ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ › ಚಿತ್ರ ಪುಟಗಳು › ಅನುಭವ ಕಥನ ಚಿತ್ರಗಳು

ಹತ್ತಿಗಿಡನ ನಿಮ್ ಮಕ್ಳಿಗೆ ತೋರ್ಸಿ ಸ್ವಾಮಿ ; ಇದನ್ನು ನೀವು ಮುಂಬೈನ ಹಿಮಾಲಯ ಸೊಸೈಟಿಯ ಜಾಗರ್ಸ್ ಪಾರ್ಕ್ ನಲ್ಲಿ ಕಾಣ್ತೀರಿ !

May 19, 2008 - 5:16am — venkatesh
ಹತ್ತಿಗಿಡನ  ನಿಮ್ ಮಕ್ಳಿಗೆ ತೋರ್ಸಿ ಸ್ವಾಮಿ ; ಇದನ್ನು ನೀವು ಮುಂಬೈನ ಹಿಮಾಲಯ ಸೊಸೈಟಿಯ ಜಾಗರ್ಸ್ ಪಾರ್ಕ್ ನಲ್ಲಿ ಕಾಣ್ತೀರಿ !

ನಾನು ಹಿಂದೆ ಇದರಬಗ್ಗೆ ಆಗಾಗ ಬರಿತಿದ್ದೆ. ಹಿಂದಿನ ಹತ್ತಿಗಿಡ ಹೂಬಿಟ್ಟು ಒಂದೆರಡು ಕಾಯಿಬಿಟ್ಟಮೇಲೆ, ಅದರ ಕಾಂಡದ ಭಾರತಡೆಯಲಾರದೆ ಮುರಿದು ಬಿತ್ತು. ಹತ್ತಿ ಗಟ್ಟಿಗಿಡವಲ್ಲ. ಕಾಂಡಗಳು ಟೊಳ್ಳು. ಈ ವರ್ಷ ಅದು ಚಿಗಿತು, ಒಳ್ಳೆ ಪೊದೆ ತರಹ ಹಬ್ಬಿದೆ. ಈಗ ಅದರ ತುಂಬಾ ಹೂ, ಹೀಚು, ಕಾಯಿಗಳೆಲ್ಲಾ ನಿಮಗೆ ಕಾಣಿಸ್ತಿದೆಯಲ್ಲ. ಅದೇ ಕಾಯಿಗಳು ಪಕ್ವವಾಗಿ ಬಿರಿತು ಬಿಳುಪಾದ ಹತ್ತಿಯನ್ನು ಹೊರಸೂಸುವು ದೃಷ್ಯಕ್ಕೆ ಕಾಯಿರಿ. ಜನ ಒಳ್ಳೇರು, ನೀರುಹಾಕಿ ಬೆಳೆಸ್ತಿದಾರೆ. ಕಿತ್ತಿಲ್ಲ ಸದ್ಯ !
ಸದ್ಯಕ್ಕೆ ಸಾಕಲ್ವ ಇದ್ರ್ ವಿವರ್ಣೆ ?

-ನಾನೇತೆಗೆದ್ ಫೋಟೊ.

  • ಅನುಭವ ಕಥನ ಚಿತ್ರಗಳು
~.~
  • Login or register to post comments
  • 256 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Thumbnail
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪಾರ್ಕ್ ನಲ್ಲಿ ಹತ್ತಿ ಗಿಡ !
  • ಪಾರ್ಕ್ ನಲ್ಲಿನ ಹತ್ತಿ ಗಿಡದಲ್ಲಿ ಕಾಯಿಗಳು !
  • ಹಿಮಾಲಯ ಹೌಸಿಂಗ್ ಸೊಸೈಟಿ ಘಾಟ್ಕೋಪರ್, ಮುಂಬೈ ನ ಜಾಗರ್ಸ್ ಪಾರ್ಕ್ !
  • ಗಿಡದಲ್ಲಿ ಹತ್ತಿ ಚೆನ್ನಾಗಿ ಪಕ್ವವಾಗಿ ತಾನೇ ಬಿರಿತು, ಶುಭ್ರವಾದ ಹಾಲಿನ ಬಿಳುಪಿನ ಹತ್ತಿ ಹೊರಹೊಮ್ಮಿದೆ ; ಇದು ಅಮೆರಿಕನ್ ಹತ್ತಿ !
  • ಹತ್ತಿ ಗಿಡ ; ಅಲ್ಲ ...ಮರದಲ್ಲಿ, ....ಹತ್ತಿಕಾಯ್ ಬಿಟ್ಟಿದೆ. ನಿಮಿಗ್ ಕಾಣ್ಸ್ತಾಇದ್ಯಾ ?
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

'ಸಂಪದ'ದ ಚಿತ್ರ ಪುಟಗಳಿಂದ

ಕೊಸಿನದಿಯ ರುದ್ರ ನರ್ತನಕ್ಕೆ ತುತ್ತಾಗಿ ಎಲ್ಲಿ ನೋಡಿದರು ನೀರಿನಿಂದ ಕೂಡಿದ ಬಿಹಾರ

ಇತ್ತೀಚಿನ ಪ್ರತಿಕ್ರಿಯೆಗಳು

  • ಸಂಗನಗೌಡ
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 6:52pm
  • ಸಂಗನಗೌಡ
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 6:37pm
  • ಪ್ರವೀಣ್
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 6:19pm
  • ಸಂಗನಗೌಡ
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 5:36pm
  • hndivya
    ಉ: ಗೆಳತಿ, ತವರಿಗೆ ಹೋದಾಗ....
    October 12, 2008 - 5:20pm
  • ಸಂಗನಗೌಡ
    ಉ: ಪಾಪೆ ಸೆರೆ ಹಿಡಿಯೋದು ಸುಮ್ಮನೆ ಹಂಗೆ ಅಲ್ಲ!!
    October 12, 2008 - 5:17pm
  • venkatesh
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 4:09pm
  • palachandra
    ಉ: ಕುಮಾರ ಪರ್ವತದಲ್ಲಿ ಚಾರಣ
    October 12, 2008 - 2:59pm
  • kishoreyc
    ಉ: ಗುರುದತ್ ಎಂಬ ದುರಂತ ನಾಯಕ
    October 12, 2008 - 12:35pm
  • vasant.shetty
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 12, 2008 - 11:01am
ಇನ್ನಷ್ಟು


ನೀವು ಹಣಕ್ಕಾಗಿ ಕೆಲಸಮಾಡುವುದಿಲ್ಲ ಎಂಬ ಗುರಿಯನ್ನು ಖಂಡಿತಾ ಮುಟ್ಟಬಹುದು.

— ವಾಲ್ಟ್ ಡಿಸ್ನಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator