ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸಮಾಜ

ಆಷಾಢ ಮಾಸ ಅಶುಭವೇಕೆ ?

July 10, 2008 - 3:33pm — veena

ಇದೀಗ ಆಷಾಡ ಮಾಸ ಬಂದಿದೆ. ಹೊಸದಾಗಿ ಮದುವೆಯಾದ ಹೆಣ್ಣು ಮಕ್ಕಳು, ತವರು ಮನೆಗೆ ಹೋಗುವ ಸಂಭ್ಹಮ, ಕಾರಣ ಅತ್ತೆ-ಸೊಸೆ ಒಂದೇ ಮನೆಯಲ್ಲಿ ಇರಬಾರದಂತೆ. ಕಾರಣ ಏಕೋ ಗೊತ್ತಿಲ್ಲ.
ಅದೇ ರೀತಿ ಆಷಾಡ ಮಾಸದಲ್ಲಿ ಯಾವುದೇ ಶುಭಕಾರ್ಯಗಳನ್ನು ಮಾಡುವುದಿಲ್ಲ, ಹೊಸ ಬಟ್ಟೆಗಳನ್ನು ಕೊಂಡುಕೊಳ್ಳುವುದಿಲ್ಲ, ಉಡುವುದಿಲ್ಲ, ವಧು/ವರಪರೀಕ್ಷೆ ನಡೆಸುವುದಿಲ್ಲ, ಹೊಸ ವಾಹನಗಳನ್ನು ಖರೀದಿಸುವುದಿಲ್ಲ. ಈ ರೀತಿ ಆಷಾಡದಲ್ಲಿ ಯಾವುದೇ ಶುಭಕಾರ್ಯಗಳು ನಿಷಿಧ್ಧವೇಕೆ ? ಇದಕ್ಕೆ ಯಾವುದೇ
ರೀತಿಯ ವೈಜ್ನಾನಿಕ ಕಾರಣಗಳಿವೆಯೇ ? ಏಕೆಂದರೆ, ಹಿಂದಿನವರು ಮಾಡಿದ ಪ್ರತಿಯೊಂದಕ್ಕೂ ಯಾವುದೋ ನಿರ್ಧಿಷ್ಟ ಕಾರಣಗಳಿರುತ್ತವೆ. ನಿಮ್ಮಲ್ಲಿ ಬಲ್ಲವರು ದಯವಿಟ್ಟು ನಮ್ಮೊಂದಿಗೆ ಹಂಚಿಕೊಳ್ಳಿ.

‹ ಬಿಸಿಲಿನ ಬೇಗೆ ಭಾವನೆಗಳಿಲ್ಲದ ಬದುಕು. ›
  • ಸಮಾಜ
~.~
  • Login or register to post comments
  • 281 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
July 10, 2008 - 6:33pm — thewiseant

ಉ: ಆಷಾಢ ಮಾಸ ಅಶುಭವೇಕೆ ?

thewiseant's picture

ಸಾಮಾನ್ಯವಾಗಿ ಆಷಾಡದ ಸಮಯದಲ್ಲಿ ರೈತರು ಬೇಸಾಯದಲ್ಲಿ ಬಿಡುವಿಲ್ಲದ ಚಟುವಟಿಕೆಗಳಲ್ಲಿ ತೊಡಗಿರುತ್ತಾರೆ. ಬಿತ್ತನೆ , ಕಳೆ ಕೀಳುವುದು ಇತ್ಯಾದಿ. ಈ ಸಮಯದಲ್ಲಿ ಸಾಕಷ್ಟು ಸಮಯ ಬೇಡುವ ಮದುವೆ ಮುಂಜಿ ಮುಂತಾದುವುಗಳನ್ನು ಇಟ್ಟುಕೊಳ್ಳುವುದಿಲ್ಲ.

ಸದಾ ಗಂಡನೊಂದಿಗಿರುವುದು ಶಾರೀರಿಕ ಹಾಗು ಮಾನಸಿಕ ಆರೋಗ್ಯದ ದೃಷ್ಟಿಯಿಂದ ಒಳ್ಳೆಯದಲ್ಲ.

ಇನ್ನು ಬೇರೆ ಕಾರಣಗಳಿರಬಹುದು.

JUST BE HAPPY

ಎನ್. ಅಂಜನ್ ಕುಮಾರ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 11, 2008 - 11:56am — vikashegde

ಉ: ಆಷಾಢ ಮಾಸ ಅಶುಭವೇಕೆ ?

vikashegde's picture

ಹೌದು ಈ ನಿಟ್ಟಿನಲ್ಲಿ ನಾನೂ ಯೋಚಿಸಿದ್ದಿದೆ. ಯಾರೂ ಸರಿಯಾದ ಕಾರಣವನ್ನು ಕೊಡಲಿಲ್ಲ.

ಆದರೆ ಆಷಾಡದಲ್ಲಿ ಗಂಡ ಹೆಂಡತಿ ಈಗ ಸೇರಿದರೆ ೯ ತಿಂಗಳ ನಂತರ ಅಂದರೆ ಬೇಸಿಗೆ ಕಾಲದಲ್ಲಿ ಮಗುವಾಗುವುದರಿಂದ ಬಹಳ ತ್ರಾಸಾಗುತ್ತದೆ , ಆದ್ದರಿಂದ ಅದು ನಿಷಿದ್ಧ ಎಂದು ತಿಳಿದುಬಂತು.

**************************
http://vikasavada.blogspot.com/
**************************

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 11, 2008 - 2:09pm — veena

ಉ: ಆಷಾಢ ಮಾಸ ಅಶುಭವೇಕೆ ?

veena's picture

veena.

ಆದರೆ ಪ್ರತಿ ವರ್ಷದ ಆಷಾಡದಲ್ಲಿ ಗಂಡ ಹೆಂಡತಿಯರನ್ನು ಅಗಲಿಸುವುದಿಲ್ಲ. ಮದುವೆಯಾದ ಮೊದಲ ವರ್ಷ ಮಾತ್ರ ಈ ಪದ್ದತಿ. ಹಾಗೂ ಇಂದಿನ ಕಾಲದಲ್ಲಿ ಗಂಡ ಹೆಂಡತಿ ಒಂದು ಊರಿನಲ್ಲಿ, ಅತ್ತೆ-ಮಾವ ಒಂದು ಊರಿನಲ್ಲಿ ಇರುತ್ತಾರೆ. ಆಗಲೂ ಈ ರೀತಿ ಮಾಡಿದರೆ, ಮೂಲ ಉದ್ದೇಶಕ್ಕೆ ಧಕ್ಕೆ ಉಂಟಾಗುತ್ತದೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 11, 2008 - 2:30pm — vikashegde

ಉ: ಆಷಾಢ ಮಾಸ ಅಶುಭವೇಕೆ ?

vikashegde's picture

ಮೊದಲ ವರ್ಷ ಸಂಭವ ಜಾಸ್ತಿ ಮತ್ತು ಹೆಂಡತಿ ಸ್ವಲ್ಪ ಹೊಂದಿಕೊಳ್ಳಲಿ...ಮೊದಲ ಬೇಸಿಗೆ ಯಲ್ಲೇ ತೊಂದರೆಯಾಗುವುದು ಬೇಡ ಎಂದಿರಬೇಕು Smiling
ನಂತರವಾದರೆ ಸ್ವಲ್ಪ ಅನುಭವಸ್ಥೆ ಆಗಿರುತ್ತಾಳೆ.

ಈಗ ಒಂದೆ ಊರಲ್ಲಿರುತ್ತಾರೆ. ಆದರೆ ಮೊದಲು ಹಂಗಿರಲಿಲ್ಲವಲ್ಲ.
ಒಂದೆ ಊರಲ್ಲಿದ್ದರು ಮನೆ ಬೇರೆ ಇರುತ್ತೆ ತಾನೆ.
ಒಂದೇ ಮನೆಯಲ್ಲಿದ್ದೂ ಕೂಡ ಬೇರೆ ಬೇರೆ ಇರಬಹುದಲ್ಲವೇ?
ಕಾಲಕ್ಕೆ ತಕ್ಕಂತೆ ಬದಲಾಯಿಸಿಕೊಳ್ಲಬಹುದು. ಆದ್ರೆ ಸಂಪ್ರದಾಯ ಹಾಗೆ ಇದೆ ಅಷ್ಟೆ.

**************************
http://vikasavada.blogspot.com/
**************************

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡ ನಿಘಂಟು
  • ಸ೦ಪದದಲ್ಲಿ ಜಾಣೆಯರು
  • ಇದೇಕೆ ಹೀಗೆ?
  • ಸರಿಯಾದ ಕನ್ನಡ ಪದ
  • ಧರ್ಮ ಮತ್ತು ಮತ ಕಲಹಗಳ ಸುತ್ತ
Syndicate content

ಲೇಖಕರು

veena's picture

ಪರಿಚಯ

I am working as Postal Assistant in Dharwad, interested in reading kannada books.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಶಂಕರ ಬಟ್ಟರ ಹೊತ್ತಗೆಯಲ್ಲಿರ ತಪ್ಪು ಇಲ್ಲವೇ ಬಿಟ್ಟು ಹೋದ ಸಂಗತಿ, ಕನ್ನಡದ ಲಿಂಗ/ಜೆಂಡರ್‍ ಸಿಸ್ಟಮ್ ಬಗ್ಗೆ
  • ಹಲ ಗುಣದೊರೆಗಳ/adjectiveಗಳ ಬಂದಾಗ ಕನ್ನಡದಲ್ಲಿ ಪಜೀತಿ
  • ಯಳ್ಳೆಶಪುರ
  • ಯನಿಕೋಡ್ ಸಂಶಯ
  • ಬುದ್ದಿಜೀವಿಗಳಿಗೆ ಇಪ್ಪತ್ತೈದು ಪ್ರಶ್ನೆಗಳು
  • ಕುಡಿಯೋ ನೀರು ಮತ್ತು ಕುಡಿಯಲು/ಕುಡಿಯಕ್ಕೆ ನೀರು
  • ಡಿ.ಎನ್. ಶಂಕರಬಟ್ಟರ ಹೊಸ ಹೊತ್ತಿಗೆ ' ಕನ್ನಡ ನುಡಿ ನಡೆದು ಬಂದ ದಾರಿ'
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Rasikara Rajya
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 11:58pm
  • Rasikara Rajya
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 11:56pm
  • hpn
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 10, 2008 - 11:52pm
  • hamsanandi
    ಉ: ಸಂಗೀತ ನವರಾತ್ರಿ - ವಿಜಯ ದಶಮಿ
    October 10, 2008 - 11:17pm
  • hpn
    ಉ: ಪತನದ ಕತೆ
    October 10, 2008 - 10:16pm
  • Chetan.Jeeral
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೯
    October 10, 2008 - 10:10pm
  • hpn
    ಉ: ಪತನದ ಕತೆ
    October 10, 2008 - 10:07pm
  • hamsanandi
    ಉ: ಪತನದ ಕತೆ
    October 10, 2008 - 9:52pm
  • omshivaprakash
    ಉ: ಲಿನಕ್ಸಾಯಣ - ೨೨ - ಗ್ನೋಮ್ ಸಬ್ ಟೈಟಲ್ಸ್ - ದೃಶ್ಯಾವಳಿಯಲ್ಲಿ ಕನ್ನಡ
    October 10, 2008 - 9:30pm
  • hamsanandi
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 9:27pm
ಇನ್ನಷ್ಟು


ಕೆಂಡದ ಗಿರಿಯ ಮೇಲೊಂದು
ಅರಗಿನ ಕಂಭವಿದ್ದಿತ್ತು ನೋಡಾ ಅಯ್ಯಾ!
ಅರಗಿನ ಕಂಭದ ಮೇಲೊಂದು ಹಂಸೆಯಿದ್ದಿತ್ತು
ಕಂಭ ಬೆಂದು ಹಂಸೆ ಹಾರಿತ್ತು ಗುಹೇಶ್ವರಾ!

- ಅಲ್ಲಮಪ್ರಭು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator