ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಶೇಷಾದ್ರಿವಾಸು ರವರಿಗೆ, ನಮ್ಮ ಕನ್ನಡನಾಡಿನ ಹಾಗೂ ಸಂಪದೀಯರ, ತುಂಬುಹೃದಯದ, ಹಾರ್ದಿಕ ಶುಭಾಶಯಗಳು !

December 26, 2007 - 5:56am — venkatesh
ಶೇಷಾದ್ರಿವಾಸು ರವರಿಗೆ,  ನಮ್ಮ ಕನ್ನಡನಾಡಿನ ಹಾಗೂ ಸಂಪದೀಯರ,  ತುಂಬುಹೃದಯದ,  ಹಾರ್ದಿಕ ಶುಭಾಶಯಗಳು !

ನಿಮ್ಮ ಅಪಾರ ಕೊಡುಗೆಗೆ, ಇನ್ನು ಏನೇಗೊ ನಿಮಗೆ ಅಭಿನಂದನೆಗಳ ಮಳೆನೆ ಸುರಸ್ಬೇಕು- ಅಂತ ಆಸೆ ಸಾರ್ !
ನಿಮ್ಮ ಕನ್ನಡದ ಸೇವೆ ಹೀಗೆಯೇ ನಿರಂತರವಾಗಿ ನಡೆಯಲಿ. ನಮ್ಮ ಕನ್ನಡದ ಸುಪ್ತಪ್ರತಿಭೆಗಳು ಕಣ್ಣುತೆರೆದು ಅವರೂ ಏನಾದರು ಮಾಡುವ ಆಸಕ್ತಿ ತೋರಿಸಲಿ. ನಿಮ್ಮ ಕಾರ್ಯದಲ್ಲಿ ಪ್ರೊಫೆಶನಲ್ ಕೆರಿಯರ್ ನಲ್ಲಿ ದೇವರು ಆಶೀರ್ವದಿಸಲಿ. ಚೆನ್ನಾಗಿ ಏಳಿಗೆಯಾಗಿ. ದೇವರು ನಿಮಗೆ ಆಯುರಾರೋಗ್ಯವನ್ನು ಹಾಗೂ ನಿಮ್ಮ ಪರಿವಾರದವರಿಗೂ ಕೊಟ್ಟು ಹರಸಲಿ.

ಮತ್ತೊಮ್ಮೆ, ನಿಮಗೆ, ಹೊಸವರ್ಷದ ಹಾಗೂ ಸಂಕ್ರಾಂತಿಯ ಶುಭಾಶಯಗಳು.

ವೆಂ.

-ಪ್ರಜಾವಾಣಿ ಫೋಟೊ ಆಲ್ಬಮ್ ನಿಂದ.

~.~
  • Login or register to post comments
  • 343 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Thumbnail
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮಕರ ಸಂಕ್ರಾಂತಿಯ ಶುಭಾಶಯಗಳು:-~
  • ಬಂಗಾರದಂತಹ ನಮ್ಮ ಕನ್ನಡಿಗ, ಅನಿಲ್ ಕುಂಬ್ಳೆಯವರಿಗೆ ಬಂಗಾರದ ವಜ್ರಲೇಪಿತ ಕ್ರಿಕೆಟ್ ಚೆಂಡಿನ ಉಡುಗೊರೆ !
  • ಡಾ. ನಿಸ್ಸಾರ್ ಅಹ್ಮದ್ ರವರಿಗೆ, ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು !
  • ಶುಭಾಶಯಗಳು
  • ಕ್ರಿಸ್ ಮಸ್ ಹಬ್ಬದ ಹಾರ್ದಿಕ ಶುಭಾಶಯಗಳು !
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

'ಸಂಪದ'ದ ಚಿತ್ರ ಪುಟಗಳಿಂದ

media player 11

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ಬೆಂಗಳೂರಲ್ಲಿ ಏಳು ಕಡೆ ಬಾಂಬ್ ಬ್ಲಾಸ್ಟ್ !!!!!!!!!!!
    July 25, 2008 - 3:30pm
  • vikashegde
    ಉ: ವಿಘ್ನಸಂತೋಷಿಗಳ ವಿಕೃತಿಗೆ ಪ್ರಾಣತೆತ್ತ ನಿರುಪದ್ರವಿ ಪ್ಯಾಂಗೋಲಿನ್.
    July 25, 2008 - 3:28pm
  • vikashegde
    ಉ: ಬೆಂಗಳೂರಲ್ಲಿ ಬಾಂಬ್ ಬ್ಲಾಸ್ಟ್ *ಅಂತೆ*
    July 25, 2008 - 3:26pm
  • mahesha
    ಉ: ಬೆಂಗಳೂರಲ್ಲಿ ಏಳು ಕಡೆ ಬಾಂಬ್ ಬ್ಲಾಸ್ಟ್ !!!!!!!!!!!
    July 25, 2008 - 3:25pm
  • mahesha
    ಉ: ಬೆಂಗಳೂರಲ್ಲಿ ಬಾಂಬ್ ಬ್ಲಾಸ್ಟ್ *ಅಂತೆ*
    July 25, 2008 - 3:23pm
  • rashmi_pai
    ಉ: ಮೌನ
    July 25, 2008 - 3:13pm
  • roshan_netla
    ಉ: ರಾಮನ ಸೇತುವೇ, ರಾಮ ಜನ್ಮಭೂಮಿ, ಶಿವನ ಗುಹೆ, ಬಾಬನ ಗಿರಿ ಇವೇ ಮುಖ್ಯ
    July 25, 2008 - 3:08pm
  • kannadakanda
    ಉ: ಕನಸು, ಕಣಸು
    July 25, 2008 - 2:57pm
  • vikashegde
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 2:41pm
  • ಸಂಗನಗೌಡ
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 2:33pm
ಇನ್ನಷ್ಟು


ಸತ್ಯದಿಂದ ಭೂಮಿಯು ನಿಂತಿದೆ, ಸತ್ಯದಿಂದಲೇ ಸೂರ್ಯನು ಹುಟ್ಟುತ್ತಾನೆ, ಸತ್ಯದಿಂದಲೇ ಗಾಳಿಯು ಬೀಸುತ್ತದೆ, ಸತ್ಯದಿಂದಲೇ ನೀರು ಹರಿಯುತ್ತದೆ.

— ನಾರದಸ್ಮೃತಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator