ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"
ಪೂರ್ಣ ಹೆಸರು ಕೀರ್ತಿ ಕಿರಣ್ ಎಂ
ಪರಿಚಯ
ಬೆಂಗಳೂರಿನಲ್ಲಿರುವ ಅ(ಲ್ಪ)ಸಂಖ್ಯಾತ ಕನ್ನಡಿಗರಲ್ಲಿ ನಾನೂ ಒಬ್ಬ. ಕೋಡಿಗನಾಗಿ ಕೆಲಸ ಮಾಡುತ್ತಿದ್ದೇನೆ. ಪ್ರವಾಸ ನನ್ನ ಅಚ್ಚುಮೆಚ್ಚಿನ ಹವ್ಯಾಸ. ಕರ್ನಾಟಕ ಮತ್ತು ಹಿಮಾಲಯದಲ್ಲಿ ಕೆಲವು ಟ್ರೆಕಿಂಗುಗಳನ್ನು ಮಾಡಿದ್ದೇನೆ. ಕಾದಂಬರಿಗಳನ್ನು ಓದುವುದು ಇನ್ನೊಂದು ಹವ್ಯಾಸ.
ನಿರೀಕ್ಷಿಸಿ!
ಬಾವಿ ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ. (ಫೋಟೋ: ಸುದರ್ಶನ್ (ಅನಿವಾಸಿ))
ವಾರದ ಲೇಖನ ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್
ವಾರದ ವೀಡಿಯೋ ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)
ಕೆಂಡದ ಗಿರಿಯ ಮೇಲೊಂದು ಅರಗಿನ ಕಂಭವಿದ್ದಿತ್ತು ನೋಡಾ ಅಯ್ಯಾ! ಅರಗಿನ ಕಂಭದ ಮೇಲೊಂದು ಹಂಸೆಯಿದ್ದಿತ್ತು ಕಂಭ ಬೆಂದು ಹಂಸೆ ಹಾರಿತ್ತು ಗುಹೇಶ್ವರಾ!
- ಅಲ್ಲಮಪ್ರಭು