ಈಗಿನಂತೆ 2 ಸದಸ್ಯರು ಮತ್ತು 61 ಅತಿಥಿಗಳು ಆನ್ಲೈನ್ ಇರುವರು.

ನೀವೂ ಪ್ರಕಟಿಸಬಹುದು!

ಸಂಪದದಲ್ಲಿ ಸ್ವತಃ ನೀವೇ ನಿಮ್ಮ ಬರಹಗಳನ್ನು ಪ್ರಕಟಿಸಬಹುದು!ಪ್ರಕಟಿಸಿ!

ನುಡಿಮುತ್ತು

n/a

ಆರ್ಕೈವಿನಿಂದ

ಗ್ಲೂರ ತ್ರಾಕ: "ಜಗತ್‍ಸಮರ" - ಭಾಗ ೧
ಶ್ಯಾಮ ಕಶ್ಯಪ's picture
ಶ್ಯಾಮ ಕಶ್ಯಪ
30
Dec
2005
ಪುಟ
"ಕಸ ಕ್ರೀಪ ಮೇಹೆ ಚರಲ ಸರಟ್ ಸೇ ಕಸ ಸಬೀರ ಗ್ರಿಮ ಪ್ರೆಸ್ತ ಗ್ರಮೇಕ!" - ಪುರಾತನ ಭೃಗೂಚಿ ಭಾಷೆಯ ನಾಣ್ಣುಡಿ (ಎಚ್ಚರ ಮನಸ್ಸು ಸುಪ್ತ ನೀಚತೆಯನ್ನು ಮುಚ್ಚಲು ಹವಣಿಸುತ್ತದೆ, ನುಸುಕಿನ...
ಪ್ರತಿಕ್ರಿಯೆಗಳು: 12
ಹಿಟ್ಸ್ : 2,062
ಸಚಿನ್ ರಮೇಶ್ ತೆಂಡೂಲ್ಕರ್
Jayanth Ramachar's picture
ಜಯಂತ್ ರಾಮಾಚಾರ್
20
Dec
2010
ಲೇಖನ

ಸಚಿನ್ ರಮೇಶ್ ತೆಂಡೂಲ್ಕರ್, ಬಹುಷಃ ಈ ಹೆಸರನ್ನು ಕೇಳದೆ ಇರುವವರು ಯಾರೂ ಇರುವುದಿಲ್ಲ. ಈ ಹೆಸರೇ ಕ್ರಿಕೆಟ್ ಪ್ರೇಮಿಗಳಲ್ಲಿ ಒಂದು ರೀತಿಯ ರೋಮಾಂಚನ ಉಂಟು ಮಾಡುವುದು. ೧೯೮೯ ರಲ್ಲಿ...

ಪ್ರತಿಕ್ರಿಯೆಗಳು: 8
ಹಿಟ್ಸ್ : 877
ಬಾಲಿವುಡ್‌ನ ದೊಡ್ಡಣ್ಣ ಅಮಿತಾಬ್
ವಿಶ್ವನಾಥ's picture
ವಿಶ್ವನಾಥ ಎಂ ಬಸವನಾಳಮಠ
21
Jun
2006
ಬ್ಲಾಗ್ ಬರಹ
ಸ್ವಾತಂತ್ರ್ಯ ಚಳವಳಿ ಕಾವೇರಿದ ದಿನಗಳವು. ಶಿಕ್ಷಕ, ಸಾಹಿತಿ, ವಕೀಲ, ಕಾರ್ಮಿಕರನ್ನೊಳಗೊಂಡು ಎಲ್ಲರೆದುರಿಗಿದ್ದದ್ದು ಒಂದೇ ಮಂತ್ರ; ಸ್ವಾತಂತ್ರ್ಯಕ್ಕಾಗಿ ಹೋರಾಟ - ಇನ್-ಕ್ವಿಲಾಬ್...
ಪ್ರತಿಕ್ರಿಯೆಗಳು: 4
ಹಿಟ್ಸ್ : 3,058
‘ಪಾಟಿ ಮೇಲೆ ಪಾಟಿ, ನಮ್ಮ ಸಾಲಿ ಸೂಟಿ’
Chamaraj's picture
ಚಾಮರಾಜ ಸವಡಿ
11
Nov
2009
ಬ್ಲಾಗ್ ಬರಹ

ಬೆಳೆಯುತ್ತ ಬೆಳೆಯುತ್ತ ನಾವು ಬಾಲ್ಯವನ್ನೇ ಮರೆಯುತ್ತೇವೆ.

ಏಕೋ ಇವತ್ತು ಈ ಭಾವನೆ ಬಲವಾಗಿ ಕಾಡತೊಡಗಿದೆ. ಚಿಕ್ಕವರಿದ್ದಾಗ ಬೇಗ ಬೇಗ ದೊಡ್ಡವರಾಗಬೇಕು ಎಂದು...

ಪ್ರತಿಕ್ರಿಯೆಗಳು: 35
ಹಿಟ್ಸ್ : 1,411
ಹಿಮಗಿರಿಯ ಮಡಿಲಲ್ಲಿ..................
vedarama2011's picture
ಇಂದುಮತಿ ರಾಮಮೂರ್ತಿ
14
Apr
2011
ಬ್ಲಾಗ್ ಬರಹ

ಮನಸ್ಸಿನ ತುಂಬಾ ಹಿಮಗಿರಿಯನ್ನು ಕಾಣುವಾಸೆಯಿಂದ ಅಂದು ಮೊದಲಬಾರಿಗೆ ವಿಮಾನದಲ್ಲಿ ಪ್ರಯಾಣ ಮಾಡುವವರಿದ್ದೆವು. "ಡಮ್ ಡಮ್" ವಿಮಾನ ನಿಲ್ದಾಣದಿಂದ "ಬಾಗ್ ಡೊದ್ರಾ" ಕ್ಕೆ...

ಪ್ರತಿಕ್ರಿಯೆಗಳು: 5
ಹಿಟ್ಸ್ : 478
ಮತ್ತೆ ಮತ್ತೆ ಮಡೆಸ್ನಾನ
uniquesupri's picture
ಸುಪ್ರೀತ್.ಕೆ.ಎಸ್
30
Nov
2011
ಲೇಖನ

ಮಡೆಸ್ನಾನದ ಚರ್ಚೆ ಮತ್ತೆ ಶುರುವಾಗಿದೆ.

ಎಲ್ಲಾ ಬಗೆಯ ಪ್ರಜಾತಾಂತ್ರಿಕ ಚರ್ಚೆಗಳು, ವಾಗ್ವಾದಗಳು ಟಿವಿ ಚಾನಲುಗಳ ಮೂಲಕವೇ ಆಗಬೇಕು ಎನ್ನುವ ಅಲಿಖಿತ ಕಾನೂನಿಗೆ ಬದ್ಧರಾದಂತೆ...

ಪ್ರತಿಕ್ರಿಯೆಗಳು: 40
ಹಿಟ್ಸ್ : 500
ಕೊಡುಗೆಯೆಂಬುದೊಂದು ಅಳೆಯಲಾಗದ ಮಮತೆ>>ಎಲ್ಲೆಲ್ಲಿಂದಲೋ ಬರದ ಸಮಕಾಲೀನ ಗಾದೆಗಳು---೪೧
anilkumar's picture
ಎಚ್.ಎ. ಅನಿಲ್ ಕುಮಾರ್
18
Sep
2010
ಬ್ಲಾಗ್ ಬರಹ

(೨೧೧) ಸ್ಪರ್ಧಾತ್ಮಕ ಮನೋಭಾವವಿರಿಸಿಕೊಳ್ಳಲು ಕ್ರೀಡಾಪಟುವಾಗಬೇಕಿಲ್ಲ, ನಿಖರವಾಗಿ ಬದುಕಲು ವೈದ್ಯರಾಗಬೇಕಿಲ್ಲ, ಆರೋಗ್ಯಪೂರ್ಣವಾಗಿ ಬದುಕಲು ಆಹಾರತಜ್ಞರಾಗಬೇಕಿಲ್ಲ. ಆದ್ದರಿಂದ...

ಪ್ರತಿಕ್ರಿಯೆಗಳು: 3
ಹಿಟ್ಸ್ : 682
ಸ್ಕಲ್ ಮಂತ್ರ ಮತ್ತು ಜುಗಾರಿ ಕ್ರಾಸ್
shreekant.mishrikoti's picture
ಶ್ರೀಕಾಂತ ಮಿಶ್ರಿಕೋಟಿ
25
Jan
2006
ಪುಟ
ಇತ್ತೀಚೆಗೆ ಎರಡು ಪುಸ್ತಕ ಓದಿದೆ . ಒಂದು ಇಂಗ್ಲೀಷಿನಿಂದ ಶ್ರೀ ಬೇಳೂರು ಸುದರ್ಶನರವರು ಮಾಡಿರುವ ಅನುವಾದ - ಸ್ಕಲ್ ಮಂತ್ರ ( ನೋಡಿ...
ಪ್ರತಿಕ್ರಿಯೆಗಳು: 1
ಹಿಟ್ಸ್ : 1,686
ಸುನೀತ ನೆನಪುಗಳಲ್ಲಿ ಅಶ್ವಥ್‌ ಜೀವಂತ
Chamaraj's picture
ಚಾಮರಾಜ ಸವಡಿ
29
Dec
2009
ಪುಟ

...

ಪ್ರತಿಕ್ರಿಯೆಗಳು: 27
ಹಿಟ್ಸ್ : 1,973
ಒಂದು ಪೂರ್ಣ ಕತೆ; ಒಂದು ಅಪೂರ್ಣ ಕತೆ..!
hisushrutha's picture
Sushrutha Dodderi
18
Sep
2006
ಪುಟ
ಕೊಕ್ಕರೆ ಕಥೆ

ಒಮ್ಮೆ ಕೊಕ್ಕರೆಯೊಂದು ಕೆರೆಯಲ್ಲಿ ಮೀನುಗಳನ್ನು ಹೆಕ್ಕಿ ತಿನ್ನುತ್ತಿರುವಾಗ ಅಲ್ಲಿಗೆ ನರಿಯೊಂದು ಬಂತು. ಕೊಕ್ಕರೆ ಮೀನುಗಳನ್ನು...
ಪ್ರತಿಕ್ರಿಯೆಗಳು: 1
ಹಿಟ್ಸ್ : 1,512

ಆಯ್ದ ಲೇಖನಗಳು

ಶ್ರೀಪತಿ ಮ. ಗೋಗಡಿಗೆ
(18 ಪ್ರತಿಕ್ರಿಯೆ)
ಪ್ರಸನ್ನ.ಎಸ್.ಪಿ
(11 ಪ್ರತಿಕ್ರಿಯೆ)
ವಿನುತ ಬೊ.ಕು
(8 ಪ್ರತಿಕ್ರಿಯೆ)
ಹಂಸಾನಂದಿ
(5 ಪ್ರತಿಕ್ರಿಯೆ)
ಸಿದ್ಧರಾಮ ಹಿರೇಮಠ
(3 ಪ್ರತಿಕ್ರಿಯೆ)
Anil Kumar Desai
(6 ಪ್ರತಿಕ್ರಿಯೆ)

ಬ್ಯಾರಿಸ್ಟರ್ ಎಮ್. ಕೆ. ಗಾಂಧಿಯವರು !

ಬ್ಯಾರಿಸ್ಟರ್ ಎಮ್. ಕೆ. ಗಾಂಧಿಯವರು !

ಗಾಂಧಿ ನೆನಪು : ೨ ಮಹಾತ್ಮಾಗಾಂಧಿಯವರು ಬ್ಯಾರಿಸ್ಟರ್ ಆಗಿ ಭಾರತಕ್ಕೆ ಬಂದು, ತಮ್ಮ ಲಾಯರ್ ಕೆಲಸಕ್ಕೆ ದಕ್ಷಿಣಆಫ್ರಿಕಕ್ಕೆ ಹೋದರು. ಆದರೆ, ಬೇರೆ ಎಲ್ಲ ಲಾಯರ್ ಗಳಂತೆ ಅವರು, ಹಣ ಸಂಪಾದನೆಯನ್ನೊಂದನ್ನೇ ತಮ್ಮ ಧ್ಯೇಯವಾಗಿ ಇಟ್ಟುಕೊಳ್ಳಲಿಲ್ಲ. ಎಲ್ಲ ವಿಷಯಗಳಲ್ಲೂ ಅವರು ಹೊಸತನ, ಹೊಸ ಆಲೋಚನಾ ಸರಣಿಯನ್ನು ತಮ್ಮ ಕಾರ್ಯಚರಣೆಗಳಲ್ಲಿ ತೋರಿಸುತ್ತಿದ್ದರು. -ಸಂಗ್ರಹದಿಂದ. ಬ್ಯಾರಿಸ್ಟರ್ ಎಮ್. ಕೆ. ಗಾಂಧಿಯವರು !
No votes yet
3744 ಹಿಟ್ಸ್