ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸುದ್ದಿ, ಸಮಾಚಾರ

ಬಸವಣ್ಣನ ಮೂಲ ಹೆಸರು ಬಸವಣ್ಣ ಭಟ್ಟ! ಇದು ‘ಸಂ’ಶೋಧನೆ?

July 11, 2008 - 10:00am — harshavardhan v...

೧೨ನೇಯ ಶತಮಾನದ ಸಾಮಾಜಿಕ-ಧಾರ್ಮಿಕ ಕ್ರಾಂತಿಯ ಹರಿಕಾರ, ವಚನ ಚಳುವಳಿಯ ಯುಗಪುರುಷ ಹಾಗು ಜಾತಿ ರಹಿತ ಸಮಾನತೆಯ ಕಲ್ಯಾಣ ರಾಜ್ಯದ ಪರಿಕಲ್ಪನೆಯ ಬಸವಣ್ಣನವರ ಮೂಲ, ಜಾತಿ, ಕುಲ-ಗೋತ್ರಗಳ ಬಗ್ಗೆ ಆಗಾಗ ಹೊಸ ಹೊಸ ವಿವಾದಗಳು, ವಾದಗಳು, ವ್ಯಾಖ್ಯಾನಗಳು ಹೊರಹೊಮ್ಮಿ ಸಾರ್ವಜನಿಕ ಚರ್ಚೆಗೆ ಕಾರಣವಾಗುತ್ತಿದೆ.

ಡಾ. ಬಂಜಗೆರೆ ಜಯಪ್ರಕಾಶ ಅವರ ಇತ್ತೀಚಿನ ‘ಆನುದೇವಾ ಹೊರಗಣನವನು’ ಕೃತಿ, ಆ ‘ಜಾತಿ’ ವಾದಕ್ಕೆ ವ್ಯತಿರಿಕ್ತವಾಗಿ ಇಂದು ಬಹುತೇಕ ಪತ್ರಿಕೆಗಳು ಪ್ರಕಟಿಸಿರುವ ಕರ್ನಾಟಕ ವಿಶ್ವವಿದ್ಯಾಲಯದ ಪಿಎಚ್ ಡಿ ವಿದ್ಯಾರ್ಥಿ ಪಿ.ಕೆ.ಕಾರಭಾರಿ ರಾಮದುರ್ಗ ತಾಲೂಕಿನ ಬನ್ನೂರು ಎಂಬ ಗ್ರಾಮದಲ್ಲಿ ಪತ್ತೆ ಹಚ್ಚಿರುವ ಬಸವಣ್ಣನವರ ಕುಲ-ಗೋತ್ರ ಸಾಕ್ಷೀಕರಿಸುವ ‘ಈ ಜಾತಿ’ ಶಾಸನದ ಪ್ರಕಾರ ಅವರು ಬ್ರಾಹ್ಮಣ ಕುಲದವರು!
‘ಕ್ರಿ.ಶ.೧೧೭೯- ೧೧೮೦ನೇ ಸಾಲಿನ ಉದ್ದುಪುಡಿ ಶಾಸನದಲ್ಲಿ ಇಂಗಳೇಶ್ವರ ಬಾಗೇವಾಡಿಯ ಕಾಶ್ಯಪ ಗೋತ್ರದ ರುದ್ರಭಟ್ಟನ ಪುತ್ರ ಬಸವಣ್ಣ ಭಟ್ಟ ಎಂದಿದೆ. ಈ ಮೂಲಕ ಬಸವಣ್ಣನ ಮೂಲ ಜಾತಿ ಬ್ರಾಹ್ಮಣ ಎನ್ನಲಾಗಿದೆ, ಮತ್ತು ‘ಬಸವಣ್ಣಭಟ್ಟ, ರುದ್ರ ಭಟ್ಟರ ಹೆಸರು ಸಾಮಾಜಿಕ ಬದಲಾವಣೆಗಳ ನಂತರ ಬಸವಣ್ಣ, ಮಾದರಸ ಎಂದು ಬದಲಾಗಿರಬಹುದು’.

ಏನೇ ಇರಲಿ, ಜಾತಿರಹಿತ, ವರ್ಗರಹಿತ ಮತ್ತು ಸಮಾನತೆಯ ಆಧಾರದ ಕಲ್ಯಾಣ ರಾಜ್ಯದ ಕ್ರಾಂತಿಗೆ ನಾಂದಿ ಹಾಡಿದ ಬಸವಣ್ನನವರನ್ನೇ ಜಾತಿಯ ಚೌಕಟ್ಟಿನಲ್ಲಿ ಬಂಧಿಸಿ, ಗಲ್ಲಿ ಗಲ್ಲಿಗಳಲ್ಲಿ ಅವರ ಮೂರ್ತಿ ಸ್ಥಾಪಿಸಿ ‘ಪುತ್ಥಳಿ ಸಂಸ್ಕೃತಿ’ ಗೆ ನಾ,ದಿ ಹಾಡಿ ಅವರ ತತ್ವ-ಆದರ್ಶಗಳನ್ನೆಲ್ಲ ಗಾಳಿಗೆ ತೂರಿ, ಸತ್ತ ದೇಹಕ್ಕೆ ಜೀವ ತುಂಬಿ ಈ ‘ಮಮ್ಮೀ’ ‘ಸಂ’ಶೋಧನೆಗಳು ನಮಗೆ ಬೇಕೆ? ಸಮಾಜಕ್ಕೆ ಇದರಿಂದ ಏನು ಲಾಭ? ಅದರ
ಬದಲು ಬಸವಣ್ಣ ಹೇಳಿದ್ದೇನು? ನಾವು ಮಾಡಿದ್ದೇನು? ಈ ಅಂತರವನ್ನು ಕಡಿಮೆಗೊಳಿಸುವುದು ಹೇಗೆ? ಈ ಸಮಾಜಮುಖಿ ಸಂಶೋಧನೆಗಳು ನಮಗೆ ಬೇಕಲ್ಲವೇ?

‹ 'ಕನ್ನಡ'ದ ಟ್ರೆಂಡು ದೊಡ್ಡ ಗಣೇಶನ ದೊಡ್ಡ ಯೋಜನೆಗಳು ›
  • ಸುದ್ದಿ, ಸಮಾಚಾರ
~.~
  • Login or register to post comments
  • 178 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬಂಜಗೆರೆ ಜಯಪ್ರಕಾಶ್ ಕೃತಿ ಬಗ್ಗೆ
  • ಶಿವಮೂರ್ತಿ ಶರಣರು, ಚಂಪಾ ಹಾಗು ಬಿ.ಎಲ್.ವೇಣು ಚಪ್ಪಲಿ ಸಲಹೆ
  • ಬಸವಣ್ಣ ಮೂಲತಃ ಮಾದಿಗ - ಪ್ರಜಾವಾಣಿಯ ಬರಹ
  • 'ಆನು ದೇವಾ ...': ಜಾತಿ ವ್ಯವಸ್ಥೆ ಕುರಿತ ಹೊಸ ನೋಟದತ್ತ
  • ಮಾತೆ ಮಹಾದೇವಿಗೆ ನಮೊಃ
Syndicate content

ಲೇಖಕರು

harshavardhan v.sheelavant's picture

ಪೂರ್ಣ ಹೆಸರು
harshavardhan v. sheelavant

ಪರಿಚಯ

Assistant Professor, Institute of Mass Communication and Research, Hubli. Freelance Journalist. a netizen having own blog- 'arivinamarevu.blogspot.com.' Karnataka Media Academy awardee. AIR grade artist. Centre for Agricultural Media (CAM) Fellow. Love to contribute feature articles, farm crisis, rural and agri life. Happy to teach journalism, to promote citizen journalism.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಬರಹದಿಂದ ಯೂನಿಕೋಡ್‌ಗೆ ಲಿನಕ್ಸನಲ್ಲಿ ಬದಲಾಯಿಸಬಹುದೇ?
  • ವೈದ್ಯರೂ... ವಿಜ್ಞಾನವೂ... ಜ್ಯೋತಿಷ್ಯವೂ...
  • ಮುಕ್ತ...ಮುಕ್ತ...ಸಾಹಿತ್ಯ ಬೇಕು...
  • ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
  • ಜ್ಯೋತಿಷ್ಯ..ವೈಜ್ಞಾನಿಕ ?
  • "ಶಂಖದಿಂದ ಬಂದರೆ ತೀರ್ಥ..."
  • ನರಸಿಂಹ ಸಾಲಿಗ್ರಾಮ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
ಇನ್ನಷ್ಟು


ಮಕ್ಕಳ ಸ್ಕೂಲ್ ಮನೇಲಲ್ವೇ

— ಬೀchi

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator