ವನ್ಯಮೃಗಗಳ ನಡುವೆ ಗೋವು ಬಂದೇನಿಹುದು? ।
ಪಣ್ಯವೀಧಿಯಲಿ ತಾತ್ವಿಕನಿಗೇನಿಹದು? ।।
ಅನ್ಯಾಯದುನ್ಮತ್ತ ಕೋಲಾಹಲದ ಲೋಕ ।
ಪುಣ್ಯವನು ಚಿಂತಿಪುದೆ? -- ಮಂಕುತಿಮ್ಮ ।।

— ಡಿ.ವಿ.ಜಿ.

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಬೆಂಗಳೂರಿನ ಕೆಂಪುತೋಟದಲ್ಲಿ ನಡೆದ ಜನಪದ ಜಾತ್ರೆಯಲ್ಲಿ ನಾನೇ ತೆಗೆದ ಬೀಸು ಕಂಸಾಳೆಯ ಪಾಪೆ/ಚಿತ್ರ

ಬೀಸು ಕಂಸಾಳೆ - ೧
Your rating: None Average: 1 (1 vote)