ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಸಂಪದ

ಕೋಡುಬಳೆ

ಅಕ್ಕಿಹಿಟ್ಟನ್ನು ಬಾಂಡಲೆಯಲ್ಲಿ ಸ್ವಲ್ಪ ಬಿಸಿ ಮಾಡಿಕೊಳ್ಳಬೇಕು. ಹುರ್ಗಡ್ಲೆ ಪುಡಿ ಮಾಡಿಕೊಂಡು ಒಂದು ಸೇರಿಗೆ ಒಂದು ಪಾವು ಹುರ್ಗಡ್ಲೆ ಪುಡಿ ಬೆರೆಸಬೇಕು.

ಒಂದು ಕಪ್ಪು ಎಣ್ಣೆ ಬಾಂಡಲೆಯಲ್ಲಿಟ್ಟು ಒಂದು ಚಮಚ ಸಾಸಿವೆ ಹಾಕಿ, ಸಿಡಿದ ಮೇಲೆ ಇಂಗು ಹಾಕಿ ಒಣ ಮೆಣಸಿನಕಾಯಿ ಹುರಿದು ತೆಗೆಯಬೇಕು. ಇದರ ಜೊತೆ ಕೊಬ್ಬರಿ ಅಥವಾ ತೆಂಗಿನಕಾಯಿ ತುರಿಯನ್ನು (ಕಾಯಿ ಹಾಕುವಾಗ ಸ್ವಲ್ಪ ಬಿಸಿ ಮಾಡಿಕೊಂಡರೆ ಒಳಿತು) ಸೇರಿಸಿ ಪುಡಿ ಮಾಡಿಕೊಳ್ಳಬೇಕು. ಅದನ್ನು ಹಿಟ್ಟಿಗೆ ಬೆರೆಸಿ ರುಚಿಗೆ ತಕ್ಕಂತೆ ಉಪ್ಪು ಬೆರೆಸಿ ಬಾಂಡಲೆಯಲ್ಲಿ ಉಳಿದಿರುವ ಎಣ್ಣೆಯನ್ನು ಹಿಟ್ಟಿಗೆ ಬೆರೆಸಿ ಕಲಸಿಕೊಳ್ಳುವುದು.

ಸ್ವಲ್ಪ ಸ್ವಲ್ಪವಾಗಿ ಹಿಟ್ಟನ್ನು ನಾದಿಕೊಂಡು ಕೋಡುಬಳೆ ಆಕಾರದಲ್ಲಿ ಒತ್ತುಮಣೆಯ ಮೇಲೆ ಹೊಸಿದುಕೊಂಡು ಕಾದ ಎಣ್ಣೆಯಲ್ಲಿ ಹದವಾಗಿ ಸಂಪಿಗೆ ಬಣ್ಣ ಬರುವಂತೆ ಕರೆಯುವುದು.

ಸಾಂಪ್ರದಾಯಿಕ ತಿನಿಸು

೧೫ ದಿವಸಗಳವರೆಗೂ ಇಟ್ಟು ತಿನ್ನಬಹುದು

90

ತಲೆತಲಾಂತರದಿಂದ ರೂಢಿಗೆ ಬಂದಿರುವ ಸಾಂಪ್ರದಾಯಿಕ ತಿನಿಸು.

ಒಂದು ಸೇರು ಅಕ್ಕಿ ಹಿಟ್ಟು

ಒಂದು ಪಾವು ಹುರಿಗಡಲೆ

ಒಣಮೆಣಸಿನಕಾಯಿ - ಒಂದು ಸೇರಿಗೆ ೧೦೦ ಗ್ರಾಮಿನಂತೆ

ಉಪ್ಪು

ಇಂಗು

ಎಳ್ಳು ಅಥವಾ ಜೀರಿಗೆ ಇಷ್ಟಕ್ಕನುಸಾರ

ಒಣ ಕೊಬ್ಬರಿ - ಒಂದು ಹೋಳು ಅಥವಾ ತೆಂಗಿನಕಾಯಿ ತುರಿ

~.~
  • Login or register to post comments
  • 1792 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕೊತ್ತಂಬರಿಬೀಜ ಚಟ್ನಿಪುಡಿ
  • ಮೆಂತ್ಯದ ಹಿಟ್ಟು
  • ಬದನೇಕಾಯಿ ಎಣಗಾಯಿ
  • ಗೋದಿ ಹಲ್ವಾ
  • ಉಪಾಹಾರ ದರ್ಶಿನಿ
Syndicate content

ಲೇಖಕರು

ತಾ ಶ್ರೀ ಗೀತ's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • roopablrao
    ಉ: ಅರಸೀಕೆರೆಯ ಕಣಕಟ್ಟೆ ಕಡೆಗೊಂದು ಪಯಣ
    December 3, 2008 - 2:34pm
  • ramaswamy
    ಉ: ಅರಸೀಕೆರೆಯ ಕಣಕಟ್ಟೆ ಕಡೆಗೊಂದು ಪಯಣ
    December 3, 2008 - 2:31pm
  • roopablrao
    ಉ: ಅರಸೀಕೆರೆಯ ಕಣಕಟ್ಟೆ ಕಡೆಗೊಂದು ಪಯಣ
    December 3, 2008 - 2:28pm
  • roopablrao
    ಉ: ಅರಸೀಕೆರೆಯ ಕಣಕಟ್ಟೆ ಕಡೆಗೊಂದು ಪಯಣ
    December 3, 2008 - 2:26pm
  • roopablrao
    ಉ: ಮುಂಬೈ ಭಯೋತ್ಪಾದನೆ ಮತ್ತು ಬುದ್ದಿಜೀವಿಗಳ ಮೌನ
    December 3, 2008 - 2:25pm
  • sathvik N V
    ಉ: ಅರಸೀಕೆರೆಯ ಕಣಕಟ್ಟೆ ಕಡೆಗೊಂದು ಪಯಣ
    December 3, 2008 - 2:21pm
  • gurubaliga
    ಉ: ಅರಸೀಕೆರೆಯ ಕಣಕಟ್ಟೆ ಕಡೆಗೊಂದು ಪಯಣ
    December 3, 2008 - 2:19pm
  • savithasr
    ಉ: ಓದಿದ್ದು ಕೇಳಿದ್ದು ನೋಡಿದ್ದು-98 ಮಕ್ಕಳಿಗೆ ಟಿವಿ ನಿಷಿದ್ಧ
    December 3, 2008 - 2:15pm
  • Rakesh Shetty
    ಉ: ಭೂತವಿಲ್ಲ..ಪಿಶಾಚಿ ಇಲ್ಲ..ಇದ್ದರೂ..ಇರಬಹುದೇ?!
    December 3, 2008 - 2:09pm
  • savithasr
    ಉ: ಕಲಿಕೆಗೆಲ್ಲಿದೆ ಕೊನೆ...
    December 3, 2008 - 2:09pm
ಇನ್ನಷ್ಟು


ದೊಡ್ಡ ಕಂಪನಿಯೊಂದಕ್ಕೆ ಕೆಲಸ ಮಾಡುವುದೆಂದರೆ ರೈಲು ಪ್ರಯಾಣಮಾಡಿದಂತೆ. ನೀವು ಅರವತ್ತು ಮೈಲು ವೇಗದಲ್ಲಿದ್ದರೂ ಅಥವಾ ರೈಲು ಅರವತ್ತು ಮೈಲು ವೇಗದಲ್ಲಿದ್ದರೂ, ನೀವು ಮಾತ್ರ ಕುಳಿತಿರಲೇ ಬೇಕು.

— ಜೆ. ಪಾಲ್ ಗೆಟ್ಟಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator