ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"
ನಿರೀಕ್ಷಿಸಿ!
ಬಾವಿ ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ. (ಫೋಟೋ: ಸುದರ್ಶನ್ (ಅನಿವಾಸಿ))
ವಾರದ ಲೇಖನ ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್
ವಾರದ ವೀಡಿಯೋ ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)
ಯಾರಾದರೂ ಸಮುದ್ರದಲ್ಲಿ ಇಳಿಯ ಬಯಸಿದರೆ 'ದೋಣಿ ತೆಗೆದುಕೊಂಡು ಹೋಗು' ಎನ್ನುವೆವು. ಇದೇ ಕರ್ಮ ಯೋಗ. ದಂಡೆಯ ಮೇಲೆ ನಿಂತು ನೋಡುವುದು ಸನ್ಯಾಸ. ಇವೆರಡರ ಆನಂದವೂ ಒಂದೇ. ಎರಡರಲ್ಲಿಯೂ ಮನುಷ್ಯ ಮುಳುಗುವುದಿಲ್ಲ. ಸಾಕ್ಷಿಯಂತೆ ಸಮುದ್ರವನ್ನು ನೋಡುತ್ತಾನೆ, ಇದರಲ್ಲೇ ಇರುವುದು ಆನಂದ
— ವಿನೋಬಾ ಭಾವೆ