ರೈತರ ಮೇಲೆ ಗೋಲಿಬಾರಿಗೆ ಅದೇಶಿಸಿದ್ದು ಸರಿಯೇ?
ಅನ್ನಕೊಡುವ ರೈತನಿಗೆ ಭದ್ರತೆ ಕೊಡದೆ ಅವನ ಅಸಹಾಯಕತೆಯನ್ನೆ ಮುಂದಿಟ್ಟುಕೊಂಡು, ನ್ಯಾಯ ಕೇಳಲು ಬಂದವರಿಗೆ ಗೋಲಿಬಾರಿಗೆ ಅದೇಶಿಸಿದ್ದು ಸರಿಯಾದ ಕ್ರಮವೇ? ರೈತ ತನ್ನ ಸ್ವಾರ್ಥಕೋಸ್ಕರ ಬೆಳೆ ಬೆಳೆಯುತ್ತಿಲ್ಲ, ದೇಶದ ಆಹಾರ ಭದ್ರತೆ ಅವನ ಜವಬ್ದಾರಿ. ಅವನ ಜವಬ್ದಾರಿಯನ್ನು ಪೂರೈಸಿಕೊಳ್ಳಲು ಬಿಡದೆ ಅವನ ಮೇಲೆಯೆ ಎರಗುವುದು ಸರಿಯೇ? ಇದಕ್ಕೆಲ್ಲ ಯಾರು ಹೊಣೆಯೆಂದು ನಿಮ್ಮಗನ್ನಿಸುತ್ತದೆ.

- Login or register to post comments
- 127 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ







RSS: