ನುಡಿಮುತ್ತು ೧೦
"ಸೂರ್ಯನು ಹೋದನೆಂದು ಅಳುತ್ತಾ ಕುಳಿತರೆ ನಕ್ಷತ್ರಗಳನ್ನು ನೋಡುವ ಭಾಗ್ಯವನ್ನು ಕಳೆದುಕೊಳ್ಳುತ್ತಿ"
ಆತ್ಮಸಂಯಮದಿಂದ ಕೂಡಿದ ವಿವೇಕ, ವಿನಯದಿಂದ ಕೂಡಿದ ವಿದ್ಯೆ, ಸರಳತೆಯಿಂದ ಕೂಡಿದ ಅಧಿಕಾರ ಇವು ಮಹಾತ್ಮರ ಲಕ್ಷಣ.
— ಹಿತೋಪದೇಶ
"ಸೂರ್ಯನು ಹೋದನೆಂದು ಅಳುತ್ತಾ ಕುಳಿತರೆ ನಕ್ಷತ್ರಗಳನ್ನು ನೋಡುವ ಭಾಗ್ಯವನ್ನು ಕಳೆದುಕೊಳ್ಳುತ್ತಿ"
— ಟಾಗೂರ್
