ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚಿತ್ರ ಪುಟಗಳು › ಪ್ರಚಲಿತ ಲೇಖನ ವರ್ಗದ ಚಿತ್ರಗಳು

ಈಗ ಡಾ. ಕಲಾಂ ಒಬ್ಬ ವಿಜ್ಞಾನಿ, ಪ್ರಾಧ್ಯಾಪಕ- ಅಷ್ಟೆ ; ರಾಷ್ಟ್ರಪತಿಯಲ್ಲ !

July 27, 2007 - 5:13am — venkatesh
ಈಗ ಡಾ. ಕಲಾಂ ಒಬ್ಬ ವಿಜ್ಞಾನಿ, ಪ್ರಾಧ್ಯಾಪಕ- ಅಷ್ಟೆ ; ರಾಷ್ಟ್ರಪತಿಯಲ್ಲ !

ಮಾಜಿ ರಾಷ್ಟ್ರಪತಿ ಶ್ರೀ. ಅಬ್ದುಲ್ ಕಲಾಂರವರಿಗೆ, ತಮ್ಮ ಜೀವನದ ದಿಶೆಯನ್ನು ಗುರುತಿಸಿಕೊಳ್ಳುವ ಕಲೆ ಕರಗತವಾಗಿದೆ. ಕುರ್ಚಿಗೆ ಅಂಟಿಕೊಳ್ಳುವ ಗೀಳಿಲ್ಲ. ಹಾಗೆಯೇ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳುವುದರಲ್ಲಿ ಅಗ್ರೇಸರರು. ತಮಗೆ ರಾಷ್ಟ್ರಪತಿನಿವಾಸದಲ್ಲಿ ಎರಡನೆಯ ಸುತ್ತಿನಲ್ಲಿ ಗೆದ್ದು ವಾಪಸ್ ಬರುವ ಸಾಧ್ಯತೆಗಳು ಕಾಣಿಸಲಿಲ್ಲವೋ, ತಕ್ಷಣ ಅದರಬಗ್ಗೆ ತಲೆಕಿಡಸಿಕೊಳ್ಳದೆ, ತಮ್ಮ ಮುಂದಿನ ಕಾರ್ಯಕ್ರಮವನ್ನು ಸುಸ್ಥಿರಗೊಳಿಸಿಕೊಂಡರು.

ಇದನ್ನು ಎಲ್ಲರೂ ಅರಿಯುವುದು ಮುಖ್ಯ. ಈಗ ಅವರು ಒಬ್ಬ ಪ್ರಾಧ್ಯಾಪಕರಾಗಿ, " ಅಣ್ಣ ವಿಶ್ವವಿದ್ಯಾಲಯ," (ಚೆನ್ನೈ) ದಲ್ಲಿ ಸೇವೆಸಲ್ಲಿಸುತ್ತಾರೆ.

-Courtesy : Rediff.com

  • ಪ್ರಚಲಿತ ಲೇಖನ ವರ್ಗದ ಚಿತ್ರಗಳು
~.~
  • Login or register to post comments
  • 414 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Thumbnail
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ರಾಷ್ಟ್ರಪತಿ ನಿವಾಸಕ್ಕೆ ಡಾ. ಕಲಾಂ ಮತ್ತೆ ವಾಪಸ್ಸಾಗುವರೆ ?
  • ಕಲಾಂ --ಸಲಾಂ
  • ರಾಷ್ಟ್ರಪತಿಗಳಾಗಿ ಕಲಾಂ ಮುಂದುವರಿಯಲಿ
  • ಧರ್ಮಸ್ಥಳದ ಲಕ್ಷದೀಪೋತ್ಸವಕ್ಕೆ ಶುಭಾಶಯಗಳು...
  • ರಾಷ್ಟ್ರಪತಿ ಹುದ್ದೆಗೆ ಘನತೆ ತಂದವರು
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

'ಸಂಪದ'ದ ಚಿತ್ರ ಪುಟಗಳಿಂದ

ಏನಪ್ಪಾ, ನಮ್ಮವರೇ ನನ್ನನ್ ಮೂರ್ಖನನ್ನಾಗಿಸ್ರಿದ್ರಲ್ಲಪ್ಪೋ

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ವಿಪಿನಸಂವಾದ
    July 25, 2008 - 11:04am
  • harshavardhan v...
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 11:03am
  • tarlesubba
    ಉ: ಕನ್ನಡ ಮೀಡಿಯಮ್ ವರ್ಸಸ್ ಇಂಗ್ಲೀಶ್ ಮೀಡಿಯಮ್
    July 25, 2008 - 11:02am
  • mahesha
    ಉ: ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
    July 25, 2008 - 11:02am
  • mahesha
    ಉ: ನನ್ನ ಅನುನಾಯಿ
    July 25, 2008 - 11:01am
  • varunbhatbm
    ಉ: ವಿಶ್ವಾಸಮತ: ಆನೆಗೆ ಅನ್ಯಾಯ!
    July 25, 2008 - 11:01am
  • rashmi_pai
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 10:48am
  • savithru
    ಉ: ಶರಣರ ಬದುಕನ್ನು ಮರಣದಲ್ಲಿ ನೋಡು
    July 25, 2008 - 10:25am
  • kannadakanda
    ಉ: 'ಕವಿರಾಜಮಾರ್ಗ'ದಿಂದ ನಾವು ಕಲಿಯಬೇಕಾದುದೇನು?
    July 25, 2008 - 9:48am
  • kannadakanda
    ಉ: ಮುಡುಕುತೊರೆ - ಒಂದು ಬರಹ
    July 25, 2008 - 9:41am
ಇನ್ನಷ್ಟು


ಆತ್ಮಸಂಯಮದಿಂದ ಕೂಡಿದ ವಿವೇಕ, ವಿನಯದಿಂದ ಕೂಡಿದ ವಿದ್ಯೆ, ಸರಳತೆಯಿಂದ ಕೂಡಿದ ಅಧಿಕಾರ ಇವು ಮಹಾತ್ಮರ ಲಕ್ಷಣ.

— ಹಿತೋಪದೇಶ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator