ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

ಸಂಪದ › ಚರ್ಚಾ ವೇದಿಕೆ › ಇತರ ಚರ್ಚೆ › ಅರಳಿ ಕಟ್ಟೆ

ಓ ಎಲ್ ಎನ್ ಅವರಿಗೆ ಅಭಿನಂದನೆಗೆಳು

September 28, 2005 - 7:21am — pavanaja

ಸಂಪದದ ಸಕ್ರಿಯ ಸದಸ್ಯರಾಗಿರುವ ಓ ಎಲ್ ಎನ್ ಸ್ವಾಮಿ ಅವರನ್ನು ಕರ್ನಾಟಕ ಭಾಷಾಂತರ ಅಕಾದೆಮಿಗೆ ಸದಸ್ಯರನ್ನಾಗಿ ನೇಮಿಸಲಾಗಿದೆ. ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.

ಸಿಗೋಣ,
ಪವನಜ

‹ ತೆಂಗಿನ ಮರ ಮತ್ತು ನೀರಿನ ಸಂಪು ಎರಡೂ ಕಾಪಾಡೋದು ಹೇಗೆ? ಚಿದಂಬರ ರಹಸ್ಯ ›
  • ಅರಳಿ ಕಟ್ಟೆ
~.~
  • Login or register to post comments
  • 1030 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
September 28, 2005 - 9:10am — olnswamy

ಥ್ಯಾಂಕ್ಸ್

olnswamy's picture

ಅಭಿನಂದನೆಗಳಿಗೆ ಧನ್ಯವಾದಗಳು. ಚಿತ್ರದುರ್ಗದಲ್ಲಿ ನಿನ್ನೆ ಇದ್ದ ಕಾರ್ಯಕ್ರಮ ಮುಗಿಸಿಕೊಂಡು ಇಂದು ಬೆಳಗಿನ ಜಾವ ಬೆಂಗಳೂರಿಗೆ ಬಂದು ಪೇಪರಿನಲ್ಲಿ ನಾನೂ ನೋಡಿದೆ. ಇದೊಂಥರಾ ಪವಾಡ ಅನ್ನಿಸಿ ಆಶ್ಚರ್ಯ ಪಟ್ಟೆ. ನಿಮ್ಮ ಅಭಿನಂದನೆಗಳು ನೋಡಿ ಮತ್ತೂ ಸಂತೋಷಪಟ್ಟೆ ಥ್ಯಾಂಕ್ಸ್.
ಅಭಿನಂದನೆ ಹೇಳುವುದರೊಂದಿಗೆ ಈ ಹೊಸ ಅಕಾಡೆಮಿ ಏನು ಮಾಡಬಹುದು ಎಂಬ ಬಗ್ಗೆ ದುಯವಿಟ್ಟು ಸಲಹೆ ನೀಡುತ್ತೀರಾ? ಉಪಯೋಗವಾಗುತ್ತದೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 28, 2005 - 10:10am — pavanaja

ವಿಜ್ಞಾನ ತಂತ್ರಜ್ಞಾನ ಕಡೆಗಣಿಸಲಾಗಿದೆ

pavanaja's picture

ಈ ಸದಸ್ಯರ ಪಟ್ಟಿಯಲ್ಲಿ ವಿಜ್ಞಾನ ತಂತ್ರಜ್ಞಾನ ಸಾಹಿತ್ಯದ ಕ್ಷೇತ್ರದಿಂದ ಯಾರನ್ನೂ ನೇಮಕ ಮಾಡಲಾಗಿಲ್ಲ. ಇದೊಂದು ಬಹುದೊಡ್ಡ ಕೊರತೆ. ಈಗ ಬಹುಮುಖ್ಯವಾಗಿ ಬೇಕಾಗಿರುವುದು ಪ್ರಪಂಚದ ವಿವಿಧ ವಿಷಯ ಜ್ಞಾನವನ್ನು ಕನ್ನಡಕ್ಕೆ ಆಮದು ಮಾಡಿಕೊಳ್ಳುವುದು. ವಿಜ್ಞಾನ ತಂತ್ರಜ್ಞಾನ ಅತಿ ವೇಗದಲ್ಲಿ ಬೆಳೆಯುತ್ತಿದೆ. ಈ ಬಗ್ಗೆ ಇಂಗ್ಲೀಶಿನಲ್ಲಿ ವಿಪುಲವಾಗಿ ಲೇಖನಗಳು ಬರುತ್ತಿವೆ. ಇವುಗಳನ್ನು ಅಷ್ಟೇ ವೇಗದಲ್ಲಿ ಕನ್ನಡಕ್ಕೆ ತರಬೇಕಾಗಿದೆ. ನಗರಗಳಲ್ಲಿ ವಾಸಿಸುವ, ಇಂಗ್ಲೀಶಿನಲ್ಲಿ ಪರಿಣತರಾಗಿರುವ ಮಂದಿಗೆ ಈ ಅಗತ್ಯ ಕಣ್ಣಿಗೆ ಕಾಣಿಸುವುದೇ ಇಲ್ಲ. ನೀವು ಈ ಅಗತ್ಯವನ್ನು ತೋರಿಸಿಕೊಡಬಹುದು. ವಿಜ್ಞಾನ ತಂತ್ರಜ್ಞಾನ ಸಾಹಿತ್ಯವನ್ನು ಕನ್ನಡದಲ್ಲಿ ರಚಿಸಿರುವವರಲ್ಲಿ ಯಾರನ್ನಾದರೂ ಈ ಅಕಾದೆಮಿಗೆ ನೀವು co-opt ಮಾಡಬಹುದು.

ಸಾಹಿತ್ಯ ಕ್ಷೇತ್ರಕ್ಕೆ ಬಂದರೆ -ವಿಶ್ವದ, ಯಾಕೆ, ಭಾರತದ ಬಹುಮಂದಿಗೆ, ಕನ್ನಡದಲ್ಲಿ ಎಷ್ಟು ವಿಪುಲ ಸಾಹಿತ್ಯ ಇದೆ ಎಂಬ ಅರಿವೇ ಇಲ್ಲ. ಇದಕ್ಕಾಗಿ ಮಾಡಬೇಕಾಗಿರುವುದೇನೆಂದರೆ, ಕನ್ನಡದ ಸಾಹಿತ್ಯವನ್ನು ಇತರೆ ಭಾಷೆಗಳಿಗೆ ಅನುವಾದ ಮಾಡುವುದು ಮತ್ತು ಅವುಗಳನ್ನು ಅಂತರಜಾಲದಲ್ಲಿ ಸೇರಿಸುವುದು.

ಇನ್ನೇನಾದರೂ ನೆನಪಾದರೆ ಬರೆಯುತ್ತೇನೆ.

ಸಿಗೋಣ,
ಪವನಜ
-----------
Think globally, Act locally

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 28, 2005 - 10:09pm — hpn

ಅಭಿನಂದನೆಗಳು

hpn's picture

ಅಭಿನಂದನೆಗಳು. Smiling

ಇನ್ನೊಂದು ಥ್ರೆಡ್ಡಿನಲ್ಲಿ ಬಹಳಷ್ಟು ಮಾತುಕತೆ ನಡೆಯುತ್ತಿರೋದ್ರಿಂದ ನಿಮ್ಮನ್ನು ಅಭಿನಂದಿಸಲು ಈ ಥ್ರೆಡ್ಡಿಗೆ ದೌಡಾಯಿಸಿದೆ. Eye-wink

ನಿನ್ನೆ ನಾನೂ ಚಿತ್ರದುರ್ಗದಲ್ಲೇ ಇದ್ದೆ. ಆದರೆ ಸ್ವಲ್ಪ ಹೊತ್ತು ಮಾತ್ರ Eye-wink

--

"ಹೊಸ ಚಿಗುರು, ಹಳೆ ಬೇರು"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
September 28, 2005 - 9:12am — tvsrinivas41

ಅಭಿನಂದನೆ

tvsrinivas41's picture

ಸಂತೋಷದ ಸುದ್ದಿ.

ಸ್ವಾಮಿಯವರಿಗೆ ಅಭಿನಂದನೆಗಳು

ವಂದನೆಗಳೊಂದಿಗೆ
---
ತವಿಶ್ರೀನಿವಾಸ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬೇಳೂರು ಸುದರ್ಶನರಿಗೆ ಅಭಿನಂದನೆಗಳು
  • ಬಿ. ಎಲ್. ವೇಣುರವರಿಗೆ ಅಭಿನಂದನೆಗಳು !
  • ಸಂಪದದಲ್ಲಿ ಇಂದಿನಿಂದ ಕಥಾ ಮಾಲಿಕೆಗಳು
  • ಸಿ.ವಿ.ರಾಮನ್
  • ಹಾಸ್ಯ ಎಲ್ಲಿ?
Syndicate content

ಲೇಖಕರು

pavanaja's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • virtual ಮುಂತಾದುವುಗಳಿಗೆ ಕನ್ನಡದಲ್ಲಿ ಏನೆಂದು ಬಳಸಬಹುದು?
  • ಸಂಸ್ಕೃತದ ಈ ಒಗಟುಗಳನ್ನು ಬಿಡಿಸಿ (ಅರ್ಥ ಕೊಟ್ಟಿದೆ)
  • ಲಷ್ಕರೆ ಮುಖಂಡ ಹಫೀಜ್ ಪಾಕಿಸ್ತಾನದ ಗೌರವಾನ್ವಿತ ವ್ಯಕ್ತಿ
  • ಅಲ್ಲಿ ಎಲ್ಲಿ ಸೇರುತ್ತದೆ?
  • ಸಂಪದಿಗ ಅನಿಲ್ ಬ್ಲಾಗು ಕನ್ನಡಪ್ರಭದಲ್ಲಿ
  • ಕೇರಳ ರಾಜ್ಯದ ಮುಖ್ಯಮಂತ್ರಿಯವರ ಹೇಳಿಕೆ
  • ಇಂಗ್ಲೀಷ್ ಇದ್ದದ್ದನ್ನು ಕನ್ನಡದಲ್ಲಿ ಬದಲಾಯಿಸುವುದು
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Rakesh Shetty
    ಉ: ಭೂತವಿಲ್ಲ..ಪಿಶಾಚಿ ಇಲ್ಲ..ಇದ್ದರೂ..ಇರಬಹುದೇ?!
    December 3, 2008 - 2:09pm
  • savithasr
    ಉ: ಕಲಿಕೆಗೆಲ್ಲಿದೆ ಕೊನೆ...
    December 3, 2008 - 2:09pm
  • Rakesh Shetty
    ಉ: ಮುಂಬೈ ಭಯೋತ್ಪಾದನೆ ಮತ್ತು ಬುದ್ದಿಜೀವಿಗಳ ಮೌನ
    December 3, 2008 - 2:08pm
  • gurubaliga
    ಉ: ಭೂತವಿಲ್ಲ..ಪಿಶಾಚಿ ಇಲ್ಲ..ಇದ್ದರೂ..ಇರಬಹುದೇ?!
    December 3, 2008 - 2:07pm
  • Aravind M.S
    ಉ: ಇಂಗ್ಲೀಷಿನಿಂದ ಕನ್ನಡಕ್ಕೆ ಅನುವಾದ.
    December 3, 2008 - 2:02pm
  • Rakesh Shetty
    ಉ: ಭ್ರಷ್ಟ ರಾಷ್ಟ್ರಕ್ಕೆ ಭ್ರಷ್ಟ ಪ್ರಜೆಗಳೇ ಕಾರಣ
    December 3, 2008 - 2:00pm
  • sudhimail
    ಉ: ಕಲಿಕೆಗೆಲ್ಲಿದೆ ಕೊನೆ...
    December 3, 2008 - 1:58pm
  • sudhimail
    ಉ: ಕಲಿಕೆಗೆಲ್ಲಿದೆ ಕೊನೆ...
    December 3, 2008 - 1:54pm
  • benaka
    ಉ: ಮತಾಂತರದ ಬಗ್ಗೆ: ಸ್ವಲ್ಪ late ಆದರೂ ನನ್ನ ಅನಿಸಿಕೆಗಳು
    December 3, 2008 - 1:52pm
  • Aravind M.S
    ಉ: ಮುಂಬೈ ಭಯೋತ್ಪಾದನೆ ಮತ್ತು ಬುದ್ದಿಜೀವಿಗಳ ಮೌನ
    December 3, 2008 - 1:16pm
ಇನ್ನಷ್ಟು


ಮಾತನಾಡುವ ಹತ್ತು ಜನರು ಮಾತನಾಡದ ಹತ್ತು ಸಾವಿರ ಜನರಿಗಿಂತ ಹೆಚ್ಚು ಗದ್ದಲ ಮಾಡುತ್ತಾರೆ

— ನೆಪೊಲಿಯನ್ ಬೊನಾಪಾರ್ಟೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator