ಬರಹಗಳು: ಇಂದು ಓದಿದ ವಚನ
"ಪ್ರಾರ್ಥನೆಯು ಮನಸ್ಸನ್ನು ಪರಿಶುದ್ಧಗೊಳಿಸುವ ಗಂಗೆ"
— ಗಾಂಧೀಜಿ
ಪೂರ್ಣ ಹೆಸರು ಲವ ಕುಲಕರ್ಣಿ
ಕುಡಿಯುವ ನೀರು? (ಫೋಟೋ: Kedarnath, Dharwad)
"ಇನ್ನು ಮಾತ್ರ ಈ ಪತ್ರಿಕೆ ನಮ್ಮ ಮನೆಯೊಳಗೆ ಹಾಕಿದರೆ ನೋಡು, ಪೇಪರ್ ತುಂಬಾ ಈ ಮುಠ್ಠಾಳ ಜಗದ್ಗುರುಗ ಅಡ್ಡ ಪಲ್ಲಕ್ಕಿಫೋಟೊ! ಚಂಡೀ ಯಾಗ! ಅಷ್ಟಗ್ರಹ ಹೋಮ! ಥುತ್! ಸೊಳ್ಳೆಗಳಿದ್ದಹಾಗೆ ಈ ಪತ್ರಿಕೆ."
— ಕುವೆಂಪು (ಹೀಗೆ ಪತ್ರಿಕೆ ಹಾಕುವ ಹುಡುಗನಿಗೆ ಬೈಯುತ್ತಿದ್ದರಂತೆ)