ಪ್ರವೀಣ್ (ಬ್ಲಾಗ್ ಬರಹಗಳು)
ಪಲ್ಲಕ್ಕಿ ಚಿತ್ರದಲ್ಲಿ ಇರುವ ಉತ್ತಮ ಅಂಶಗಳು..
June 18, 2007 - 12:18am — ಪ್ರವೀಣ್ಬಹು ನಿರೀಕ್ಷಿತ ಪ್ರೇಮ್ ಚಿತ್ರ ಪಲ್ಲಕ್ಕಿಯನ್ನು ಹಿಂದಿನ ಯಶಸ್ವಿ ಚಿತ್ರಗಳ ದೃಷ್ಟಿಯಲ್ಲಿ ನೋಡಿದರೆ ಸಾಮನ್ಯ ಚಿತ್ರ ಅನಿಸಬಹುದು,
ನಿರ್ದೇಶಕ ನರೇಂದ್ರ ಬಾಬು ಚಿತ್ರದಲ್ಲಿ ಹೊಸತೇನು ಕೊಟ್ಟಿಲ್ಲ ಎಂದು ಎಲ್ಲರಿಗೂ ಚಿತ್ರ ನೋಡಿದ ಕೂಡಲೆ ಅನಿಸುತ್ತದೆ, ಎಕೆಂದರೆ ಮುಂದೆ ಓದಿ »

ನೈತಿಕತೆಯನ್ನು ಮರೆತು ಮರೆಮಾಚುತ್ತಿರುವ ಕಂಗ್ಲೀಷ ಶಾಲೆಗಳು.
June 10, 2007 - 4:51pm — ಪ್ರವೀಣ್ದುಡ್ದಿದ್ದರೆ ನಮ್ಮ ದೇಶದಲ್ಲಿ ನೋಡಿ ಎನು ಬೇಕಾದರೂ ಆಗುತ್ತವೆ. ದುಡ್ದಿರುವರು ಮಾಡಿರುವ ಒಂದು ಅಪರಾಧವನ್ನು ಸಾಮಜಿಕ ಕಳಕಳಿ
ಎಂದು ಬಿತ್ತರಿಸಲಾಗುತ್ತದೆ.ಕನ್ನಡ ವಿಷಯಕ್ಕೆ ಬಂದರೆ ಕಾನೂನು ಪಾಲಿಸಿ ಅದೂ ಇದು ಎಂದು ಬೊಬ್ಬೆ ಹೊಡೆಯುವ ನಮ್ಮ
ಮಾಧ್ಯಮಗಳು , ಪ್ರಕರಣವನ್ನು ಬೇರೆಡೆ ತಿರುಗುಸಿ, ಇಲ್ಲಾ ಒಂದಿಬ್ಬರ ಅಮಾಯಕ ತಂದೆ ತಾಯಿಗಳ ಬಾಯಿಯಲ್ಲಿ ಮಾತುಗಳನ್ನು ಮುಂದೆ ಓದಿ »

ಕನ್ನಡವೇ ಜಾತಿ-ಧರ್ಮ-ದೇವರು ?
January 11, 2006 - 2:07pm — ಪ್ರವೀಣ್ಅನೇಕ ಕನ್ನಡಿಗರಿಗೆ ಕನ್ನಡವು ಕೇವಲ ಮನೆಯ ಭಾಷೆ, ಇದಕ್ಕಿಂತ ದೊಡ್ಡ ಭಾಷೆಗಳು ಇವೆ. ಅವು ಬಂದಾಗ ಕನ್ನಡಕ್ಕೆ ಮನ್ನಣೆ ಕೊಡಬಾರದು ಅಂತ ಭಾವನೆ. ಕನ್ನಡ ಒಂದು ರಾಷ್ಟ್ರಭಾಷೆ ಅಂತ ಅನೇಕ ಕನ್ನಡಿಗರಿಗೆ ತಿಳಿದಿಲ್ಲ. ಮುಂದೆ ಓದಿ »

ಕರ್ನಾಟದ ಏಕೀಕರಣ ಅಂದರೆ ಸುಮ್ಮನೆಯೆ??
January 6, 2006 - 5:05pm — ಪ್ರವೀಣ್ಬಹಳಷ್ಟೂ ನಮ್ಮ ಕನ್ನಡಿಗರಿಗೆ ಗೊತ್ತಿಲ್ಲ ಕರ್ನಾಟದ ಏಕೀಕರಣ ಅಂದರೆ ಏನು, ಅನೇಕ ಕಡೆ ಸುವರ್ಣ ಸಂಭ್ರಮ ಆಗುತ್ತಿದೆ, ಗಲ್ಲಿ ಗಲ್ಲಿಗಳಲ್ಲಿ ಸಮಾರಂಭ ನಡೆಯುತ್ತಿದೆ. ಅದೇ ಹಾಡು-ಕುಣಿತ ಮತ್ತು ಕೆಲವು ರಾಜಕೀಯ ನಾಯಕರ ಮತ್ತು ಉಟ್ಟು ಹೋರಾಟಗಾರಾರ ಕಿವಿಗೆ ಅಪ್ಪಳಿಸುವ ಭಾಷಣಗಳು. ಆದರೆ ಇದಕ್ಕೆ ನಿಜಕ್ಕೂ ಹೋರಾಡಿದ, ಭಗೀರಥ ಪ್ರಯತ್ನವನ್ನು ಮಾಡಿದ ಶ್ರೀ ಆಲೂರರ ಸಾಧನೆ ನಮ್ಮ ಇಂದಿನ ಜನಾಂಗಕ್ಕೆ ತಿಳಿಯದಿರುವುದು ದುಃಖದ ಸಂಗತಿ. ಮುಂದೆ ಓದಿ »

ನಾವು ಕನ್ನಡಿಗರು ಯಾಕೆ ವಿಲನ್ ಆಗುತ್ತಿವಿ ಪ್ರತಿಬಾರಿ ??
January 5, 2006 - 8:19pm — ಪ್ರವೀಣ್ಇದು ನನಗೆ ಬಹಳ ಯಕ್ಷಪ್ರಶ್ನೆಯಾಗಿ ಕಾಡಿದೆ, ಮುಖ್ಯವಾಗಿ ಯಾರಿಗಾದರು ಉತ್ತರ ಕೊಡುವಾಗ.
ನಾವು ಏನು ಮಾಡಿದರು ಇತರರಿಗೆ ತಪ್ಪಾಗಿ ಕಾಣುತ್ತದೆ. ನಮ್ಮ ನೆಲ-ಜಲದ ಸಂರಕ್ಷಣೆ ನಮ್ಮ ಹಕ್ಕು ಅಲ್ಲವೇ ??. ನಾವು ಯಾಕೆ ಪ್ರತಿಯೊಬ್ಬರಿಗೂ ಉತ್ತರ ಕೊಡಬೇಕು ಅಂತ ನನ್ನನ್ನೆ ನಾನು ಕೇಳಿಕೊಂಡಿರುವೆ. ಇತರರಿಗೆ ಪರವಾಗಿಲ್ಲ, ಮಾಧ್ಯಮದ ಪ್ರಭಾವ ಇಲ್ಲಾ ಸುದ್ದಿಗಳ ತಪ್ಪು ತಿಳುವಳಿಕೆಗಳಿಂದ ಒಂದು ಅಭಿಪ್ರಾಯಕ್ಕೆ ಬರುತ್ತಾರೆ. ಆದರೆ ನಮ್ಮ ಕನ್ನಡಿಗರಿಗೆ ಏನಾಗಿದೆ, ನಮ್ಮ ಜನರೇ ನಮ್ಮ ಕಾಲು ಎಳೆದರೆ ಹೇಗೆ. ಮುಂದೆ ಓದಿ »

- ಪ್ರವೀಣ್ ರವರ ಬ್ಲಾಗ್
- Login or register to post comments
- 1123 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ






- ನಿರ್ವಾಹಕರ ಗಮನಕ್ಕೆ ತನ್ನಿ

RSS: