ಒಂದು ಆತ್ಮಾವಲೋಕನ...
ಅಪ್ಪ ಹೇಳುತ್ತಿದ್ದರು, ಬೇಡುವ ಕೈ ನಿನ್ನದಾಗುವುದು ಬೇಡ, ಕೊಡುವ ಕೈ ನಿನ್ನದಾಗಲಿ..
- Read more about ಒಂದು ಆತ್ಮಾವಲೋಕನ...
- Log in to post comments
ಅಪ್ಪ ಹೇಳುತ್ತಿದ್ದರು, ಬೇಡುವ ಕೈ ನಿನ್ನದಾಗುವುದು ಬೇಡ, ಕೊಡುವ ಕೈ ನಿನ್ನದಾಗಲಿ..
ತನ್ನ ೩೦ನೆಯ ವಯಸ್ಸಿನಲ್ಲಿ ಮನೆ, ಕುಟುಂಬ, ರಾಜ್ಯ ದೇಶ-ಕೋಶಗಳನ್ನು ತ್ಯಜಿಸಿ, ಪ್ರಾಪಂಚಿಕ ಕರ್ತವ್ಯವನ್ನು ಮರೆತು, ಆಂತರಿಕ ಶಾಂತಿ ಮತ್ತು ನೆಮ್ಮದಿಗಾಗಿ, ಅರಣ್ಯದತ್ತ ಹೋಗಿ ೧೨ ವರ್ಷಗಳ ಕಾಲ ಕಠಿಣ ತಪಸ್ಸನ್ನು ಆಚರಿಸಿದ, ಜೈನ ಸಮುದಾಯದ ೨೪ನೆಯ ತೀರ್ಥಂಕರ ಮಹಾವೀರನ ಜಯಂತಿಯನ್ನು ಜೈನ ಸಮುದಾಯದವರು ಬಹಳ ವಿಜೃಂಭಣೆಯಿಂದ ಆಚರಿಸುವರು.
ಒಳಗಿರುವವನು ಯಾರು? ಅವನ್ಯಾಕೆ ಒಬ್ಬೊಬ್ಬರಿಗೆ ಒಂದೊಂದು ರೀತಿಯ ಆಲೋಚನೆಗಳನ್ನ ವಿವೇಚನೆಗಳನ್ನು ನೀಡುತ್ತಾ ಹೋಗುತ್ತಾನೆ. ಒಬ್ಬ ರಾತ್ರಿ ಹಗಲೆನ್ನದೇ ಪರಿಶ್ರಮ ಪಟ್ಟು ಉನ್ನತ ಹುದ್ದೆ ಏರುವಂತೆ ಪ್ರೇರೇಪಿಸುತ್ತಾನೆ. ಇನ್ನೊಬ್ಬ ಕೈಗೆ ಸಿಕ್ಕಿದ ದುಡ್ಡುಗಳನ್ನ ವ್ಯರ್ಥವಾಗಿ ಖರ್ಚು ಮಾಡಿಕೊಂಡು ಬದುಕು ದೂಡುವುದು ಹೇಗೆ ಎನ್ನುವುದನ್ನು ಯೋಚಿಸುವಂತೆ ಮಾಡುತ್ತಿರುತ್ತಾನೆ.
ಬದುಕಿರುವ ಉಸಿರಿನ ಕೊನೆತನಕ ಸದಾಕಾಲ ಗೆಲುವಿನೊಂದಿಗೆ ಬದುಕಬೇಕು,ಗೆಲುವೇ ನನ್ನ ಸಂಗಾತಿಯಾಗಬೇಕು,
ಮತ್ತೆ ಮತ್ತೇ ಅಲ್ಲೆ ನಿಂತು
ಪ್ರೀತಿಸಲು ನಿರಾಕರಿಸಿದಳು ಎಂಬ ಕಾರಣಕ್ಕೆ ಹುಬ್ಬಳ್ಳಿಯ ಬಿವಿಬಿ ಕಾಲೇಜು ಕ್ಯಾಂಪಸ್ಸಿನಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರಾದ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಅವರ ಹತ್ಯೆಯಾಗಿದ್ದು ಅತ್ಯಂತ ಖಂಡನೀಯ. ಈ ಘಟನೆಯಿಂದ ಇಡೀ ರಾಜ್ಯವೇ ಬೆಚ್ಚಿ ಬಿದ್ದಿದೆ. ಈ ಹೇಯ ಕೃತ್ಯದಿಂದ ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ.
1950 ರ ನಂತರ ಭಾರತದ ಜೈಲುಗಳಲ್ಲಿರುವ ಕೊಲೆ ಮಾಡಿದ ಕೈದಿಗಳು ಮತ್ತು ಆರೋಪಿಗಳ ಅಪರಾಧಗಳ ಬಗ್ಗೆ ಮಾಹಿತಿ ಸಂಗ್ರಹಿಸಿದರೆ ಬಹುಶಃ ಈ ರೀತಿ ಅಂಕಿ ಅಂಶಗಳು ಸರಾಸರಿ ಲೆಕ್ಕದಲ್ಲಿ ಸಿಗಬಹುದು ಎಂದು ನನ್ನ ವೈಯಕ್ತಿಕ ಅಭಿಪ್ರಾಯ.
ಅಕ್ಕ ಪಕ್ಕದ ಮನೆಗಳು ಅವರವರ ಬದುಕು ಅವರವರ ದಾರಿಯಲ್ಲಿ ಸಾಗುತ್ತಿದೆ. ಅಕ್ಕಪಕ್ಕ ನೋಡಿ ಜೀವನ ಸಾಗಿಸುವವರು ಅವರಲ್ಲ. ಒಂದು ಮನೆ ಸ್ವಲ್ಪ ದೊಡ್ಡದಾಗಿ ಒಂದಷ್ಟು ಶ್ರೀಮಂತರಂತೆ ಕಾಣುತ್ತಿದ್ದಾರೆ. ಪಕ್ಕದ ಮನೆಯ ಪರಿಸ್ಥಿತಿ ಆ ದಿನದ ದುಡಿಮೆಯೇ ಅವರ ಅನ್ನದ ಬಟ್ಟಲನ್ನ ರೂಪಿಸುತ್ತದೆ. ಆ ದಿನ ಶ್ರೀಮಂತರ ಮನೆಯಲ್ಲಿ ಮದುವೆ ವಾರ್ಷಿಕೋತ್ಸವದ ಸಮಾರಂಭ.
ಈ ಹಕ್ಕಿ ತಾನು ಬದುಕುವ ಪರಿಸರದ ಜೊತೆಗೆ ಎಷ್ಟು ಸುಂದರವಾಗಿ ತನ್ನ ಬಣ್ಣವನ್ನು ಹೊಂದಿಸಿ ಕೊಂಡಿದೆ ಎಂದರೆ ತನ್ನ ಆವಾಸದಲ್ಲಿರುವಾಗ ಇದನ್ನು ಗುರುತಿಸುವುದು ಬಹಳ ಕಷ್ಟಕರ. ಒಮ್ಮೆ ನಾನು ಕೈಗಾ ಬರ್ಡ್ ಮ್ಯಾರಥಾನ್ ನಲ್ಲಿ ಭಾಗವಹಿಸಲು ಹೋಗಿದ್ದೆ. ಪಕ್ಷಿಗಣತಿ ಮಾಡುತ್ತಾ ನಮ್ಮ ತಂಡ ಗದ್ದೆಗಳ ಮೂಲಕ ಹಾದು ಹೋಗುತ್ತಿತ್ತು. ಗದ್ದೆ ಕೊಯ್ಲು ಆಗಿ ಗದ್ದೆಯೆಲ್ಲ ಒಣಗಿ ಹೋಗಿತ್ತು.