ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಬರಹಗಳು: ಇಂದು ಓದಿದ ವಚನ

thewiseant ರವರು ಸೇರಿಸಿರುವ ನುಡಿಮುತ್ತುಗಳು

ನಡವಳಿಕೆ

May 31, 2007 - 7:19pm — thewiseant

ಪ್ರಾಮಾಣಿಕವಲ್ಲದ ಸನ್ನಡತೆಗಳು ಜೀವವಿಲ್ಲದ ಸುಂದರ ಸ್ತ್ರೀಯಂತೆ. ಸಭ್ಯತೆಯಿಲ್ಲದ ನಿಷ್ಕಾಪಟ್ಯ ಶಸ್ತ್ರವೈದ್ಯನ ಚಾಕು ಇದ್ದಂತೆ, ಪರಿಣಾಮಕಾರಿಯಾಗಿದ್ದರೂ ಅಪ್ರಿಯವಾಗುತ್ತದೆ. ನಿಷ್ಕಪಟತೆ ಸೌಜನ್ಯದೊಡನೆ ಬೆರೆತರೆ ಸಹಾಯಕವೂ ಶ್ಲಾಘನೀಯವೂ ಆಗುತ್ತದೆ.

— ಸ್ವಾಮಿ ಶ್ರೀ ಯುಕ್ತೇಶ್ವರ ಗಿರಿ

~.~
  • 186 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಜಾಣ ಇರುವೆ

May 30, 2007 - 7:56pm — thewiseant

ಭೂಮಿಯ ಮೇಲಿನ ಪ್ರತಿಯೊಂದು ವಸ್ತುವೂ ಸಕ್ಕರೆ ಮರಳುಗಳ ಮಿಶ್ರಣವೇ. ಬುದ್ದಿಶಾಲಿಯಾದ ಇರುವೆಯಂತೆ ಸಕ್ಕರೆಯನ್ನು ಮಾತ್ರ ಗ್ರಹಿಸಿ ಮರಳು ಕಣಗಳನ್ನು ಬಿಟ್ಟುಬಿಡಬೇಕು.

— ಮಹಾವತಾರ ಬಾಬಾಜಿ

~.~
  • 232 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಸ್ಫೂರ್ತಿದಾಯಕ

April 11, 2007 - 5:23pm — thewiseant

ಹಿಂದಿನದನ್ನು ಮರೆತುಬಿಡು. ಎಲ್ಲ ಮಾನವರ ಕಣ್ಮರೆಯಾದ ಬಾಳುಗಳೂ ಅನೇಕ ಲಜ್ಜಾಸ್ಪದ ಕರ್ಮಗಳಿಂದ ಕರಾಳವಾದುದೇ. ಮಾನವನಲ್ಲಿ ದೈವೀ ಭಾವನೆ ದೃಢವಾಗಿ ನೆಲೆಗೊಳ್ಳುವವರಗೆ ಅವನ ನಡತೆ ಎಂದಿಗೂ ನೆಚ್ಚುವಂತಹುದಲ್ಲ. ಈಗ ನೀನು ಅದ್ಯಾತ್ಮಿಕ ಪ್ರಯತ್ನ ನಡೆಸುವೆಯಾದರೆ ಮುಂದೆ ಪ್ರತಿಯೊಂದೂ ಉತ್ತಮಗೊಳ್ಳುತ್ತದೆ.

— ಶ್ರೀ ಯುಕ್ತೇಶ್ವರ

ಶ್ರೀ ಪರಮಹಂಸ ಯೋಗಾನಂದರ "ಯೋಗಿಯ ಆತ್ಮಕಥೆ"(Autobiography of a yogi) ಯಲ್ಲಿ ಉದ್ಧೃತ.

~.~
  • 248 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ಕುಡಿಯುವ ನೀರು?

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • savithasr
    ಉ: ಕಲಿಕೆಗೆಲ್ಲಿದೆ ಕೊನೆ...
    December 3, 2008 - 12:55pm
  • mahesha
    ಉ: ಭ್ರಷ್ಟ ರಾಷ್ಟ್ರಕ್ಕೆ ಭ್ರಷ್ಟ ಪ್ರಜೆಗಳೇ ಕಾರಣ
    December 3, 2008 - 12:39pm
  • kannadakanda
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 3, 2008 - 12:30pm
  • mahesha
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 3, 2008 - 12:25pm
  • nkumar
    ಉ: ಭ್ರಷ್ಟ ರಾಷ್ಟ್ರಕ್ಕೆ ಭ್ರಷ್ಟ ಪ್ರಜೆಗಳೇ ಕಾರಣ
    December 3, 2008 - 12:20pm
  • palachandra
    ಉ: ಓದಿದ್ದು ಕೇಳಿದ್ದು ನೋಡಿದ್ದು-98 ಮಕ್ಕಳಿಗೆ ಟಿವಿ ನಿಷಿದ್ಧ
    December 3, 2008 - 12:20pm
  • kannadakanda
    ಉ: ಕನ್ನಡದಲ್ಲಿ ’ಆಗಮ’ ಮತ್ತು ಲೋಪ ಸಂಧಿಗಳು
    December 3, 2008 - 12:18pm
  • Rakesh Shetty
    ಉ: ಭೂತವಿಲ್ಲ..ಪಿಶಾಚಿ ಇಲ್ಲ..ಇದ್ದರೂ..ಇರಬಹುದೇ?!
    December 3, 2008 - 12:11pm
  • anil.ramesh
    ಉ: ಲಷ್ಕರೆ ಮುಖಂಡ ಹಫೀಜ್ ಪಾಕಿಸ್ತಾನದ ಗೌರವಾನ್ವಿತ ವ್ಯಕ್ತಿ
    December 3, 2008 - 12:06pm
  • palachandra
    ಉ: ಓದಿದ್ದು ಕೇಳಿದ್ದು ನೋಡಿದ್ದು-98 ಮಕ್ಕಳಿಗೆ ಟಿವಿ ನಿಷಿದ್ಧ
    December 3, 2008 - 12:06pm
ಇನ್ನಷ್ಟು


ನಾವು ಸಮಯವನ್ನು ಉಪಕರಣವನ್ನಾಗಿ ಬಳಸಿಕೊಳ್ಳಬೇಕು, ಊರುಗೋಲಾಗಿ ಅಲ್ಲ.

— ಜಾನ್ ಕೆನಡಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator