ಬೆಂಗಳೂರಿನ ಕೆಂಪುತೋಟದಲ್ಲಿ ನಡೆದ ಜನಪದ ಜಾತ್ರೆಯಲ್ಲಿ ನಾನೇ ತೆಗೆದ ಬೀಸು ಕಂಸಾಳೆಯ ಪಾಪೆ/ಚಿತ್ರ
ಪೂರ್ಣ ಹೆಸರು ಬರತ್ ಕುಮಾರ್
ಪರಿಚಯ
ನಾನು ಮಿನ್ಕೆ ಎಂಜಿನಿಯರ್ ಆಗಿ ಬೆಂಗಳೂರಿನಲ್ಲಿ ಕೆಲಸ ಮಾಡುತಿದ್ದೇನೆ. ಕನ್ನಡದ ಬಗ್ಗೆ ತುಂಬ ಹುರುಪಿದೆ.
ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ
(ಫೋಟೋ : Farhad Contractor)
ವಾರದ ಲೇಖನ ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ
ವಾರದ ವೀಡಿಯೋ ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)
ಅನುಭವದ ಪಾಲೊಳು ವಿಚಾರ ಮಂಥನವಾಗೆ | ಜನಯಿಕುಂ ಜ್ಞಾನನವನೀತವೆ ಸುಖದಂ || ಗಿಣಿಯೋದು ಪುಸ್ತಕಜ್ಞಾನ; ನಿನ್ನನುಭವವೆ | ನಿನಗೆ ಧರುಮದ ದೀಪ -- ಮಂಕುತಿಮ್ಮ ||
— ಡಿ ವಿ ಜಿ