ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"
ಪರಿಚಯ
ಕನ್ನಡಿಗರೆಲ್ಲರಿಗೂ ನಮಸ್ಕಾರ. ನಾನು ರಾಜೇಶ್ ನಾಯ್ಕ. ಉಡುಪಿ ನಿವಾಸಿ. ಮಂಗಳೂರಿನಲ್ಲಿ ಜಾಹೀರಾತು ಸಂಸ್ಥೆಯೊಂದರಲ್ಲಿ ಉದ್ಯೋಗ. ಕನ್ನಡ ನಾಡು ಸುತ್ತುವ ಹಂಬಲ. ಹವ್ಯಾಸಿ ಚಾರಣಿಗ.
ಆಹೆಟ್ಟಿ (ಫೋಟೋ: Kedarnath, Dharwad)
ಭಾರತ ಚಿತ್ತವಪ್ಪಳಿಸುತಿವೆ ಬೇರೆಯ ನಾಡಿನ ಚಿತ್ತಗಳು ಬೇರೆಯಾಗುತಿದೆ ಸ್ವ೦ತಿಕೆಯಳಿಯುತ ನೇರಗಾಣದೀ ಒತ್ತಿನೊಳು.
— ಪು ತಿ ನ