ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ › Quotes › venkatesh ರವರು ಸೇರಿಸಿರುವ ನುಡಿಮುತ್ತುಗಳು

ತಿರುಕರ ನುಡಿ ಮಾಣಿಕ್ಯಗಳು .. !

January 10, 2007 - 11:04pm — venkatesh

"ಮೌನದಾಚರಣೆಯಲ್ಲಿ ಕೆಲವರು ಕಾಗದದ ಮೇಲೆ, ಸ್ಲೇಟಿನಮೇಲೆ ಬರೆದು ತೋರಿಸಿದರೆ ಮತ್ತೆ ಕೆಲವರು ಕೈಕಾಲು ಅಲ್ಲಾಡಿಸಿ ಅಭಿನಯಿಸಿ ತೋರಿಸುತ್ತಾರೆ. ಆದರೆ ಇವುಗಳೆಲ್ಲ ಮೌನವಲ್ಲ. ನೃತ್ಯಾಭಿನಯ; ಆದರೆ ನಿಜವಾದ ಮೌನದಲ್ಲಿ ಮನಸ್ಸು ಮೌನವಾಗಿರಬೇಕು".

'ಯೋಗಿಗಳ ಸಿದ್ದಸ್ಥಿತಿಯಲ್ಲಿ ಅವರು ಮೌನವಾಗಿರುತ್ತಾರೆ'.

"ಸೃಷ್ಟಿ, ಸ್ಥಿತಿ,ಲಯ ಕರ್ತೃಗಳಾದ ಬ್ರಹ್ಮ, ವಿಷ್ಣು, ಮಶೆಶ್ವರರನ್ನು ಅವರವರ ಕಾರ್ಯಕ್ಷೇತ್ರದಲ್ಲಿ ಬೇರೆ ಬೇರೆಯಾಗಿ ಹೆಸರಿಸಿದರೂ ಮೂಲ ಚೈತನ್ಯವು ಒಂದೇ ಆಗಿರುತ್ತದೆ. ಅದೇ ಪರಬ್ರಹ್ಮ".

"ಚೆನ್ನಾಗಿ ಸುಟ್ಟ ಮಡಕೆಯನ್ನು ನೀರಲ್ಲಿ ಮುಳುಗಿಸಿಟ್ಟರೆ ಅದು ಕರಗುವುದಿಲ್ಲ. ಅದೇ ಸುಡದ ಹಸಿ ಮಡಕೆಯನ್ನು ನೀರಲ್ಲಿರಿಸಿದರೆ ಅದು ಮಣ್ಣೇ ಆಗುತ್ತದೆ. ಅದರಂತೆಯೇ ಸಿದ್ಧಿಯನ್ನು ಪಡೆದ ಯೋಗಿಯು ಎಲ್ಲೇ ಇದ್ದರೂ ಆತನು ಕೆಡುವುದಿಲ್ಲ. ಅದೇ ಢೋಂಗಿ ಸನ್ಯಾಸಿಗೆ ಎಲ್ಲೂ ಬೆಲೆ ಇರುವುದಿಲ್ಲ".

— ಪೂಜ್ಯ, ಶ್ರೀ ರಾಘವೇಂದ್ರಸ್ವಾಮಿಗಳ ಕಾವ್ಯನಾಮ, ತಿರುಕ ಎಂದು ! ಅವರೊಬ್ಬ ಕರ್ಮಯೋಗಿ, ವಿಭೂತಿಪುರುಷರು. ಬೆಂಗಾಡಿನಂತಿದ್ದ ಮಲ್ಲಾಡಿಹಳ್ಳಿಯನ್ನು 'ಓಯಸಿಸ್'ಆಗಿ ಮಾರ್ಪಡಿಸಿದ ಮಹಾನ್ ಚೇತನ !
ಅವರ ನುಡಿಮಾಣಿಕ್ಯಗಳನ್ನು ಅವರ " ಜೋಳಿಗೆ ಪವಾಡ ಗ್ರಂಥ" ದಿಂದ ಹೆಕ್ಕಿ ತೆಗೆದು ಕೊಟ್ಟಿದ್ದೇನೆ.

~.~
  • 293 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • venkatesh ರವರು ಸೇರಿಸಿರುವ ನುಡಿಮುತ್ತುಗಳು
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ತಿರುಕರ ನುಡಿ ಮುತ್ತುಗಳು.
  • ದ್ವೈತ, ಅದ್ವೈತ, ವಿಶಿಶ್ಟಾದ್ವೈತ - ಯಾವುದು ಸರಿ?
  • ಹೊಂಗಿರಣ
  • ಮಕ್ಕಳ ಮೇಲೆ ನಾವೇಕೆ ತಾಳ್ಮೆಗೆಡುತ್ತೇವೆ?
  • ಮಕ್ಕಳ ಮೇಲೆ ನಾವೇಕೆ ತಾಳ್ಮೆಗೆಡುತ್ತೇವೆ?
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ನನ್ನ ಮೆಚ್ಚಿನ ಟಿ.ವಿ.ಕಾರ್ಯಕ್ರಮಗಳು
    October 13, 2008 - 12:16am
  • anil.ramesh
    ಉ: ನನ್ನ ಮೆಚ್ಚಿನ ಟಿ.ವಿ.ಕಾರ್ಯಕ್ರಮಗಳು
    October 12, 2008 - 11:59pm
  • ಗಣೇಶ
    ಉ: ಓದಿದ್ದು ಕೇಳಿದ್ದು ನೋಡಿದ್ದು 47 ವಿದ್ಯುತ್ ಉಳಿಸಲು ಕೆಲವು ಸೂತ್ರಗಳು
    October 12, 2008 - 11:50pm
  • anil.ramesh
    ಉ: ಓದಿದ್ದು ಕೇಳಿದ್ದು ನೋಡಿದ್ದು 47 ವಿದ್ಯುತ್ ಉಳಿಸಲು ಕೆಲವು ಸೂತ್ರಗಳು
    October 12, 2008 - 11:27pm
  • anil.ramesh
    ಉ: ಅವರು ಯಾರಿರಬಹುದು?
    October 12, 2008 - 11:26pm
  • ಗಣೇಶ
    ಉ: ಮತಾಂತರ ಏನು ಎತ್ತ
    October 12, 2008 - 11:22pm
  • anil.ramesh
    ಉ: ಬಸವನ ಹುಳು...
    October 12, 2008 - 11:19pm
  • pradeep_adiga
    ಉ: ಸಹಾಯ ಬೇಕಾಗಿದೆ
    October 12, 2008 - 11:14pm
  • Chetan.Jeeral
    ಉ: ಸಹಾಯ ಬೇಕಾಗಿದೆ
    October 12, 2008 - 11:07pm
  • ಗಣೇಶ
    ಉ: ಅವರು ಯಾರಿರಬಹುದು?
    October 12, 2008 - 11:02pm
ಇನ್ನಷ್ಟು


ಮನಸೇ ಮನಸ್ಸಿನ ಮನಸ ನಿಲ್ಲಿಸುವುದು ಮನಸಿನ ಮನ ತಿಳಿಯುವ ಮನ ಬ್ಯಾರೆಲೋ ಮನಸೆ

— ಶಿಶುನಾಳ ಷರೀಫ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator