ಬರಹಗಳು: ಇಂದು ಓದಿದ ವಚನ
ಯಾವಾಗಲೂ ಕೇಡುಬಗೆಯದ ಸ್ನೇಹಿತನೆಂದರೆ, ಮೌನ.
— ಕನ್ಫ್ಯೂಷಿಯಸ್
ಕುಡಿಯುವ ನೀರು? (ಫೋಟೋ: Kedarnath, Dharwad)
ಪದದೊಳಿಲ್ಲ ತಾನರ್ಥದೊಳಿಲ್ಲವು ಪದಾರ್ಥ ಸ೦ಘಾತದೊಳಿಲ್ಲ ಎದೆಎದೆಯನು ಪಿಸು ಮಾತೊಳಗರಳಿಸಿ ಮುದ ಹರಡುವ ಕಲೆ ಋಷಿ ಬಲ್ಲ.
— ಪು ತಿ ನ