ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಾಹಿತ್ಯ, ಭಾಷೆ

ಧರಣಿ ಮಂಡಲ ಮಧ್ಯದೊಳಗೆ... ಸಾಹಿತ್ಯ ಇದೆಯಾ?

June 20, 2008 - 3:27pm — vinayudupa

ನಮಸ್ಕಾರ,

ನನ್ನ ಅಚ್ಚುಮೆಚ್ಚಿನ ಹಾಡುಗಳಲ್ಲಿ ಒಂದಾದ ಪುಣ್ಯಕೋಟಿ ಗೋವಿನ ಹಾಡಿನ (ಧರಣಿ ಮಂಡಲ ಮಧ್ಯದೊಳಗೆ...) ಇಡೀ ಸಾಹಿತ್ಯ ಮತ್ತು ಅದರ ಇಂಗ್ಲಿಶ್ ಅನುವಾದ ಎಲ್ಲಾದರೂ ದೊರೆಯುತ್ತಾ?

ತಿಳಿದವರು ದಯವಿಟ್ಟು ತಿಳಿಸಿ. 

‹ ಏನಿದು 'ಅದಿ'? ಬರಲಿದೆ, ಮಗದೊಂದು ಕನ್ನಡ ತಂತ್ರಾಂಶ... ›
  • ಸಾಹಿತ್ಯ, ಭಾಷೆ
~.~
  • Login or register to post comments
  • 579 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 20, 2008 - 5:39pm — veena

ಉ: ಧರಣಿ ಮಂಡಲ ಮಧ್ಯದೊಳಗೆ... ಸಾಹಿತ್ಯ ಇದೆಯಾ?

veena's picture

veena.

ಗೋವಿನ ಹಾಡು ಸಂಪದದಲ್ಲೇ ಇದೆ. ಬರೆದವರು ನೆನಪಿಗೆ ಬರುತ್ತಿಲ್ಲ. ಬಹುಶಃ ಮಿಶ್ರಿಕೋಟಿಯವರು ಬರೆದದ್ದಿರಬೇಕು. ಹುಡುಕಿರಿ, ಸಿಗುತ್ತದೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 20, 2008 - 5:42pm — veena

ಉ: ಧರಣಿ ಮಂಡಲ ಮಧ್ಯದೊಳಗೆ... ಸಾಹಿತ್ಯ ಇದೆಯಾ?

veena's picture

veena.

ಮಿಶ್ರಿಕೋಟಿಯವರು ಸಂಪದದಲ್ಲಿ ಪೂರ್ತಿ ಪದ್ಯವನ್ನು ಹಾಕಿದ್ದಾರೆ ನೋಡಿ. ನಿಮ್ಮ ಈ ಬರಹದ ಕೆಳಗೆ, ಮೇಲಿನ ಪುಟವನ್ನು ಹೋಲುವ ಬರಹಗಳು ಎಂಬಲ್ಲಿ ಇದೆ ನೋಡಿ. ಆದರೆ ಇಂಗ್ಲಿಷ್ನಲ್ಲಿ ಗೊತ್ತಿಲ್ಲ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 20, 2008 - 5:47pm — ಶ್ರೀನಿವಾಸ ವೀ. ಬ೦ಗೋಡಿ

ಉ: ಧರಣಿ ಮಂಡಲ ಮಧ್ಯದೊಳಗೆ... ಸಾಹಿತ್ಯ ಇದೆಯಾ?

ಶ್ರೀನಿವಾಸ ವೀ. ಬ೦ಗೋಡಿ's picture

http://sampada.net/article/1553

http://shodha.blogspot.com/2006/10/blog-post.html

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 21, 2008 - 4:23am — rameshbalaganchi

ಉ: ಧರಣಿ ಮಂಡಲ ಮಧ್ಯದೊಳಗೆ... ಸಾಹಿತ್ಯ ಇದೆಯಾ?

rameshbalaganchi's picture

ಗೋವಿನ ಹಾಡಿನ ಇಂಗ್ಲಿಷ್ ಅನುವಾದವನ್ನು ಕೇಳಿದ್ದೀರಿ. ಯಾಕೋ ತಿಳಿಯಲಿಲ್ಲ.

"ಏರಿದವನು ಚಿಕ್ಕವನಿರಬೇಕು"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 23, 2008 - 8:27am — vinayudupa

ಉ: ಧರಣಿ ಮಂಡಲ ಮಧ್ಯದೊಳಗೆ... ಸಾಹಿತ್ಯ ಇದೆಯಾ?

vinayudupa's picture

ಪ್ರತಿಕ್ರಿಯಿಸಿದ ಎಲ್ಲರಿಗೂ ನನ್ನಿ,

ರಮೇಶ್ ಬಾಳಗಂಚಿಯವರೇ,

ನನಗೊಬ್ಬ ಕೇರಳದ ಸ್ನೇಹಿತರಿದ್ದಾರೆ. ಅವರೊಂದಿಗೆ ಮಾತಾಡುತ್ತಿರುವಾಗ ಈ ಹಾಡಿನ ಪುಣ್ಯಕೋಟಿಯ ಬಗೆಗೆ ಮಾತಾಡಿದೆ. ಇದರ ಸಾರಾಂಶ ಹೇಳಿದರೂ ಅವರೊಮ್ಮೆ ಇದನ್ನ ಪೂರ್ಣವಾಗಿ ಓದಬೇಕು ಅಂತ ನನಗೂ ಅನ್ನಿಸ್ತು. ಅದೂ ಅಲ್ಲದೆ ನಾನು ಭಾಷಾಂತರಿಸಿದರೆ
ಅಷ್ಟೊಂದು ಪರಿಣಾಮಕಾರಿಯಾಗಿ ಬರೋಲ್ಲ ಅನ್ನಿಸ್ತು. ಅದಕ್ಕೆ ಕೇಳಿದೆ.

-- -- --
ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮುಕ್ತ...ಮುಕ್ತ...ಸಾಹಿತ್ಯ ಬೇಕು...
  • ಗೋವಿನ ಹಾಡು
  • ‘ಧರಣಿ’ - ಕವನ
  • ’ಬೆಣ್ಣೆ ಕದ್ದ ನಮ್ಮ ಕೃಷ್ಣ’ - ಪೂರ್ಣ ಸಾಹಿತ್ಯ ಬೇಕು...
  • ಪುಣ್ಯಕೋಟಿ ದುಷ್ಟ ಆಕಳೇ ? ಹುಲಿಯು ಪಾಪದ ಪ್ರಾಣಿಯೇ ? ಮತ್ತೆ ನಾವೂ, ನೀವೂ ?
Syndicate content

ಲೇಖಕರು

vinayudupa's picture

ಪೂರ್ಣ ಹೆಸರು
ವಿನಯ ಉಡುಪ

ಪರಿಚಯ

ಇಲ್ಲಿರಲಾರೆ, ಬಿಟ್ಟು ಹೋಗಲಾರೆ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಶಂಕರ ಬಟ್ಟರ ಹೊತ್ತಗೆಯಲ್ಲಿರ ತಪ್ಪು ಇಲ್ಲವೇ ಬಿಟ್ಟು ಹೋದ ಸಂಗತಿ, ಕನ್ನಡದ ಲಿಂಗ/ಜೆಂಡರ್‍ ಸಿಸ್ಟಮ್ ಬಗ್ಗೆ
  • ಹಲ ಗುಣದೊರೆಗಳ/adjectiveಗಳ ಬಂದಾಗ ಕನ್ನಡದಲ್ಲಿ ಪಜೀತಿ
  • ಯಳ್ಳೆಶಪುರ
  • ಯನಿಕೋಡ್ ಸಂಶಯ
  • ಬುದ್ದಿಜೀವಿಗಳಿಗೆ ಇಪ್ಪತ್ತೈದು ಪ್ರಶ್ನೆಗಳು
  • ಕುಡಿಯೋ ನೀರು ಮತ್ತು ಕುಡಿಯಲು/ಕುಡಿಯಕ್ಕೆ ನೀರು
  • ಡಿ.ಎನ್. ಶಂಕರಬಟ್ಟರ ಹೊಸ ಹೊತ್ತಿಗೆ ' ಕನ್ನಡ ನುಡಿ ನಡೆದು ಬಂದ ದಾರಿ'
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 7:29am
  • venkatesh
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:36am
  • Chamaraj
    ಉ: ಒಂದು ಕಲಿತವನಿಗೆ ಇನ್ನೊಂದು ಸುಲಭ
    October 11, 2008 - 6:29am
  • Chamaraj
    ಉ: ಒಂದು ಕಲಿತವನಿಗೆ ಇನ್ನೊಂದು ಸುಲಭ
    October 11, 2008 - 6:26am
  • Chamaraj
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:18am
  • Chamaraj
    ಉ: ಪತನದ ಕತೆ
    October 11, 2008 - 6:16am
  • venkatesh
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:16am
  • Chamaraj
    ಉ: ಗುರುದತ್ ಎಂಬ ದುರಂತ ನಾಯಕ
    October 11, 2008 - 6:13am
  • hamsanandi
    ಉ: ಕುಮಾರ ಪರ್ವತದಲ್ಲಿ ಚಾರಣ
    October 11, 2008 - 5:33am
  • ವರ್ಣನಾಥ ಎನ್. ವೆ...
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 11, 2008 - 1:48am
ಇನ್ನಷ್ಟು


ಸತ್ ಆವುದೋ ಅದ ಸ೦ಪರ್ಕಿಸದಿರೆ
ಹತ್ತಿರ ಸುಳಿಯದು ಆನ೦ದ
ಸತ್ ಇಗು ಆನ೦ದಕು ಕಲೆ ಸೇತುವೆ
ಉತ್ತಾನಿಪನರಿವಿನ ಛ೦ದ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator