ನಿಮಗೆ ಒಂದು ವೇಳೆ ಒಳ್ಳೆಯ ಸಲಹೆ ದೊರೆತರೆ ಅದನ್ನು ಕೂಡಲೆ ಬೇರೆಯವರಿಗೆ ತಲುಪಿಸಿ. ಅದರಿಂದ ನಿಮಗೆ ಉಪಯೋಗವಾಗುವುದು ಅಷ್ಟರಲ್ಲೇ ಇದೆ ಬಿಡಿ.

— ಆಸ್ಕರ್ ವೈಲ್ಡ್, ಹೆಸರಾಂತ ಐರಿಶ್ ಹಾಸ್ಯಗಾರ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ವನ್ಯಮೃಗಗಳ ನಡುವೆ ಗೋವು ಬಂದೇನಿಹುದು? ।
ಪಣ್ಯವೀಧಿಯಲಿ ತಾತ್ವಿಕನಿಗೇನಿಹದು? ।।
ಅನ್ಯಾಯದುನ್ಮತ್ತ ಕೋಲಾಹಲದ ಲೋಕ ।
ಪುಣ್ಯವನು ಚಿಂತಿಪುದೆ? -- ಮಂಕುತಿಮ್ಮ ।।

— ಡಿ.ವಿ.ಜಿ.