ಬರಹಗಳು: ಇಂದು ಓದಿದ ವಚನ
ನೀವು ಯಾವಾಗಲೂ ಸತ್ಯವನ್ನೇ ಹೇಳುತ್ತಿದ್ದರೆ, ನೀವೇನನ್ನೂ ನೆನಪಿನಲ್ಲಿಟ್ಟುಕೊಳ್ಳಬೇಕಾಗಿಲ್ಲ.
— ಮಾರ್ಕ್ ಟ್ವೈನ್
ಕುಡಿಯುವ ನೀರು? (ಫೋಟೋ: Kedarnath, Dharwad)
ಮಾಡುವುದರಿಂದಲೇ ಏನಾದರೂ ಆಗುತ್ತದೆ. ಆದುದರಿಂದ ಕರ್ಮ ಮಾಡಲೇಬೇಕು. ಪ್ರಯತ್ನವನ್ನೇ ಪರಮೇಶ್ವರನೆಂದು ತಿಳಿಯಬೇಕು.
— ಸಮರ್ಥ ರಾಮದಾಸ