ಎನಗಿಂತ ಕಿರಿಯರಿಲ್ಲ, ಶಿವ ಚಕ್ತರಿಗಿಂತ ಹಿರಿಯರಿಲ್ಲ
ನಿಮ್ಮ ಪಾದಸಾಕ್ಷಿ, ಎನ್ನ ಮನಸಾಕ್ಷಿ
ಕೂಡಲಸಂಗಮದೇವಾ ಎನಗಿದೇ ದಿಭ್ಯ.

— ಬಸವಣ್ಣ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ನಮ್ಮಲ್ಲಿಲ್ಲದ ಗುಣ ಬೇರೆಯವರಲ್ಲಿದ್ದರೆ ಅದನ್ನು ನಮ್ಮಲ್ಲಿ ತರುವ ಪ್ರಯತ್ನ ಮಾಡಬಾರದು. ಹಾಗೆ ಮಾಡಲು ಹೊರಟರೆ ನಾವು ಪರಮಾತ್ಮನ ಬಳಿ ಹೋಗುವ ಬದಲು ಆ ಮನುಷ್ಯನ ಬಳಿ ಸೇರುತ್ತೇವೆ.

— ವಿನೋಬಾ ಭಾವೆ