ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › ಚಿತ್ರ ಪುಟಗಳು › ಪ್ರಚಲಿತ ಲೇಖನ ವರ್ಗದ ಚಿತ್ರಗಳು

ಒಂದು ರಾಜ್ಯದ ಮುಖ್ಯ-ಮಂತ್ರಿ, ಮಹಾತ್ಮಗಾಂಧಿಯವರ ಸ್ಮಾರಕಕ್ಕೆ ನಮನ ಸಲ್ಲಿಸಲೋಸುಗವೇ, ದೆಹಲಿಗೆ ಹೋಗಬೇಕೆ ?

June 3, 2008 - 6:31am — venkatesh
ಒಂದು ರಾಜ್ಯದ ಮುಖ್ಯ-ಮಂತ್ರಿ, ಮಹಾತ್ಮಗಾಂಧಿಯವರ ಸ್ಮಾರಕಕ್ಕೆ ನಮನ ಸಲ್ಲಿಸಲೋಸುಗವೇ,  ದೆಹಲಿಗೆ ಹೋಗಬೇಕೆ  ?

ಆಗಸ್ಟ್ ಹತ್ತಿರ ಬರ್ತಿದೆ. ಆ ಸಮಯದಲ್ಲಿ ಹೋಗ್ಬೋದಾಗಿತ್ತು. ಓಹ್ ಹೇಗಿದ್ರೂ ಮನಮೋಹನ್ ಸಿಂಗ್ ರವರನ್ನು ಕಾಣಬೇಕಿತ್ತು. ಅದರ್ಜೊತೆ ಇದನ್ನೂ ಹಾಕ್ಕೊಂಡಿದಾರೆ. ಇನ್ಮೇಲೆ ಡಿಲ್ಲಿಗೆ ಹೋಗೋದು, ಭೇಟಿಮಾಡಿ ಅಥವಾ ಭೇಟಿಮಾಡದೆಯೇ ಬರೋದು ಸರ್ವೇಸಾಮಾನ್ಯ.

ಕಾಂಗ್ರೆಸ್ ಸರ್ಕಾರನ ಮಣಿಸಿ, ಹಣಕಾಸು ಪಡೆಯೋದು ಸ್ವಲ್ಪ ಶ್ರಮಸಾಧ್ಯವಾದ ಕೆಲಸ. ನಮ್ಮ ಯೆಡ್ಡಿಯವರು ತಮ್ಮ ವ್ಯವಹಾರಗಳಲ್ಲಿ ಸ್ವಲ್ಪ ಬದಲಾವಣೆಗಳನ್ನು ಮಾಡಿಕೊಳ್ಳಬೇಕಾಗಿಬರಬಹುದು. ಬದಲಾವಣೆ ಪ್ರಕೃತಿಯ ನಿಯಮವಲ್ಲವೇ !

-ಚಿತ್ರ. ಪ್ರಜಾವಾಣಿ ಫೊಟೊ ಆಲ್ಬಮ್

  • ಪ್ರಚಲಿತ ಲೇಖನ ವರ್ಗದ ಚಿತ್ರಗಳು
~.~
  • Login or register to post comments
  • 196 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Thumbnail
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಭಾರತಸರ್ಕಾರದ ಶ್ರೇಷ್ಠ ಪ್ರಶಸ್ತಿಗಳು ಈ ಮಹಾನ್ ಉದ್ಯಮಿಗಳಿಗಲ್ಲದೆ ಯಾರಿಗೆತಾನೇ ಸೇರಬೇಕು ?
  • ಖ್ಯಾತಕೃಷಿತಜ್ಞ, ಶ್ರೀ. ಎಮ್. ಎಸ್. ಸ್ವಾಮಿನಾಥನ್ ಸೇರಿದಂತೆ, ಕೆಲವು ಗಣ್ಯರಿಗೆ ಗೌರವ ಡಾಕ್ಟರೇಟ್ ಪ್ರದಾನಮಾಡಲಾಯಿತು !
  • ಹೊನ್ನಿಗನಹಳ್ಳಿ ಹಸು, ಎರಡು ಕರು ಹಾಕ್ತು ! ಒಳ್ಳೆ ತಮಾಷೆ ; ಇದೂ ನ್ಯೂಸೆನಾ ?
  • ಸಿದ್ಧಗಂಗಾ ಕ್ಷೇತ್ರದ ಶ್ರೀ. ಶ್ರೀ. ಶಿವಕುಮಾರ ಸ್ವಾಮಿಗಳ ವರ್ಧಂತಿಯ ಸಮಯದಲ್ಲಿ ಅವರಿಂದ ಆಶೀರ್ವದಿಸಲ್ಪಟ್ಟ ಸನ್ಯಾಸಿಗಳು !
  • ಹುಲಿವೇಷ !
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

'ಸಂಪದ'ದ ಚಿತ್ರ ಪುಟಗಳಿಂದ

ಹರ್ಷಕ್ಕೆ ಇನ್ನೊಂದು ಹೆಸರು-ಮಕ್ಕಳು !

ಇತ್ತೀಚಿನ ಪ್ರತಿಕ್ರಿಯೆಗಳು

  • Chamaraj
    ಉ: ಜೀವ ಕಾಯುವುದೇತಕೆ?
    September 7, 2008 - 10:27am
  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
ಇನ್ನಷ್ಟು


ನಿನ್ನ ದೊಡ್ಡ ನೆರಳನ್ನು ನೋಡಿ ಹೆದರುವ ಅಥವಾ ಭಯ ಪಡುವ ಕಾರಣವಿಲ್ಲ. ಅದು ನಿನ್ನ ಗುಲಾಮ. ನಿನ್ನ ಆಜ್ಞೆಯಂತೆ ನಡೆಯುತ್ತದೆ. ನೀನು ನಿಂತರೆ ಅದೂ ನಿಲ್ಲುವುದು, ನೀನು ಕುಳಿತರೆ ಅದೂ ಕುಳಿತುಕೊಳ್ಳುವುದು.

— --- ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator