ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › ಚಿತ್ರ ಪುಟಗಳು › ಜ್ಞಾನವಾಹಿನಿ ವರ್ಗದ ಚಿತ್ರಗಳು

ಜೋಳಿಗೆಯ ಪವಾಡ -ಮಲ್ಲಾಡಿಹಳ್ಳಿ ರಾಘವೇಂದ್ರಸ್ವಾಮಿಗಳ ಆತ್ಮಚರಿತ್ರೆ,

August 7, 2007 - 6:48am — venkatesh
ಜೋಳಿಗೆಯ ಪವಾಡ -ಮಲ್ಲಾಡಿಹಳ್ಳಿ ರಾಘವೇಂದ್ರಸ್ವಾಮಿಗಳ ಆತ್ಮಚರಿತ್ರೆ,

ಈಗಾಗಲೇ ತಾವುಗಳು, ಮಲ್ಲಾಡಿಹಳ್ಳಿ ರಾಘವೇಂದ್ರಸ್ವಾಮಿಗಳ ಬಗ್ಗೆ ಅನೇಕ ಲೇಖನಗಳನ್ನು ಓದಿರಬಹುದು.
ಅವರ ಆತ್ಮಚರಿತ್ರೆ , " ಜೋಳಿಗೆಯ ಪವಾಡ." ಮಲ್ಲಾಡಿಹಳ್ಳಿ ಆಶ್ರಮದಲ್ಲಿ ಲಭ್ಯವಿದೆ. ಆಸಕ್ತರು ಆಶ್ರಮಕ್ಕೆ ಪತ್ರಬರೆದು ಅದರ ಪ್ರತಿಯನ್ನು ಪಡೆಯಬಹುದು.

ವಿಳಾಸ :
ಪದಾಧಿಕಾರಿಗಳು,
ಅನಾಥ ಸೇವಾಶ್ರಮ,
ಮಲ್ಲಾಡಿಹಳ್ಳಿ,
ಹೊಳಲ್ಕೆರೆ ತಾಲ್ಲೂಕು,
ಚಿತ್ರದುರ್ಗ ಜಿಲ್ಲೆ,
ಕರ್ನಾಟಕ ರಾಜ್ಯ.

  • ಜ್ಞಾನವಾಹಿನಿ ವರ್ಗದ ಚಿತ್ರಗಳು
~.~
  • Login or register to post comments
  • 544 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 9, 2007 - 6:58am — Aram

ಉ: ಜೋಳಿಗೆಯ ಪವಾಡ -ಮಲ್ಲಾಡಿಹಳ್ಳಿ ರಾಘವೇಂದ್ರಸ್ವಾಮಿಗಳ ಆತ್ಮಚರಿತ್ರೆ,

Aram's picture

ಮರೆತುಹೋಗಿದ್ದ ಮೆಚ್ಚಿನ ಮಲ್ಲಾಡಿಹಳ್ಳಿಯ "ತಿರುಕ" ರನ್ನು ನೆನಪು ಮಾಡಿದ್ದಕ್ಕಾಗಿ ನನ್ನಿಗಳು.
ಕೊಯಂಬತ್ತೂರಿನ ಸದ್ಗುರು ಜಗ್ಗಿ ವಾಸುದೇವರು ( BMW ಸವಾರ ಸ್ವಾಮಿ) ಗಳು "ತಿರುಕ" ರಲ್ಲಿ ಕಲಿತವರು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 10, 2007 - 6:59am — venkatesh

ಉ: ಜೋಳಿಗೆಯ ಪವಾಡ -ಮಲ್ಲಾಡಿಹಳ್ಳಿ ರಾಘವೇಂದ್ರಸ್ವಾಮಿಗಳ ಆತ್ಮಚರಿತ್ರೆ,

venkatesh's picture

ಜಗ್ಗಿಗಳೇಕೆ, ಸಾವಿರಾರು ಜನ ಇದ್ದಾರೆ. ಹಾಗೂ ಮರೆತಿದ್ದಾರೆ. ಸ್ವಾಮಿಗಳಿಂದ ಯೋಗ ಕಲಿತು, ತಮ್ಮ ಯೋಗ ಶಿಬಿರಗಳನ್ನು ಸ್ಥಾಪಿಸಿಕೊಂಡು ಲಕ್ಷಾಂತರ ರೂಪಾಯಿ ಹಣ ಮಾಡುತ್ತಿದ್ದಾರೆ. ಎಂಥಾ ವಿಪರ್ಯಾಸ. ಅಂತಹ ಯೋಗಾಚಾರ್ಯರು ನಮ್ಮಲ್ಲೆ ಯಾರಿಗೂ ತಿಳಿಯದವರಾಗಿದ್ದಾರೆ ಎಂದರೆ. ಸ್ವಾರ್ಥಿಗಳಾದ ಅವರ ಶಿಷ್ಯರಲ್ಲೇನಕರು ತಮ್ಮ ಬ್ಲಾಗನ್ನು ಮಲ್ಲಾಡಿಹಳ್ಳಿ.......ಎಂದು ಶುರುಮಾಡಿ ತಮ್ಮ ಬೇಳೆಬೇಯಿಸಿಕೊಳ್ಳುವುದನ್ನು ನೋಡಿದರೆ, ನಾಚಿಕೆಯಾಗುತ್ತದೆ. ಪ್ರೊ. ರಾಮನ್ ರವರ ಹೆಂಡತಿಯಿಂದ ಹಿಡಿದು...ಇದೇ ರೀತಿ...!

ಇನ್ನು ಕೆಲವರು, ನಿಜವಾದ ಕನ್ನಡಿಗರು ! ನಮ್ಯಾಕೆ, ಹೋಗ್ಲಿ ಬಿಡಿ ಸಾರ್. ಇಂಥವರು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪರಮ ಯೋಗಾಚಾರ್ಯ, ಶ್ರೀ ಶ್ರೀ ಮಲ್ಲಾಡಿಹಳ್ಳಿ ಸ್ವಾಮೀಜಿಯವರು ತಮ್ಮ ’ ಯೋಗಶಿಬಿರ ’ದಲ್ಲಿ ತೋರಿಸಿದ ಒಂದು ಕಸರತ್ತಿನ ದೃಷ್ಯ
  • ಮಲ್ಲಾಡಿಹಳ್ಳಿ ಶ್ರೀ ಶ್ರೀ ರಾಘವೇಂದ್ರ ಸ್ವಾಮಿಗಳು, ಮಲ್ಲಾಡಿಹಳ್ಳಿ
  • ಮೂವತ್ತು ಮಳೆಗಾಲ - ಎಚ್.ಎಸ್. ವೆಂಕಟೇಶಮೂರ್ತಿಯವರ ಸಮಗ್ರ ಕಾವ್ಯ-ಭಾಗ -೧
  • ಶ್ರೀ ಶ್ರೀ ಶಂಕರಲಿಂಗ ಭಗವಾನ್ ಸರಸ್ವತಿ ಪರಮಹಂಸರು , 'ರಂಗನಾಥಾಶ್ರಮ', ನೂಲೇನೂರ್ ಮತ್ತು ಕುಮಾರನಹಳ್ಳಿ
  • ಆಲೂರರ ಆತ್ಮಚರಿತ್ರೆ -ಇಡೀ ಪುಸ್ತಕ ಓದಿ.
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

'ಸಂಪದ'ದ ಚಿತ್ರ ಪುಟಗಳಿಂದ

ಐಹೊಳೆಯ ದುರ್ಗಾ ದೇವಸ್ಥಾನ

ಇತ್ತೀಚಿನ ಪ್ರತಿಕ್ರಿಯೆಗಳು

  • JAYADEV
    ಉ: IT - ಸಿಂಪ್ಟಮ್ಸ
    September 5, 2008 - 5:09pm
  • savithru
    ಉ: IT - ಸಿಂಪ್ಟಮ್ಸ
    September 5, 2008 - 5:00pm
  • srinivasps
    ಉ: IT - ಸಿಂಪ್ಟಮ್ಸ
    September 5, 2008 - 4:56pm
  • savithru
    ಉ: IT - ಸಿಂಪ್ಟಮ್ಸ
    September 5, 2008 - 4:51pm
  • savithru
    ಉ: IT - ಸಿಂಪ್ಟಮ್ಸ
    September 5, 2008 - 4:44pm
  • Sunil Jayaprakash
    ಉ: IT - ಸಿಂಪ್ಟಮ್ಸ
    September 5, 2008 - 4:36pm
  • savithasr
    ಉ: IT - ಸಿಂಪ್ಟಮ್ಸ
    September 5, 2008 - 4:16pm
  • savithasr
    ಉ: ನೀರವತೆ!
    September 5, 2008 - 3:57pm
  • vikashegde
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 3:52pm
  • gururajkodkani
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 5, 2008 - 3:48pm
ಇನ್ನಷ್ಟು


"ರಕ್ತಕ್ರಾಂತಿಯಿಂದ ನಮಗೆ ಸ್ವಾತಂತ್ರ್ಯ ಬಂದಿದ್ದರೆ ಯಾರು ಯಾರು ಶ್ಮಶಾನದಲ್ಲಿರಬೇಕಾಗುತ್ತಿತ್ತೋ ಅವರೆಲ್ಲಾ ಈಗ ನಮ್ಮ ಭವಿಷ್ಯದ ಚುಕ್ಕಾಣಿ ಹಿಡಿದು ಕುಳಿತಿದ್ದಾರೆ. ಈ ಪಟ್ಟಭದ್ರರೂ ಆತ್ಮವಂಚಕರೂ ಸೇರಿ ಸಾಧಿಸುವುದು ಬರೀ ಕಾಲವಂಚನೆಯಷ್ಟೇ"
(ಕುವೆಂಪುರವರಿಗೆ ಅರುವತ್ತು ವರ್ಷ ತುಂಬಿದ ಸಂದರ್ಭದಲ್ಲಿ ತೇಜಸ್ವಿಯವರು ಪ್ರಜಾವಾಣಿಗಾಗಿ ನಡೆಸಿದ ಸಂದರ್ಶನದ ಪ್ರಶ್ನೆಯೊಂದಕ್ಕೆ ಉತ್ತರ ನೀಡುತ್ತ)

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator