಈ ಸಿನಿಮವನ್ನ ಎಲ್ಲೋ ತೋಱಿಸ್ತೀವಿ ಅಂದಿದ್ದರು..

ಹರಿ ಏನಾಯ್ತೋ ಅದು!
=====================================
ಮಾಯ್ಸ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 11, 2008 - 1:32pm — hpn

ಉ: 'ಕಾಡಬೆಳದಿಂಗಳು' ಚಿತ್ರಕ್ಕೆ 'ಉತ್ತಮ ಪ್ರಾದೇಶಿಕ ಚಿತ್ರ' ಪ್ರಶಸ್ತಿ

hpn's picture

ಚಿತ್ರಲೋಕದ ವೀರೇಶ್ ಅವರೊಂದಿಗೆ ಮಾತನಾಡಿದ್ದೆ ಕಣೋ. ಸ್ಕ್ರೀನ್ ಮಾಡೋಣಂತೆ - ಫೋನ್ ಮಾಡ್ತೀನಿ, ತಿಳಿಸ್ತೀನಿ ಅಂದ್ರು. ನಂತರ ಫೋನ್ ಮಾಡಲಿಲ್ಲ. ನಾನು ಒಂದೆರಡು ಸಾರಿ ಟ್ರೈ ಮಾಡಿದೆ, ಮತ್ತೆ ಫೋನಿನಲ್ಲಿ ಅವರು ಸಿಗಲಿಲ್ಲ (ದೇಶದಿಂದ ಹೊರಗಿದ್ದರು ಅನ್ಸತ್ತೆ). ಅಲ್ಲಿಗೇ ನಿಂತು ಹೋಯ್ತು.

ನಿಮಗ್ಯಾರಿಗಾದರೂ ಅವರೊಂದಿಗೆ ಮಾತನಾಡಲು ಆದ್ರೆ ನೋಡಿ. ಒಂದು ಸ್ಕ್ರೀನಿಂಗ್ ಮಾಡೋಣವಂತೆ.
--
ನನ್ನ ಬ್ಲಾಗ್:
ಪರಿವೇಶಣ | PariveshaNa

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 11, 2008 - 1:41pm — mahesha

ಉ: 'ಕಾಡಬೆಳದಿಂಗಳು' ಚಿತ್ರಕ್ಕೆ 'ಉತ್ತಮ ಪ್ರಾದೇಶಿಕ ಚಿತ್ರ' ಪ್ರಶಸ್ತಿ

mahesha's picture

ಇದರ ಸೀಡಿ-ಗೀಡಿ ಸಿಗ್ತದ?
=====================================
ಮಾಯ್ಸ!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 11, 2008 - 1:45pm — ಶ್ರೀನಿವಾಸ ವೀ. ಬ೦ಗೋಡಿ

ಉ: 'ಕಾಡಬೆಳದಿಂಗಳು' ಚಿತ್ರಕ್ಕೆ 'ಉತ್ತಮ ಪ್ರಾದೇಶಿಕ ಚಿತ್ರ' ಪ್ರಶಸ್ತಿ

ಶ್ರೀನಿವಾಸ ವೀ. ಬ೦ಗೋಡಿ's picture

ಸೀಡಿ ಸಿಗ್ಬೋದೇನೋ? ಗೀಡಿ ಮಾತ್ರ ಸಿಗಲ್ಲಾ! Smiling

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 11, 2008 - 1:59pm — hpn

ಉ: 'ಕಾಡಬೆಳದಿಂಗಳು' ಚಿತ್ರಕ್ಕೆ 'ಉತ್ತಮ ಪ್ರಾದೇಶಿಕ ಚಿತ್ರ' ಪ್ರಶಸ್ತಿ

hpn's picture

ಗೊತ್ತಿಲ್ಲ. ಅದೂ ವಿಚಾರಿಸಿ ನೋಡಬೇಕು.
--
ನನ್ನ ಬ್ಲಾಗ್:
ಪರಿವೇಶಣ | PariveshaNa

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 11, 2008 - 3:48pm — vinayudupa

ಉ: 'ಕಾಡಬೆಳದಿಂಗಳು' ಚಿತ್ರಕ್ಕೆ 'ಉತ್ತಮ ಪ್ರಾದೇಶಿಕ ಚಿತ್ರ' ಪ್ರಶಸ್ತಿ

vinayudupa's picture

ಇತ್ತೀಚೆಗೆ ಸುವರ್ಣ ವಾಹಿನಿಯಲ್ಲಿ ಬಂದಿತ್ತಲ್ಲ...

ಮತ್ತೆ ಮತ್ತೆ ಬರ್ತಾನೆ ಇರುತ್ತೆ ಬಿಡಿ.

-- -- --
ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 11, 2008 - 4:00pm — roopablrao

ಉ: 'ಕಾಡಬೆಳದಿಂಗಳು' ಚಿತ್ರಕ್ಕೆ 'ಉತ್ತಮ ಪ್ರಾದೇಶಿಕ ಚಿತ್ರ' ಪ್ರಶಸ್ತಿ

roopablrao's picture

ಯಾವಾಗ ಬಂದಿತ್ತು? ಸುವರ್ಣ ವಾಹಿನಿಯಲ್ಲಿ ?

http://thereda-mana.blogspot.com/
ರೂಪ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 11, 2008 - 4:06pm — vinayudupa

ಉ: 'ಕಾಡಬೆಳದಿಂಗಳು' ಚಿತ್ರಕ್ಕೆ 'ಉತ್ತಮ ಪ್ರಾದೇಶಿಕ ಚಿತ್ರ' ಪ್ರಶಸ್ತಿ

vinayudupa's picture

ಏಪ್ರಿಲ್ ತಿಂಗಳಲ್ಲಿ ನೋಡಿದ ನೆನಪು. ಯಾವುದೋ ಭಾನುವಾರ ಸಂಜೆ ಬಂದಿತ್ತು. ಸುವರ್ಣನೋ ಇಲ್ಲ ಝೀ ಕನ್ನಡನೋ ಸರಿಯಾಗಿ ನೆನಪಿಲ್ಲ.

-- -- --
ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 23, 2008 - 12:51am — yuvapremi

ಉ: 'ಕಾಡಬೆಳದಿಂಗಳು' ಚಿತ್ರಕ್ಕೆ 'ಉತ್ತಮ ಪ್ರಾದೇಶಿಕ ಚಿತ್ರ' ಪ್ರಶಸ್ತಿ

yuvapremi's picture

ಇಂತಹ ಪ್ರಶಸ್ತಿಗಳು ಕನ್ನಡ ಚಿತ್ರಗಳಿಗೆ ಪ್ರತಿ ವರ್ಷ ಹೆಚ್ಚು ಹೆಚ್ಚು ಬರ್ತಾ ಇರ್ಲಿ ಅಂತ ದೇವರಲ್ಲಿ ನನ್ನ ಪ್ರಾರ್ತನೆ..!! Smiling
ಅಂತೆಯೆ ಒಳ್ಳೆ ಚಿತ್ರಗಳು ಕನ್ನಡದಲ್ಲಿ ತಾಯಾರಾಗಲೆಂಬುದು ನನ್ನ ಕನಸು..!

-ಯುವಪ್ರೇಮಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ದೆಹಲಿ ದೂದ ಹಾಗೂ ನೆನಪುಗಳು!
  • ಪ್ರಶಸ್ತಿಗಳು: ಅಪ್ಪ, ಮಗ
  • ಶಂಖನಾದ - ಭಾಗ ಎರಡು
  • ಪ್ರಕಾಶ್ ಆಮ್ಟೆ ಹಾಗೂ ಮಂದಾಕಿನಿ ಆಮ್ಟೆಯವರಿಗೆ ಮ್ಯಾಗ್ಸೆಸೆ
  • 2006-2007 ನೇ ಸಾಲಿನ ರಾಜ್ಯ ಚಲನ ಚಿತ್ರ ಪ್ರಶಸ್ತಿಗಳು ಪ್ರಕಟ!!!!
Syndicate content

ಲೇಖಕರು

hpn's picture

ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್

ಪರಿಚಯ

ಹುಟ್ಟಿದ್ದು ದಾವಣಗೆರೆಯಲ್ಲಿ, ಬೆಳೆದಿದ್ದು ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗದಲ್ಲಿ.
ವಿಕಿಪೀಡಿಯದ ಹುಚ್ಚು ಹಿಡಿದಾಗ ಕನ್ನಡ ವಿಕಿಪೀಡಿಯದ ಹುಚ್ಚು ಹಿಡಿಸಿಕೊಂಡು ಪ್ರಾರಂಭ ಹಂತದಿಂದ ಹೊರಡಿಸಿ ಸುಮಾರು ವರ್ಷ ಅದರಲ್ಲಿ ಬರೆಯುತ್ತಿದ್ದೆ, ನೋಡಿಕೊಳ್ಳುತ್ತಿದ್ದೆ. ಹೀಗೇ ಒಮ್ಮೆ ೨೦೦೫ರಲ್ಲಿ ಸಂಪದ ಪ್ರಾರಂಭಸಿದ್ದು. ತದನಂತರ ಸಂಪದಿಗರ ಒಡನಾಟ ಖುಷಿ ಕೊಟ್ಟಿದೆ.
ನನ್ನ ಇಷ್ಟದ ವಿಷಯಗಳು ಹಾಗು ಪ್ರಸ್ತುತ ಯೋಜನೆಗಳ ಬಗ್ಗೆ ಅಲ್ಲೊಂದಿಷ್ಟು ಇಲ್ಲೊಂದಿಷ್ಟು ಬರೆಯುತ್ತಿರುತ್ತೇನೆ. ಭೇಟಿ ಕೊಡಿ: ನನ್ನ ಅಂತರ್ಜಾಲ ಪುಟ, ಸಂಪದದಲ್ಲಿ ನನ್ನ ಬ್ಲಾಗ್: ಪರಿವೇಶಣ ಹಾಗು ಇಂಗ್ಲಿಷಿನಲ್ಲಿ ಬರೆಯುವ ಬ್ಲಾಗ್.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಶಂಕರ ಬಟ್ಟರ ಹೊತ್ತಗೆಯಲ್ಲಿರ ತಪ್ಪು ಇಲ್ಲವೇ ಬಿಟ್ಟು ಹೋದ ಸಂಗತಿ, ಕನ್ನಡದ ಲಿಂಗ/ಜೆಂಡರ್‍ ಸಿಸ್ಟಮ್ ಬಗ್ಗೆ
  • ಹಲ ಗುಣದೊರೆಗಳ/adjectiveಗಳ ಬಂದಾಗ ಕನ್ನಡದಲ್ಲಿ ಪಜೀತಿ
  • ಯಳ್ಳೆಶಪುರ
  • ಯನಿಕೋಡ್ ಸಂಶಯ
  • ಬುದ್ದಿಜೀವಿಗಳಿಗೆ ಇಪ್ಪತ್ತೈದು ಪ್ರಶ್ನೆಗಳು
  • ಕುಡಿಯೋ ನೀರು ಮತ್ತು ಕುಡಿಯಲು/ಕುಡಿಯಕ್ಕೆ ನೀರು
  • ಡಿ.ಎನ್. ಶಂಕರಬಟ್ಟರ ಹೊಸ ಹೊತ್ತಿಗೆ ' ಕನ್ನಡ ನುಡಿ ನಡೆದು ಬಂದ ದಾರಿ'
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 6:37pm
  • ಪ್ರವೀಣ್
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 6:19pm
  • ಸಂಗನಗೌಡ
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 5:36pm
  • hndivya
    ಉ: ಗೆಳತಿ, ತವರಿಗೆ ಹೋದಾಗ....
    October 12, 2008 - 5:20pm
  • ಸಂಗನಗೌಡ
    ಉ: ಪಾಪೆ ಸೆರೆ ಹಿಡಿಯೋದು ಸುಮ್ಮನೆ ಹಂಗೆ ಅಲ್ಲ!!
    October 12, 2008 - 5:17pm
  • venkatesh
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 4:09pm
  • palachandra
    ಉ: ಕುಮಾರ ಪರ್ವತದಲ್ಲಿ ಚಾರಣ
    October 12, 2008 - 2:59pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 12:35pm
  • vasant.shetty
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 11:01am
  • makrumanju
    ಉ: ಭಲೇ ಬಲೆ ನೇಯ್ದ ನಮ್ಮ ಮನೆ ಜೇಡ ಲೋಕೋಪಕಾರಿಯಂತೆ!
    October 12, 2008 - 10:57am
ಇನ್ನಷ್ಟು


ಅನ್ನದಾತುರಕಿಂತ ಚಿನ್ನದಾತುರ ತೀಕ್ಷ್ಣ ।
ಚಿನ್ನದಾತುರಕಿಂತ ಹೆಣ್ಣುಗಂಡೊಲವು ।।
ಮನ್ನಡೆಯ ದಾಹವೀಯೆಲ್ಲಕಂ ತೀಕ್ಷ್ಣತಮ ।
ತಿನ್ನುವುದದಾತ್ಮವನೆ -- ಮಂಕುತಿಮ್ಮ ।।

— -ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator