22
May
2013

What's new on Sampada?  ಉತ್ತಮ ಬರಹಗಾರರಿಗೆ ಸಂಪದ ಪ್ರಶಸ್ತಿ. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.

ಅನುಭವದ ನುಡಿ-36

June 30, 2012 - 10:42am
sathishnasa

ಒಬ್ಬನನ್ನು ಮೂರ್ಖನನ್ನಾಗಿಸಿದೆ ಎಂದು ಸಂತೋಷಿಸಬೇಡ ಏಕೆಂದರೆ ಅವನು ನಿನ್ನ ಮೇಲಿಟ್ಟ ನಂಬಿಕೆಯಿಂದ ಮೂರ್ಖನಾಗಿದ್ದಾನೆ, ಆದುದರಿಂದ ನಂಬಿಕೆ ಎನ್ನುವುದು ಬಹಳ ದೊಡ್ಡದು ಅದನ್ನು ಉಳಿಸಿಕೊಳ್ಳಬೇಕು.

ಪ್ರತಿಕ್ರಿಯೆಗಳು

Submitted by partha1059 on

ನಂಬಿದವರನ್ನು ಮಾತ್ರ ಮೂರ್ಖರನ್ನಾಗಿ ಮಾಡಲು ಸಾದ್ಯವಲ್ಲವೆ
ನಂಬದವರನ್ನು ಮೂರ್ಖರನ್ನಾಗಿ ಮಾಡಲು ಸಾದ್ಯವೆ