ಸಿರಿಭೂವಲಯ ಪರಿಚಯ ಕೃತಿಗಳ ಲೋಕಾರ್ಪಣೆ
ಹಾಸನಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು
ವೇದಸುಧೆ ಅಂತರ್ಜಾಲ ತಾಣ
ಸಂಯುಕ್ತಾಶ್ರಯದಲ್ಲಿ
ಸುಧಾರ್ತಿ,ಹಾಸನ-ಇವರು ರಚಿಸಿರುವ
ಸಿರಿಭೂವಲಯ ಪರಿಚಯ ಕೃತಿಗಳ ಲೋಕಾರ್ಪಣೆ
ಸ್ಥಳ: ಈಶಾವಾಸ್ಯಂ, ಹೊಯ್ಸಳನಗರ ಮುಖ್ಯರಸ್ತೆ, ಹೊಯ್ಸಳನಗರ, ಹಾಸನ
ದಿನಾಂಕ: 20.01.2012 ಶುಕ್ರವಾರ ಬೆಳಿಗ್ಗೆ 10.00ಕ್ಕೆ
ಅಧ್ಯಕ್ಷತೆ:
ಶ್ರೀ ಸಿ.ಎಸ್.ಕೃಷ್ಣಸ್ವಾಮಿ, ಪ್ರಾಂಶುಪಾಲರು
ಶ್ರೀರಾಮಕೃಷ್ಣ ವಿದ್ಯಾಲಯ, ಹಾಸ ನ
ಕೃತಿಗಳ ಲೋಕಾರ್ಪಣೆ:
ಡಾ. ಸುಬ್ಬುಕೃಷ್ಣ
ಸಂಶೋಧನಾಧಿಕಾರಿ.
ಭಾರತೀಯ ಭಾಷಾ ಸಂಸ್ಥಾನ, ಮೈಸೂರು.
ಕೃತಿ ಪರಿಚಯ:
ಪ್ರೊ. ನಾರಾಯಣ ಪ್ರಸಾದ್
ಪ್ರಾಧ್ಯಾಪಕರು, ಸರ್ಕಾರಿ ವಿಜ್ಞಾನ ಮಹಾವಿದ್ಯಾಲಯ ,ಹಾಸನ
ಪದ್ಯವಾಚನ:
ಶ್ರೀಮತಿ ಶಾರದಮ್ಮ, ಬೆಂಗಳೂರು
ಮುಖ್ಯ ಅತಿಥಿಗಳು:
ಶ್ರೀ ಮಲ್ಲಿಕಾರ್ಜುನ ಮಳಲಿ,ಎಂ.ಎ.
11111 ವಚನಗಳ ಸರದಾರ
ಗುರುವಂದನೆ:
ವಿದ್ವಾನ್ ಎಸ.ರಾಮಣ್ಣನವರಿಗೆ
ಲೋಕಾರ್ಪನೆಯಾಗಲಿರುವ ಕೃತಿಗಳು:
1. ಸಿರಿಭೂವಲಯದ ಒಂದು ಮಿ೦ಚು ನೋಟ
2. ಸಿರಿಭೂವಲಯದ ಜಯಾಖ್ಯಾನಾಂತರ್ಗತ ಭಗವದ್ಗೀತಾ
3. ಸಿರಿಭೂವಲಯ ಕೀ ಏಕ್ ಝಾ೦ಕಿ
[ಹಿಂದೀ ಭಾವಾನುವಾದ ವಿದ್ವಾನ್ ಶ್ರೀ ಎಸ.ರಾಮಣ್ಣ ]
ವಿಶ್ವದ ಪ್ರಾಚೀನ ಅ೦ಕ ಕಾವ್ಯ
ಸಿರಿಭೂವಲಯದ ಪರಿಚಯ ಕೃತಿಗಳ ಬಿಡುಗಡೆ ಕಾರ್ಯಕ್ರಮದಲ್ಲಿ ವೇದಸುಧೆಯು ಕೈ ಜೋಡಿಸಿದೆ,
ಆಸಕ್ತ ರೆಲ್ಲರಿಗೆ ಹಾರ್ದಿಕ ಸ್ವಾಗತವಿದೆ.