ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ತೊಗರಿಬೇಳೆ ಚಟ್ನಿ

ಉಳಿದ ಸಾಮಗ್ರಿಗಳು :

ನೆನಸಿದ ಹುಣಸೇ ಹಣ್ಣು (ಅಥವಾ ಹುಣಸೇ ರಸ) - 1/2 ಚಮಚ
ಉಪ್ಪು - ರುಚಿಗೆ ತಕ್ಕಷ್ಟು
ಎಣ್ಣೆ - 1 ಚಮಚ

ದಪ್ಪ ತಳದ ಪಾತ್ರೆಯಲ್ಲಿ ಎಣ್ಣೆ ಕಾದನಂತರ ಮೊದಲು ತೊಗರಿಬೇಳೆ ಹಾಕುವುದು. ಬೇಳೆ ಕೆಂಪಗಾಗುತ್ತಿದಂತೆ, ಮೆಣಸು,ಶುಂಠಿ,ಬೆಳ್ಳುಳ್ಳಿ,ಈರುಳ್ಳಿ ಒಂದರನಂತರ ಒಂದನ್ನು ಹಾಕಿ ಎಣ್ಣೆಯಲ್ಲಿ 3-4 ನಿಮಿಷ ಹುರಿಯಬೇಕು.   ಈ ಮಿಶ್ರಣವನ್ನು ಮಿಕ್ಸರಿನಲ್ಲಿ ಹಾಕಿ,ಕಾಯಿತುರಿ,ಹುಣಸೆಹಣ್ಣು,ಉಪ್ಪಿನೊಂದಿಗೆ ಹದಕ್ಕೆ ಬೇಕಾಗುವಷ್ಟು ನೀರು (1 ಬಟ್ಟಲು) ಹಾಕಿ ನುಣ್ಣಗೆ ರುಬ್ಬಬೇಕು.ಕೊತ್ತಂಬರಿ/ಪುದೀನಾ ಸೊಪ್ಪು ಕೂಡ ರುಬ್ಬುವ ಮುಂಚೆ ಹಾಕಬಹುದು.

ಒಗ್ಗರಣೆ (ಕಡ್ಡಾಯವಲ್ಲ) :
ಕೊಬ್ಬರಿ ಎಣ್ಣೆ - 1/4 ಸಣ್ಣ ಚಮಚ
ಉದ್ದಿನ ಬೇಳೆ - 1/2 ಸಣ್ಣ ಚಮಚ
ಕರಿಬೇವು - 5-6 ಎಲೆಗಳು
ಇಂಗು - 1 ಚಿಟಿಕೆ

ಎಣ್ಣೆ ಕಾಯಿಸಿ ಉಳಿದೆಲ್ಲಾ ಸಾಮಗ್ರಿಗಳನ್ನು ಹಾಕಿ ಬೇಳೆ ಕೆಂಪಗಾದ ನಂತರ ಚಟ್ನಿಯೊಂದಿಗೆ ಸೇರಿಸಿ ಕಲಸುವುದು.

ಹದ:

ಗಟ್ಟಿಯಾಗಿ ರುಬ್ಬಿದರೆ - ದೋಸೆ, ಎಣ್ಣೆರೋಟ್ಟಿ ,ಹುಗ್ಗಿ,ಗಂಜಿಯ ಜೊತೆ 

ನೀರು ಜಾಸ್ತಿ ಹಾಕಿ ತೆಳ್ಳಗೆ ರುಬ್ಬಿದರೆ- ಇಡ್ಲಿ,ಪಕೋಡ,ಬೊಂಡ,ಉಪ್ಪಿಟ್ಟಿನ ಜೋತೆ ಚೆನ್ನಗಿರುತ್ತದೆ.

ನಮ್ಮಮ್ಮ Smiling

3-4 ಜನರಿಗೆ ಬೆಳಗಿನ /ಸಂಜೆಯ ತಿಂಡಿಯ ಜೊತೆ Smiling

15

ತೊಗರಿಬೇಳೆ - 3-4 ದೊಡ್ಡ ಚಮಚ

ತೆಂಗಿನಕಾಯಿ ತುರಿ - 1/2 ಬಟ್ಟಲು

ಹಸಿಮೆಣಸು - 3-4 (ಇದೇ ಪ್ರಮಾಣದಲ್ಲಿ ಒಣಮೆಣಸನ್ನೊ ಹಾಕಬಹುದು)

ಶುಂಠಿ - ಸಣ್ಣ ಚೂರು

ಬೆಳ್ಳುಳ್ಳಿ - 1 ಎಸಳು

ಈರುಳ್ಳಿ - 1 (ಚಿಕ್ಕದು)

~.~
  • Login or register to post comments
  • 852 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸಂಗೀತ ಪಾಠದ ಮೊದಲ ಗೀತೆ
  • ಮೆಂತ್ಯ ಸೊಪ್ಪಿನ ಪಲಾವ್
  • ಕೊತ್ತಂಬರಿಬೀಜ ಚಟ್ನಿಪುಡಿ
  • ಉಪಾಹಾರ ದರ್ಶಿನಿ
  • ಕೈ ಕೊಟ್ಟ ಸಖಿ
Syndicate content

ಲೇಖಕರು

ಸ್ಮಿತಾ's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ತುಮಕೂರಿನ ತಲಪರಿಗೆ

(ಫೋಟೋ : ಮಲ್ಲಿಕಾರ್ಜುನ ಹೊಸಪಾಳ್ಯ)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • srinivasps
    ಉ: ಮುಕ್ತ...ಮುಕ್ತ...ಸಾಹಿತ್ಯ ಬೇಕು...
    July 9, 2008 - 2:35pm
  • Chamaraj
    ಉ: ಹೆರಿಗೆ ಆಸ್ಪತ್ರೆಯ ಅನುಭವ (ಭಾಗ-೨)
    July 9, 2008 - 1:37pm
  • savithasr
    ಉ: ಕನ್ನಡ ರಸಪ್ರಶ್ನೆ:೯
    July 9, 2008 - 12:56pm
  • savithru
    ಉ: ರಾಕ್ಷಸರು ಅಂಟಾರ್ಕ್ಟಿಕಾದಲ್ಲಿದ್ದರೇ?
    July 9, 2008 - 12:37pm
  • shashikannada
    ಉ: ಮಾಧ್ಯಮದ ಜವಾಬ್ದಾರಿ ಹಾಗೂ ಎರಡು ಆಯಾಮಗಳು
    July 9, 2008 - 12:28pm
  • shashikannada
    ಉ: ನೆನೆವುದೆನ್ನ ಮನ ಕರ್ನಾಟಕ ದೇಶವಮ್
    July 9, 2008 - 12:18pm
  • shashikannada
    ಉ: ನೆನೆವುದೆನ್ನ ಮನ ಕರ್ನಾಟಕ ದೇಶವಮ್
    July 9, 2008 - 12:16pm
  • hpn
    ಉ: Abroad ಅನ್ನೋ ಮಾಯೆ...
    July 9, 2008 - 12:04pm
  • uniquesupri
    ಉ: ಅಳುವ ಗಂಡಸ ನಂಬಬೇಡ?
    July 9, 2008 - 11:55am
  • uniquesupri
    ಉ: ನುಡಿ ಚಿತ್ರ ಬರೆಯಲು ಕಲಿತಿದ್ದು
    July 9, 2008 - 11:52am
ಇನ್ನಷ್ಟು


ದುರ್ಬಲರಿಗೆ ಕ್ಷಮಿಸುವ ಹಕ್ಕಿಲ್ಲ, ಕ್ಷಮಿಸುವ ಶಕ್ತಿ ಮತ್ತು ಹಕ್ಕಿರುವುದು ಬಲಿಷ್ಠರಿಗೆ ಮಾತ್ರ.

— ಮಹಾತ್ಮ ಗಾಂಧಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator