ಬಸವಣ್ಣನ ನುಡಿ
ಹಾವು ತಿಂದವರ ನುಡಿಸಬಹುದು
ಗರಹೊಡೆದವರ ನುಡಿಸಬಹುದು
ಸಿರಿಗರ ಹೊಡೆದವರ ನುಡಿಸಲು ಬಾರದು ನೋಡಯ್ಯ
ಬಡತನವೆಂಬ ಮಂತ್ರವಾದಿ ಹೊಗಲು
ಒಡನೆ ನುಡಿವರು ಕೂಡಲಸಂಗಮದೇವ||

ಹಾವು ತಿಂದವರ ನುಡಿಸಬಹುದು
ಗರಹೊಡೆದವರ ನುಡಿಸಬಹುದು
ಸಿರಿಗರ ಹೊಡೆದವರ ನುಡಿಸಲು ಬಾರದು ನೋಡಯ್ಯ
ಬಡತನವೆಂಬ ಮಂತ್ರವಾದಿ ಹೊಗಲು
ಒಡನೆ ನುಡಿವರು ಕೂಡಲಸಂಗಮದೇವ||
