ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸುದ್ದಿ, ಸಮಾಚಾರ

ಶಿವಮೂರ್ತಿ ಶರಣರು, ಚಂಪಾ ಹಾಗು ಬಿ.ಎಲ್.ವೇಣು ಚಪ್ಪಲಿ ಸಲಹೆ

July 7, 2008 - 11:03am — harshavardhan v...

ಹಾರ ಹಾಕುವ ಬದಲು ಇನ್ನು ಸಭೆ, ಸಮಾರಂಭಗಳಲ್ಲಿ ಚಪ್ಪಲಿ ಹಾರ ಹಾಕಲು ಶಿವಮೂರ್ತಿ ಶರಣರು ಹೇಳಿದರಂತೆ- ಸುದ್ದಿ. ಮುಂದುವರೆದು ಚಂಪಾ, ಬಿ.ಎಲ್.ವೇಣು ಪತ್ರಿಕೆಗಳಲ್ಲಿ ಪರಸ್ಪರ ಅಕ್ಷರ ಪ್ರೌಢಿಮೆ ಮೆರೆಯುತ್ತ, ವೈಚಾರಿಕ ಎತ್ತರ! ಪ್ರದರ್ಶಿಸುತ್ತ ‘ಪತ್ರ ಸಮರ’ ಆರಂಭಿಸಿದ್ದಾರೆ. ಜಾತಿ ರಹಿತ, ಸಾಮರಸ್ಯದ ಮತ್ತು ಕಲ್ಯಾಣ ರಾಜ್ಯದ ಪರಿಕಲ್ಪನೆಯ ಸಮಾಜ ನಿರ್ಮಿಸಲು ಶ್ರಮಿಸಿದ ೧೨ನೇ ಶತಮಾನದ ಕ್ರಾಂತಿಕಾರ ಬಸವಣ್ಣನವರನ್ನು/ ಅವರ ನಡಾವಳಿಗಳನ್ನು ಸಹ ವಿವಾದದಲ್ಲಿ ಎಳೆದು ತಂದಿದ್ದಾರೆ.

ವಯುಕ್ತಿಕ ಅಭಿಪ್ರಾಯಗಳನ್ನು ಸಾರ್ವತ್ರಿಕ ಅಭಿಪ್ರಾಯ ಎಂಬಂತೆ ಹೇರುವುದು? ನಾವು ಹೇರಿಸಿಕೊಳ್ಳುವುದು!
ಇಂದು.. ಸಮಾಜದ ಸಾಮರಸ್ಯ ಕೆಡಿಸಲು (ಬೌದ್ಧಿಕ ಭ್ರಷ್ಟತೆ!) ಸಾಹಿತಿಗಳು ಆರಂಭಿಸುವುದಾದರೆ..ಸಧ್ಯದಲ್ಲೇ ಅದು ಬಹಿಷ್ಕೃತ ವಲಯ(ಸಾಹಿತಿ ಮತ್ತು ಅವರ ಸಾಹಿತ್ಯ)ಆಗುವ ದಿನಗಳು ದೂರವಿಲ್ಲ.

ಶರಣರು, ಹಾಗೆ ಏಕೆ ಹೇಳಿದರು? ಯಾವಾಗ ಹೇಳಿದರು? ಯಾರಿಗೆ ಹೇಳಿದರು? ಯಾರ ಮುಂದೆ ಹೇಳಿದರು? ಯಾತಕೋಸ್ಕರ ಹೇಳಿದರು? ಉದ್ದೇಶವೇನಿತ್ತು? ಹಾಗೆ ಮಾಡುವುದರಿಂದ/ ಮತ್ತು ಈಗ ಎದ್ದಿರುವ ವಿವಾದದಿಂದ ಸಮಾಜಕ್ಕೆ ಏನು ಲಾಭ?

‹ ಮನೋರಮಾದಲ್ಲಿ ಕನ್ನಡದ ಸ್ಥಾನ ಬಿಗ್ ಬ್ರದರ್ಸ ರಿಯಾಲಿಟಿ ಷೋ ›
  • ಸುದ್ದಿ, ಸಮಾಚಾರ
~.~
  • Login or register to post comments
  • 146 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬಸವಣ್ಣನ ಮೂಲ ಹೆಸರು ಬಸವಣ್ಣ ಭಟ್ಟ! ಇದು ‘ಸಂ’ಶೋಧನೆ?
  • ಇವರೇ ಎನ್ ಆರ್ ಐ ಗಳೇ?
  • ಕನ್ನಡಸಾಹಿತ್ಯ.ಕಾಂ-ಮೈಸೂರು ಬೆಂಬಲಿಗರ ಬಳಗದ ಉದ್ಘಾಟನೆ ಹಾಗೂ ‘ಸಲ್ಲಾಪ’ ಪ್ರಕಾಶನದ ಎರಡು ಕೃತಿಗಳ ಬಿಡುಗಡೆ
  • ಕರ್ಮಯೋಗದಲ್ಲಿ ಒಂದು ಸಂಜೆ
  • ಚೆನ್ನೈ ಮಳೆ
Syndicate content

ಲೇಖಕರು

harshavardhan v.sheelavant's picture

ಪೂರ್ಣ ಹೆಸರು
harshavardhan v. sheelavant

ಪರಿಚಯ

Assistant Professor, Institute of Mass Communication and Research, Hubli. Freelance Journalist. a netizen having own blog- 'arivinamarevu.blogspot.com.' Karnataka Media Academy awardee. AIR grade artist. Centre for Agricultural Media (CAM) Fellow. Love to contribute feature articles, farm crisis, rural and agri life. Happy to teach journalism, to promote citizen journalism.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ನೆಗೞ್
  • ಬಂಡಿ, ಬಂಡೆ
  • ಪಂದಿ/ಹಂದಿ, ಪಂದೆ/ಹಂದೆ
  • ಸಾತ್ವಿಕ,ರಾಜಸ,ಥಾಮಸ ಆಹಾರಗಳು
  • ಮೊರೆ, ಮೊಱೆ
  • ಸ್ವತಂತ್ರವಾಗಿ ಕಾಶ್ಮೀರ ಆಸ್ತಿತ್ವ ಉಳಿಸಿಕೊಂಡೀತೇ?
  • ಜಮ್ಮು,ಕಾಶ್ಮೀರ ಮತ್ತು ಲಡಾಖ್:ಜನಮತಗಣನೆ ಮಾಡಬೇಕೇ?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 1:04am
  • omshivaprakash
    ಉ: ಲಿನಕ್ಸಾಯಣ ೧೫ - ಲಿನಕ್ಸ್ ಬೂಟಿಂಗ್ - ಭಾಗ ೧
    August 22, 2008 - 12:41am
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 12:20am
  • ಸಂಗನಗೌಡ
    ಉ: ಕನ್ನಡ ಬರ್ದೋನು ಕೋಡಂಗಿ
    August 22, 2008 - 12:06am
  • bhargava_nudi
    ಉ: ಮತ್ತೆ ಮಳೆ ಹುಯ್ಯುತಿದೆ
    August 22, 2008 - 12:02am
  • hamsanandi
    ಉ: ವರದಿಗಾರರಿಗೆ ಬುದ್ಧಿ ಬರುವುದು ಯಾವಾಗ?
    August 21, 2008 - 11:57pm
  • Sunil Jayaprakash
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:44pm
  • ಸಂಗನಗೌಡ
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 21, 2008 - 11:15pm
  • ಸಂಗನಗೌಡ
    ಉ: ನೋಡಿ ಕಂಡದ್ದು
    August 21, 2008 - 11:11pm
  • hamsanandi
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:07pm
ಇನ್ನಷ್ಟು


"ಕನ್ನಡ ಭಾಷೆ ಮಾತನಾಡುವ ಜನರ ನಡುವೆಯೇ ಬಾಳಿ ಬದುಕಿ ಅನ್ನ ಸಂಪಾದನೆ ಮಾಡುತ್ತಾ ಜ್ಞಾನ, ಆಲೋಚನೆ, ವಿಚಾರಗಳನ್ನೆಲ್ಲಾ ಬೇರೊಂದು ಭಾಷೆಯಲ್ಲೇ ಇಡಲೆತ್ನಿಸುವವನು ನೀಗ್ರೋ ಗುಲಾಮರಿಂದ ದುಡಿಸಿಕೊಂಡು ದೊಡ್ಡವರಾದ ಅಮೆರಿಕನ್ ಶೋಷಕರಿಗಿಂತ ಕೆಟ್ಟ ಹಾಗೂ ಅತಿ ಸೂಕ್ಷ್ಮ ಶೋಷಕ"

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator