ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

‘ತಂಪು’ಪಾನೀಯ ಕಂಪನಿಯ ಒಡಲು ‘ಉರಿಸು’ವ ಬಗೆ!

July 23, 2008 - 3:42pm — harshavardhan v...
ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಬಳಿ ಇರುವ ತಂಪು ಪಾನೀಯ ಕಂಪನಿ ಹಾಗು ತಡೆ ಗೋಡೆ. ಆ ಗೋಡೆಗೆ ‘ಸೂಚನಾ’ ಫಲಕ! ಚಿತ್ರ: ಹರ್ಷವರ್ಧನ ಶೀಲವಂತ

ನಮ್ಮ ಧಾರವಾಡ ಎರಡು ಸಂಗತಿಗಳಿಗಾಗಿ ತುಂಬ ಪ್ರಸಿದ್ಧ. ಒಂದು ಧಾರವಾಡದ ಲೈನ್ ಬಜಾರದ ಬಾಬುಸಿಂಗ ಠಾಕೂರ್ ಅವರ ಪೇಢ ರುಚಿಗಾಗಿ. ಮತ್ತೊಂದು ಬೆಳಗಾವಿ ರಸ್ತೆಯ..ಹುಚ್ಚರ ಆಸ್ಪತ್ರೆಗಾಗಿ!

ಆಕಾಶವಾಣಿಯ ಅಧಿಕಾರಿಯಾಗಿದ್ದ ಹಿರಿಯ ಸಾಹಿತಿ, ಹರಟೆಗಾರ ಹಾಗು ಬೇಂದ್ರೆ ಅವರ ‘ಗೆಳೆಯರ ಗುಂಪಿ’ನ ಪ್ರಮುಖ ಸದಸ್ಯರಾಗಿದ್ದ ದಿವಂಗತ ಎನ್ಕೆ ಒಂದು ಮಾತನ್ನು ಸದಾ ಹೇಳುತ್ತಿದ್ದರು. ಅದು ವರಕವಿ ಬೇಂದ್ರೆ ಅವರ ಹಾಸ್ಯಪ್ರಜ್ನೆ ಬಿಂಬಿಸುತ್ತಿತ್ತು.

‘ಧಾರವಾಡದಾಗ ಯಾರರೆ ನಿಂತು ಕಲ್ಲು ಒಗದರ(ಹೂವಿನ ಬದಲಾಗಿ!) ಅದು, ಕವಿ ಮನೆ (ಅಥವಾ ತಲೆ!), ಸಾಹಿತಿ, ನಾಟಕಕಾರ ಮತ್ತು ಸಂಗೀತಗಾರನ ಮೇಲೆ ಬೀಳುವುದು ಗ್ಯಾರಂಟಿ’ ..ಕವಿ ಮಾತಿಗೆ ವಿರಾಮ ಕೊಡುವ ಮೊದಲೇ ಯಾರು ಅಡ್ಡ ಪ್ರಶ್ನೆ ಕೇಳಿದರು. ‘ಸರ್..ಹುಚ್ಚರ ಮ್ಯಾಲೂ..?’  ಮುಂದೆ ಓದಿ »

  • ಪ್ರಚಲಿತ
~.~
  • ೧ ಪ್ರತಿಕ್ರಿಯೆ
  • 99 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಸಿಟಿಯ ಮೇಲಣ ಗುಳ್ಳೆ

July 23, 2008 - 2:25pm — anivaasi

ಸಿಡ್ನಿಯಲ್ಲಿ ಹಾಡುತ್ತಲೋ, ಯಾವುದಾದರೂ ವಾದ್ಯ ನುಡಿಸುತ್ತಲೋ, ಅಥವಾ ವೇಷ ಹಾಕಿಕೊಂಡೋ, ಸರ್ಕಸ್ ಮಾಡುತ್ತಲೋ ಬಸ್ಕ್ ಮಾಡುವುದು ಸದಾ ನೋಡುತ್ತೇವೆ.  ಮುಂದೆ ಓದಿ »

~.~
  • anivaasi ರವರ ಬ್ಲಾಗ್
  • 10 ಪ್ರತಿಕ್ರಿಯೆಗಳು
  • 172 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಜಯಂತ್ ಕಾಯ್ಕಿಣಿಯವರ ಕಥಾಲೋಕ - ಬಣ್ಣದ ಕಾಲು

July 22, 2008 - 10:53pm — narendra
Bannada Kaalu.jpg

`ಚಂದ್ರಶಾಲೆ' ಕತೆ ಈ ಸಂಕಲನದ ಮೊದಲ ಕತೆ. ತೇರಿನ ದಿನ ಬಳೆಯಂಗಡಿಯ ಬಸವಣ್ಣಿಯ ಜತೆಗೆ ಕುಂಕುಮದಂಗಡಿಯ ವಿಶ್ವೇಶ್ವರಯ್ಯ ನಡೆಸುವ ಪ್ರೇಮ, ಪರೀಕ್ಷೆಗೆ ತಯಾರಿ ನಡೆಸುತ್ತಿರುವ ಮಾಬಲನ ಮನಸ್ಸು ತುಂಬಿಕೊಂಡ ಸರಸ್ವತಿ, ತೇರು ಎಳೆಯುವ ಸಂಭ್ರಮದ ಗದ್ದಲ, ಗಡಿಬಿಡಿಗಳು, ತೇರನ್ನೆ ಮನೆ, ಗಂಡ ಎಲ್ಲವೂ ಮಾಡಿಕೊಂಡಿರುವ ಕಾಯಕ್ಕನ ವಿಪರೀತಗಳು ಎಲ್ಲ ಸೇರಿ ನೀಡುವ ಚಿತ್ರ ಗಾಢವಾಗಿ ಕಾಡುವಂತಿದ್ದರೂ ಕತೆಯಾಗಿ ಈ ಎಲ್ಲ ನೋಟಗಳು ಕೂಡಿಕೊಳ್ಳುವ ಏಕಸೂತ್ರದ ಪ್ರತಿಮೆ ತೇರು. ತೇರು ಹಬ್ಬದ ಸಂಭ್ರಮವನ್ನು ತರುವುದರ ಜೊತೆಗೇ, ಊರಿನ ಜನರ ಸುಪ್ತ ಅಥವಾ ಅದುಮಿ ಹಿಡಿಯಲ್ಪಟ್ಟ ಉನ್ಮಾದ, ಹುಚ್ಚು, ಸುಖದ, ಸಂಭ್ರಮದ ಅಪೇಕ್ಷೆ, ಕಳ್ಳ ಪ್ರೇಮದ ನಿರೀಕ್ಷೆ ಎಲ್ಲಕ್ಕೂ ಕಾರಣವಾಗುತ್ತಿರುತ್ತದೆ. ಕರ್ತವ್ಯದ ನೊಗವನ್ನು ಸ್ವಲ್ಪ ಸಡಿಲಿಸಿ ನಗಲು ಕಾರಣ ಹುಡುಕುತ್ತಿರುವ ಮನುಷ್ಯನಿಗೆ ತೇರು ಒದಗಿಬರುವುದು ಹೀಗೆ. ಚಂದ್ರಶಾಲೆಯ ಚಿತ್ರ ಮತ್ತು ತೇರಿನೊಂದಿಗಿನ ಕಾಯಕ್ಕನ ಸಂಬಂಧ ಸೂಕ್ಷ್ಮವಾಗಿ ಇಣುಕಿ ನೋಡುವ ಅಂಶಗಳು ಅಮೂರ್ತವಾಗಿಯೇ ಉಳಿಯುವುದು ಈ ಕತೆಯ ವಿಶೇಷ.  ಮುಂದೆ ಓದಿ »

  • ಪುಸ್ತಕ ವಿಮರ್ಶೆ
~.~
  • 2 ಪ್ರತಿಕ್ರಿಯೆಗಳು
  • 124 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಷಾಕ್ ಕೊಡಲಿದೆಯೇ ಉಚಿತ ವಿದ್ಯುತ್?

July 22, 2008 - 2:57pm — hpn

ರಾಜ್ಯ ಸರಕಾರ ಈ ಸಾಲಿನ ಬಜೆಟ್ಟಿನಲ್ಲಿ ರೈತರಿಗೆ ಉಚಿತ ವಿದ್ಯುತ್ ಘೋಷಿಸಿದೆ. ರೈತರಿಗೆ ಇದು ಸರಕಾರದ ಬಹುದೊಡ್ಡ ಬಳುವಳಿ ಎನ್ನಲಾಗುತ್ತಿದೆ. ಎಷ್ಟು ದೂರದೃಷ್ಟಿಯುಳ್ಳ ಬಳುವಳಿ ಇದು? ನಿಜವಾಗಲೂ ಕಾಳಜಿಯ ಬಳುವಳಿಯೇ? ಎಂದು ಈ ಲೇಖನದಲ್ಲಿ ಪ್ರಶ್ನಿಸುತ್ತಾರೆ ಸುಗ್ಗಿ.  ಮುಂದೆ ಓದಿ »

  • ಪ್ರಚಲಿತ
~.~
  • 4 ಪ್ರತಿಕ್ರಿಯೆಗಳು
  • 190 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ದಿನ(ಕರ)ಚರಿ

July 21, 2008 - 5:24pm — Jayalaxmi.Patil
Amg0006.jpg

ಮಿಸುಗುತಿರುವಾಗ ಹಾಸಿಗೆಯಲಿ ಸೂರ್ಯ
ಎಚ್ಚರಗೊಂಡ ನಿಶೆ ಸೂರ್ಯನ ಮೈಯಾವರಿಸಿದ್ದ
ಸೆರಗನ್ನು ಮೆಲ್ಲನೆ ಬಿಡಿಸಿಕೊಂಡು ಅಲ್ಲಿಂದ
ಸರಿದು ಒಳ ನೆಡೆದಳು.
ಕಣ್ಣು ಹೊಸಕಿ, ಎರಡೂ ಕೈ ಮೇಲೆತ್ತಿ
ಕಾಲು ನಿಡಿದಾಗಿಸಿ ಲಟ ಲಟ ಎನಿಸಿ
ಎದ್ದು ಕುಳಿತು ಮೈ ಮುರಿದ ಸೂರ್ಯ
ಪಕ್ಕಕ್ಕೆ ತಿರುಗಿದ.
ನಿಶೆ ಇಲ್ಲ! "ಓ ನನಗಾಗಿ ತಿಂಡಿಯ
ಸಿದ್ಧತೆಯಲ್ಲಿದ್ದಾಳೆ.ಸಮಯ ಪ್ರಜ್ಞೆ  ಮುಂದೆ ಓದಿ »

  • ಕಾವ್ಯ ಮತ್ತು ಕವನ
~.~
  • Login or register to post comments
  • 60 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
123456789…ಮುಂದಿನ ›ಕೊನೆಯ »
Syndicate content Syndicate content

ಲೇಖಕರು

Anonymous User's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

'ಸಂಪದ'ದ ಚಿತ್ರ ಪುಟಗಳಿಂದ

ಕೇದಾರದ ದೇವಾಲಯದ ಪ್ರವೇಶ ದ್ವಾರ ಹಿಮಪಾತವಾದಾಗ

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:46am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:40am
  • mahesha
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:37am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 10:34am
  • mahesha
    ಉ: ಭಾಷಾಲ್ಪಸಂಖ್ಯಾತರಿಗೆ ಮುಖ್ಯಮಂತ್ರಿಗಳ ಆಯವ್ಯಯದ ಕೊಡುಗೆ
    July 24, 2008 - 10:25am
  • shaamala
    ಉ: ‘ತಂಪು’ಪಾನೀಯ ಕಂಪನಿಯ ಒಡಲು ‘ಉರಿಸು’ವ ಬಗೆ!
    July 24, 2008 - 10:23am
  • keerthi2kiran
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 10:07am
  • kannadakanda
    ಉ: ಪೞಗು, ಪೞೆ(ಹೞೆ)
    July 24, 2008 - 9:52am
  • spruhi
    ಉ: ಏಳಿ ಎದ್ದೇಳಿ ಟ್ರೆಕಿಂಗ್ ಮಾಡಲು ಸಿದ್ಧರಾಗಿ
    July 24, 2008 - 9:50am
  • muralihr
    ಉ: ಸಿಟಿಯ ಮೇಲಣ ಗುಳ್ಳೆ
    July 24, 2008 - 9:46am
ಇನ್ನಷ್ಟು


ಅತಿಥಿಗೆ ಬಡಿಸದ ಆಹಾರವನ್ನು ತಾನು ಉಣ್ಣಬಾರದು. ಅತಿಥಿ ಸತ್ಕಾರವು ಕೀರ್ತಿಯನ್ನೂ, ಹಣವನ್ನೂ, ಆಯಸ್ಸನ್ನೂ, ಪರಮಸುಖವನ್ನೂ ಕೊಡುತ್ತದೆ.

— ಮನುಸ್ಮೃತಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator