ಕಿವುಡುತನ ತಪ್ಪೀತೆ ರನ್ನಕುಂಡಲದಿಂದ? |
ತೊವಲು ಜಬ್ಬಲು ಬಿಳದೆ ಮೃಷ್ಟಾನ್ನದಿಂದ? ||
ಭುವಿಯ ಪರಿಣಾಮದಲಿ ಸಿರಿಬಡತನಗಳೊಂದೆ |
ಜವರಾಯ ಸಮವರ್ತಿ -- ಮಂಕುತಿಮ್ಮ ||
ಸಂಪದ ಆರ್ಕೈವಿನಿಂದ
ಲೇಖಕರು
ಇದೂ ಪೂರ್ಣ..
ಇದೂ ಪೂರ್ಣ, ಅದೂ ಪೂರ್ಣ,
ಪೂರ್ಣದಿಂದ ಪೂರ್ಣವು ಹುಟ್ಟುತ್ತದೆ
ಪೂರ್ಣದಿಂದ ಪೂರ್ಣವನ್ನು ಕಳೆದರೆ
ಪೂರ್ಣವೇ ಉಳಿಯುತ್ತದೆ


RSS: