ಬರಹಗಳು: ಇಂದು ಓದಿದ ವಚನ
ಕುಡಿಯುವ ನೀರು? (ಫೋಟೋ: Kedarnath, Dharwad)
ಏನಾದೊಡೆಯುಮಪ್ಪುದುಂಟು, ಸಿದ್ಧನಿರದಕೆ | ಭಾನು ತಣುವಾದಾನು; ಸೋಮ ಸುಟ್ಟಾನು || ಕ್ಷೋಣಿಯೇ ಕರಗೀತು, ಜಗ ಶೂನ್ಯವಾದೀತು | ಮೌನದಲಿ ಸಿದ್ಧನಿರು -- ಮಂಕುತಿಮ್ಮ ||
— ಡಿ ವಿ ಜಿ