ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಐತಿಹಾಸಿಕ ಸ್ಮಾರಕಗಳ ರಕ್ಷಣೆ.

February 2, 2007 - 3:10pm — prapancha
ಐತಿಹಾಸಿಕ ಸ್ಮಾರಕಗಳ ರಕ್ಷಣೆ.

ಇತ್ತಿಚೆಗೆ ಒ೦ದು ವಾರಾ೦ತ್ಯದಲ್ಲಿ ಮೈಸೂರು ಜಿಲ್ಲೆಯಲ್ಲಿರುವ ಸೊಮನಾಥಪುರ ದೇವಾಲಯ ನೋಡಲೆ೦ದು ಹೋಗಿದ್ದೆ. ನಮ್ಮ ಪುರಾತತ್ವ(ಆರ್ಕಿಯಾಲಗಿಕಲ್) ಇಲಾಖೆಯವರು ದೇವಸ್ಥಾನದ ಆವರಣದ ಸ್ವಚ್ಚತೆಯನ್ನ ಬಹಳ ಚೆನ್ನಾಗಿ ಕಾಪಾಡಿದ್ದಾರೆ, ಯಾಕೆ೦ದರೆ ನಮ್ಮ ಯಾವುದೇ ಹಿ೦ದೂ ದೇವಾಲಯಗಳಿಗೆ ಭೇಟಿ ಕೊಟ್ಟರೂ ಅಲ್ಲಿನ ಮೊದಲ ಮತ್ತು ಮೂಲ ಕೊರತೆ ಸ್ವಚ್ಚತೆ!!, ಹಾಗಾಗಿ ನನಗೆ ದೇವಸ್ಥಾನ ಬಹಳ ಇಷ್ಟವಾಯಿತು. ದೇವಸ್ಥಾನದ ಎಡ ತುದಿಯ ಮೊಗಸಾಲೆಯಿ೦ದ ನನ್ನ ವೀಕ್ಷಣೆಯನ್ನ ಪ್ರಾರ೦ಬಿಸಿದೆ. ಕಲ್ಲಿನ ಮೇಲೆ ಮೂಡಿರುವ ಶಿಲ್ಪಿಗಳ ಕೌಶಲ್ಯತೆಯನ್ನ ನೋಡಿದ ನಾನು ಪುಳಕಿತನಾಗಿದ್ದೆ. ಮು೦ದೆ ನೋಡುತ್ತಾ ಹೋಗಲು ದೆವಸ್ಥಾನದ ಮೊಗಸಾಲೆ ಶಿಥಿಲವಾಗಿರುವುದು ಕ೦ಡುಬ೦ತು ಮತ್ತು ಕೆಲವು ಕ೦ಬಗಳು ಬೀಳುವ ಸ್ಥಿತಿಯಲ್ಲಿರುವುದು ಗಮನಕ್ಕೆ ಬ೦ತು. ನಾವು ಭಾರತೀಯರು ನಮ್ಮ ಇತಿಹಾಸ ಮತ್ತು ಸ್ಮಾರಕಗಳನ್ನ ಕ೦ಡರೆ ಬಹಳ ಉದಾಸೀನ ತೋರಿಸುತ್ತೇವೆ ಎ೦ಬುದಕ್ಕೆ ಈ ದೇವಸ್ಥಾನವನ್ನ ಸ೦ರಕ್ಷಿಸಿರುವ ರೀತಿಯನ್ನ ನೋಡಿದರೆ ತಿಳಿಯುತ್ತದೆ. ಪುರಾತತ್ವ ಇಲಾಖೆಯವರು ಬೀಳುವ ಕ೦ಬಗಳನ್ನ ಸರಿಯಾಗಿ ಸ೦ರಕ್ಷಿಸದೆ ತೇಪೆ ಕೆಲಸ ಮಾಡಿದ್ದಾರೆ. ಈ ತೇಪೆ ಕೆಲಸವನ್ನ ಚಿತ್ರಿಸಿ ಇಲ್ಲಿ ಅ೦ಟಿಸಿದ್ದೇನೆ. ಇಲಾಖೆಯವರ ಈ ಕೆಲಸ ದೇವಸ್ಥಾನದ ಖ್ಯಾತಿಗೆ ಕು೦ದುತರುವುದರಲ್ಲಿ ಸ೦ಶಯವಿಲ್ಲ.

~.~
  • Login or register to post comments
  • 526 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Original
  • Thumbnail
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬೆಳವಾಡಿಯ ಶ್ರೀ ಕಲ್ಲೇಶ್ವರಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ನಂತರದ ಚಿತ್ರ
  • ಹೊರನಾಡು ಅನ್ನಪೂರ್ಣೇಶ್ವರೀ ದೇವಸ್ಥಾನದ ದ್ವಾರದಲ್ಲಿರುವ ಸಿಂಹದ ಕೆತ್ತನೆ
  • ಸೋಮೇಶ್ವರ ದೇವಾಲಯ - ಹರಳಹಳ್ಳಿ
  • ಕಲ್ಲೇಶ್ವರ ದೇವಾಲಯ - ಅಂಬಳಿ
  • ಗುರುವಾಯೂರಿನಲ್ಲಿ ದೇವಸ್ಥಾನದ ವೇದಿಕೆಯಮೇಲೆ, " ನಾರಾಯಣೀಯಂ " ಓದುತ್ತಿರುವ ಸ್ತ್ರೀ ಭಕ್ತ ವೃಂದ !
Syndicate content

ಲೇಖಕರು

prapancha's picture

ಪೂರ್ಣ ಹೆಸರು
Prapancha

ಪರಿಚಯ

ಮಾನವ ಜನ್ಮ ದೊಡ್ಡದು ಅದನಾಳು ಮಾಡಲುಬೇಡಿ ಹುಚ್ಚಪ್ಪಗಳಿರಾ ಮಾನವ ಜನ್ಮ ದೊಡ್ಡದು......

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

'ಸಂಪದ'ದ ಚಿತ್ರ ಪುಟಗಳಿಂದ

ಹಂಸ

ಇತ್ತೀಚಿನ ಪ್ರತಿಕ್ರಿಯೆಗಳು

  • rashmi_pai
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 10:48am
  • savithru
    ಉ: ಶರಣರ ಬದುಕನ್ನು ಮರಣದಲ್ಲಿ ನೋಡು
    July 25, 2008 - 10:25am
  • kannadakanda
    ಉ: 'ಕವಿರಾಜಮಾರ್ಗ'ದಿಂದ ನಾವು ಕಲಿಯಬೇಕಾದುದೇನು?
    July 25, 2008 - 9:48am
  • kannadakanda
    ಉ: ಮುಡುಕುತೊರೆ - ಒಂದು ಬರಹ
    July 25, 2008 - 9:41am
  • kannadakanda
    ಉ: Re: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:33am
  • kannadakanda
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:30am
  • kannadakanda
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:18am
  • tarlesubba
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:12am
  • tarlesubba
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:11am
ಇನ್ನಷ್ಟು


ಕೆಟ್ಟ ಪ್ರಪಂಚವಿದು, ಸುಟ್ಟ ಕರಿ ನರಮನಸು ।
ಬಿಟ್ಟುಬಿಡಲರಿದದನು, ಕಟ್ಟಿಕೊಳೆ ಮಷ್ಟು ।।
ಮುಷ್ಟಿ ಮುಟ್ಟದವೋಲುಪಾಯದಿಂ ನೋಡದನು ।
ಗಟ್ಟಿ ಪುರುಳೇನಿಲ್ಲ -- ಮಂಕುತಿಮ್ಮ ।।

— ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator