ಜಗತ್ತಿನಲ್ಲಿ ಗ್ರಹಿಸಲು ಅತ್ಯಂತ ಕಷ್ಟಕರವಾದ ವಿಷಯವೆಂದರೆ ಆದಾಯ ತೆರಿಗೆ!
- ಆಲ್ಬರ್ಟ್ ಐನ್ಸ್ಟೈನ್
ಪರಿಚಯ
ವೃತ್ತಿಯಿಂದ ನಾನೊಬ್ಬ ಸಾಫ್ಟ್ವೇರ್ ಇಂಜಿನಿಯರ್. ಪ್ರವೃತ್ತಿಯಿಂದ ಸಾಹಿತ್ಯ ಮತ್ತು ಕಲಾಭ್ಯಾಸಿ. ಓದುವುದು, ಚಿತ್ರ ಬಿಡಿಸುವುದು, ಆಗಾಗ ಕವನ-ಚುಟುಕ-ಲೇಖನ ಬರೆಯುವುದು, ಹರಟೆ ಕೊಚ್ಚೋದು, ಕನ್ನಡ ಸಿನಿಮಾ ನೋಡುವುದು ಇತ್ಯಾದಿ ಹವ್ಯಾಸಗಳು. ಮತ್ತಷ್ಟು ವಿವರಗಳಿಗೆ ನನ್ನ ಬ್ಲಾಗ್ ಪುಟ ಮನದ ಮಾತು ನೋಡಿ.
ವಿದ್ಯುತ್ ಉಚಿತ, ಆದರೆ ನೀರಿಲ್ಲ!
(ಚಿತ್ರ: ಹರಿ ಪ್ರಸಾದ್ ನಾಡಿಗ್.)
ವಾರದ ಲೇಖನ ವಿದ್ಯುತ್ ಉಚಿತ... ಷಾಕ್ ಖಚಿತ...!
ವಾರದ ವೀಡಿಯೋ ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)
ಅನ್ನದಾತುರಕಿಂತ ಚಿನ್ನದಾತುರ ತೀಕ್ಷ್ಣ । ಚಿನ್ನದಾತುರಕಿಂತ ಹೆಣ್ಣುಗಂಡೊಲವು ।। ಮನ್ನಡೆಯ ದಾಹವೀಯೆಲ್ಲಕಂ ತೀಕ್ಷ್ಣತಮ । ತಿನ್ನುವುದದಾತ್ಮವನೆ -- ಮಂಕುತಿಮ್ಮ ।।
— -ಡಿ.ವಿ.ಜಿ