ಬರಹಗಳು: ಇಂದು ಓದಿದ ವಚನ
ಅತಿಥಿಗೆ ಬಡಿಸದ ಆಹಾರವನ್ನು ತಾನು ಉಣ್ಣಬಾರದು. ಅತಿಥಿ ಸತ್ಕಾರವು ಕೀರ್ತಿಯನ್ನೂ, ಹಣವನ್ನೂ, ಆಯಸ್ಸನ್ನೂ, ಪರಮಸುಖವನ್ನೂ ಕೊಡುತ್ತದೆ.
— ಮನುಸ್ಮೃತಿ
ಕುಡಿಯುವ ನೀರು? (ಫೋಟೋ: Kedarnath, Dharwad)
ಸರಳತೆಯು ನಿಸರ್ಗದ ಮೊದಲ ಹೆಜ್ಜೆ ಮತ್ತು ಕಲೆಯ ಕೊನೆಯ ಹೆಜ್ಜೆ.
— ಫಿಲಿಪ್ ಜೇಮ್ಸ್ ಬೈಲಿ