ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › ಚಿತ್ರ ಪುಟಗಳು › ಪ್ರಚಲಿತ ಲೇಖನ ವರ್ಗದ ಚಿತ್ರಗಳು

ಮೈಸೂರರಸರ ಸುವರ್ಣ ಸಿಂಹಾಸನದ ವೈಭವ- ದಸರಾ ಸಮಯದಲ್ಲಿ !

October 16, 2007 - 5:25am — venkatesh
ಮೈಸೂರರಸರ ಸುವರ್ಣ ಸಿಂಹಾಸನದ ವೈಭವ- ದಸರಾ ಸಮಯದಲ್ಲಿ !

ಪಾರಂಪರಿಕವಾಗಿ, " ಮೈಸೂರರಮನೆಯ ದಸರಾ ಮಹೋತ್ಸವದ ಆಚರಣೆ," ವಿಶ್ವಪ್ರಸಿದ್ಧ. ಎಲ್ಲರೂ ಈ ದಿನಕ್ಕೆ ಕಾಯುತ್ತಿರುತ್ತಾರೆ. ವೊಡೆಯರೆಲ್ಲಾ ರಾಜ್ಯದ ಸರ್ವತೋಮುಖ ಏಳಿಗೆಯಲ್ಲಿ ಬಹುದೊಡ್ಡ ಪಾತ್ರವಹಿಸಿದ್ದರು. "ರಾಜನೇ ಪ್ರತ್ಯಕ್ಷ ದೇವತೆ," ಎನ್ನುವಷ್ಟು, ಜನತೆ ಅವರ ಬಗ್ಗೆ ಗೌರವಾದರಗಳನ್ನು ಇಂದಿಗೂ ಹೊಂದಿದೆ. ಈಗಿನ ಕಂಟೀರವದತ್ತ ನರಸಿಂಹರಾಜ ವೊಡಿಯರ್ , ಆಧುನಿಕ ಮಾನಸಿಕ ವ್ಯವಸ್ಥೆಯನ್ನು ಪುರಸ್ಕರಿದರೂ, ತಮ್ಮ ಪರಂಪರಾಗತ ರಾಜಮನೆತನದ ರೀತಿ-ರಿವಾಜುಗಳನ್ನೂ ಪೋಷಿಸಿಕೊಂಡು ಹೋಗುತ್ತಿದ್ದಾರೆ. ದೇವಿ ಚಾಮುಂಡೇಶ್ವರಿಯ ಪೂಜೆಯನಂತರ, ರತ್ನಖಚಿತವಾದ ಬಂಗಾರದ ಸಿಂಹಾಸನದಮೇಲೆ ವಿರಾಜಿಸುವುದು ಹಳೆಯಕಾಲದಿಂದಲೂ ನಡೆದುಕೊಂಡುಬಂದಿರುವ ಪದ್ಧತಿ. ಆಗಿನಸಮಯದಲ್ಲಿ ವಂದಿಮಾಗಧರು ರಾಜರಿಗೆ ಗೌರವಸಲ್ಲಿಸುತ್ತಾರೆ. ಈಗ, ದಸರಾ ಸಮಾರಂಭವನ್ನು ಕರ್ನಾಟಕರಾಜ್ಯ ಸರ್ಕಾರ ವಹಿಸಿಕೊಂಡು, ನಡೆಸುತ್ತಾಬಂದಿದೆ.

-ವರ್ಣಚಿತ್ರ : ಪತ್ರಿಕೆಗಳಿಂದ ಲಭ್ಯ.

  • ಪ್ರಚಲಿತ ಲೇಖನ ವರ್ಗದ ಚಿತ್ರಗಳು
~.~
  • Login or register to post comments
  • 330 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Thumbnail
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮೈಸೂರಿನ ಜಯಲಕ್ಷ್ಮಿ ಪ್ಯಾಲೇಸ್, ಈಗ ನೋಡಲು ಬಲು ಚೆನ್ನ !
  • ಅದೆಷ್ಟು ಹಬ್ಬಗಳು
  • ಮೈಸೂರಿನ "ಜಂಬೂಸವಾರಿಯ" ಗತ ವೈಭವ !
  • ಮಾನ್ಯ ಶ್ರೀ. ಯಡಿಯೂರಪ್ಪನವರು, ಇಂದಿನ ಕರ್ನಾಟಕರಾಜ್ಯದ ಮುಖ್ಯ ಮಂತ್ರಿಗಳು.
  • ಜನರು ಮತ್ತು ಜನಪ್ರತಿನಿಧಿಗಳು
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

'ಸಂಪದ'ದ ಚಿತ್ರ ಪುಟಗಳಿಂದ

ಶೇಣಿ ಗೋಪಾಲಕೃಷ್ಣ ಭಟ್

ಇತ್ತೀಚಿನ ಪ್ರತಿಕ್ರಿಯೆಗಳು

  • Chamaraj
    ಉ: ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
    July 9, 2008 - 1:37pm
  • savithasr
    ಉ: ಕನ್ನಡ ರಸಪ್ರಶ್ನೆ:೯
    July 9, 2008 - 12:56pm
  • savithru
    ಉ: ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
    July 9, 2008 - 12:37pm
  • shashikannada
    ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
    July 9, 2008 - 12:28pm
  • shashikannada
    ಉ: ನೆನೆವುದೆನ್ನ ಮನ ಕರ್ನಾಟಕ ದೇಶವಮ್
    July 9, 2008 - 12:18pm
  • shashikannada
    ಉ: ನೆನೆವುದೆನ್ನ ಮನ ಕರ್ನಾಟಕ ದೇಶವಮ್
    July 9, 2008 - 12:16pm
  • hpn
    ಉ: Abroad ಅನ್ನೋ ಮಾಯೆ...
    July 9, 2008 - 12:04pm
  • uniquesupri
    ಉ: ಅಳುವ ಗಂಡಸ ನಂಬಬೇಡ?
    July 9, 2008 - 11:55am
  • uniquesupri
    ಉ: ನುಡಿ ಚಿತ್ರ ಬರೆಯಲು ಕಲಿತಿದ್ದು
    July 9, 2008 - 11:52am
  • shashikannada
    ಉ: Abroad ಅನ್ನೋ ಮಾಯೆ...
    July 9, 2008 - 11:51am
ಇನ್ನಷ್ಟು


ಋತುಚಕ್ರ ತಿರುಗುವುದು, ಕಾಲನೆದೆ ಮರುಗುವುದು ।
ಮೃತನ ಮಣ್ಣಿಂದ ಹೊಸ ಹುಲ್ಲು ಮೊಳೆಯುವುದು ।।
ಕ್ಷಿತಿ ಗರ್ಭಧರಿಸುವಳು ಮತ್ತುದಿಸುವುದು ಜೀವ ।
ಸತತ ಕೃಷಿಯೋ ಪ್ರಕೃತಿ -- ಮಂಕುತಿಮ್ಮ ।

— ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator