ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್

ಲೇಖನ: "ಈ ನೀರು ಕುಡದ್ರ ಉಚ್ಚಿ ಕುಡಧಾಂಗ ಆಗತೈತಿ ನೋಡಪಾ..!"

  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help
ಸಂಪದ › User account

ಪ್ರವೀಣ್ (ಬ್ಲಾಗ್ ಬರಹಗಳು)

ಪಲ್ಲಕ್ಕಿ ಚಿತ್ರದಲ್ಲಿ ಇರುವ ಉತ್ತಮ ಅಂಶಗಳು..

June 18, 2007 - 12:18am — ಪ್ರವೀಣ್

ಬಹು ನಿರೀಕ್ಷಿತ ಪ್ರೇಮ್ ಚಿತ್ರ ಪಲ್ಲಕ್ಕಿಯನ್ನು ಹಿಂದಿನ ಯಶಸ್ವಿ ಚಿತ್ರಗಳ ದೃಷ್ಟಿಯಲ್ಲಿ ನೋಡಿದರೆ ಸಾಮನ್ಯ ಚಿತ್ರ ಅನಿಸಬಹುದು,
ನಿರ್ದೇಶಕ ನರೇಂದ್ರ ಬಾಬು ಚಿತ್ರದಲ್ಲಿ ಹೊಸತೇನು ಕೊಟ್ಟಿಲ್ಲ ಎಂದು ಎಲ್ಲರಿಗೂ ಚಿತ್ರ ನೋಡಿದ ಕೂಡಲೆ ಅನಿಸುತ್ತದೆ, ಎಕೆಂದರೆ  ಮುಂದೆ ಓದಿ »

  • ಚಲನಚಿತ್ರ
  • ಪಲ್ಲಕ್ಕಿ
  • ವಲಸೆ
~.~
  • ಪ್ರವೀಣ್ ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 510 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ನೈತಿಕತೆಯನ್ನು ಮರೆತು ಮರೆಮಾಚುತ್ತಿರುವ ಕಂಗ್ಲೀಷ ಶಾಲೆಗಳು.

June 10, 2007 - 4:51pm — ಪ್ರವೀಣ್

ದುಡ್ದಿದ್ದರೆ ನಮ್ಮ ದೇಶದಲ್ಲಿ ನೋಡಿ ಎನು ಬೇಕಾದರೂ ಆಗುತ್ತವೆ. ದುಡ್ದಿರುವರು ಮಾಡಿರುವ ಒಂದು ಅಪರಾಧವನ್ನು ಸಾಮಜಿಕ ಕಳಕಳಿ
ಎಂದು ಬಿತ್ತರಿಸಲಾಗುತ್ತದೆ.ಕನ್ನಡ ವಿಷಯಕ್ಕೆ ಬಂದರೆ ಕಾನೂನು ಪಾಲಿಸಿ ಅದೂ ಇದು ಎಂದು ಬೊಬ್ಬೆ ಹೊಡೆಯುವ ನಮ್ಮ
ಮಾಧ್ಯಮಗಳು , ಪ್ರಕರಣವನ್ನು ಬೇರೆಡೆ ತಿರುಗುಸಿ, ಇಲ್ಲಾ ಒಂದಿಬ್ಬರ ಅಮಾಯಕ ತಂದೆ ತಾಯಿಗಳ ಬಾಯಿಯಲ್ಲಿ ಮಾತುಗಳನ್ನು  ಮುಂದೆ ಓದಿ »

  • ಪ್ರಚಲಿತ ವಿಧ್ಯಾಮಾನ
~.~
  • ಪ್ರವೀಣ್ ರವರ ಬ್ಲಾಗ್
  • 5 ಪ್ರತಿಕ್ರಿಯೆಗಳು
  • 451 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕನ್ನಡವೇ ಜಾತಿ-ಧರ್ಮ-ದೇವರು ?

January 11, 2006 - 2:07pm — ಪ್ರವೀಣ್

ಅನೇಕ ಕನ್ನಡಿಗರಿಗೆ ಕನ್ನಡವು ಕೇವಲ ಮನೆಯ ಭಾಷೆ, ಇದಕ್ಕಿಂತ ದೊಡ್ಡ ಭಾಷೆಗಳು ಇವೆ. ಅವು ಬಂದಾಗ ಕನ್ನಡಕ್ಕೆ ಮನ್ನಣೆ ಕೊಡಬಾರದು ಅಂತ ಭಾವನೆ. ಕನ್ನಡ ಒಂದು ರಾಷ್ಟ್ರಭಾಷೆ ಅಂತ ಅನೇಕ ಕನ್ನಡಿಗರಿಗೆ ತಿಳಿದಿಲ್ಲ.  ಮುಂದೆ ಓದಿ »

~.~
  • ಪ್ರವೀಣ್ ರವರ ಬ್ಲಾಗ್
  • 6 ಪ್ರತಿಕ್ರಿಯೆಗಳು
  • 2143 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕರ್ನಾಟದ ಏಕೀಕರಣ ಅಂದರೆ ಸುಮ್ಮನೆಯೆ??

January 6, 2006 - 5:05pm — ಪ್ರವೀಣ್

ಬಹಳಷ್ಟೂ ನಮ್ಮ ಕನ್ನಡಿಗರಿಗೆ ಗೊತ್ತಿಲ್ಲ ಕರ್ನಾಟದ ಏಕೀಕರಣ ಅಂದರೆ ಏನು, ಅನೇಕ ಕಡೆ ಸುವರ್ಣ ಸಂಭ್ರಮ ಆಗುತ್ತಿದೆ, ಗಲ್ಲಿ ಗಲ್ಲಿಗಳಲ್ಲಿ ಸಮಾರಂಭ ನಡೆಯುತ್ತಿದೆ. ಅದೇ ಹಾಡು-ಕುಣಿತ ಮತ್ತು ಕೆಲವು ರಾಜಕೀಯ ನಾಯಕರ ಮತ್ತು ಉಟ್ಟು ಹೋರಾಟಗಾರಾರ ಕಿವಿಗೆ ಅಪ್ಪಳಿಸುವ ಭಾಷಣಗಳು. ಆದರೆ ಇದಕ್ಕೆ ನಿಜಕ್ಕೂ ಹೋರಾಡಿದ, ಭಗೀರಥ ಪ್ರಯತ್ನವನ್ನು ಮಾಡಿದ ಶ್ರೀ ಆಲೂರರ ಸಾಧನೆ ನಮ್ಮ ಇಂದಿನ ಜನಾಂಗಕ್ಕೆ ತಿಳಿಯದಿರುವುದು ದುಃಖದ ಸಂಗತಿ.  ಮುಂದೆ ಓದಿ »

~.~
  • ಪ್ರವೀಣ್ ರವರ ಬ್ಲಾಗ್
  • 2 ಪ್ರತಿಕ್ರಿಯೆಗಳು
  • 833 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ನಾವು ಕನ್ನಡಿಗರು ಯಾಕೆ ವಿಲನ್ ಆಗುತ್ತಿವಿ ಪ್ರತಿಬಾರಿ ??

January 5, 2006 - 8:19pm — ಪ್ರವೀಣ್

ಇದು ನನಗೆ ಬಹಳ ಯಕ್ಷಪ್ರಶ್ನೆಯಾಗಿ ಕಾಡಿದೆ, ಮುಖ್ಯವಾಗಿ ಯಾರಿಗಾದರು ಉತ್ತರ ಕೊಡುವಾಗ.
ನಾವು ಏನು ಮಾಡಿದರು ಇತರರಿಗೆ ತಪ್ಪಾಗಿ ಕಾಣುತ್ತದೆ. ನಮ್ಮ ನೆಲ-ಜಲದ ಸಂರಕ್ಷಣೆ ನಮ್ಮ ಹಕ್ಕು ಅಲ್ಲವೇ ??. ನಾವು ಯಾಕೆ ಪ್ರತಿಯೊಬ್ಬರಿಗೂ ಉತ್ತರ ಕೊಡಬೇಕು ಅಂತ ನನ್ನನ್ನೆ ನಾನು ಕೇಳಿಕೊಂಡಿರುವೆ. ಇತರರಿಗೆ ಪರವಾಗಿಲ್ಲ, ಮಾಧ್ಯಮದ ಪ್ರಭಾವ ಇಲ್ಲಾ ಸುದ್ದಿಗಳ ತಪ್ಪು ತಿಳುವಳಿಕೆಗಳಿಂದ ಒಂದು ಅಭಿಪ್ರಾಯಕ್ಕೆ ಬರುತ್ತಾರೆ. ಆದರೆ ನಮ್ಮ ಕನ್ನಡಿಗರಿಗೆ ಏನಾಗಿದೆ, ನಮ್ಮ ಜನರೇ ನಮ್ಮ ಕಾಲು ಎಳೆದರೆ ಹೇಗೆ.  ಮುಂದೆ ಓದಿ »

~.~
  • ಪ್ರವೀಣ್ ರವರ ಬ್ಲಾಗ್
  • Login or register to post comments
  • 1123 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Digg
  • Reddit
  • Furl
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ವಾಟರ್ ಪೋರ್ಟಲ್: ದಿನದ ಚಿತ್ರ

ಆಹೆಟ್ಟಿ

(ಫೋಟೋ: Kedarnath, Dharwad)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Achala Sethu
    ಉ: ಬಹಳ ಕಾಡಿದ ನುಡಿಮುತ್ತು...ಅರ್ಥೈಸುವಿರಾ?
    November 24, 2008 - 12:39am
  • rashmi_pai
    ಉ: ಭಾಷಾನುವಾದವೇನು?
    November 23, 2008 - 10:27pm
  • ASHOKKUMAR
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 10:14pm
  • srikanth
    ಉ: ಓಶೋ ಕಂಡಂತೆ ಗಾಂಧಿ!
    November 23, 2008 - 9:53pm
  • muralihr
    ಉ: ಸಾರ್ಥಕ ಜೀವನ:
    November 23, 2008 - 9:29pm
  • sandhya.darshini
    ಉ: ಕಂಗ್ಲಿಷ್ ನಲ್ಲಿ ಮಾತಾಡುವುದು ಹೇಗೆ?
    November 23, 2008 - 9:28pm
  • cmariejoseph
    ಉ: ಭಾಷಾನುವಾದವೇನು?
    November 23, 2008 - 9:05pm
  • gurubaliga
    ಉ: ಭಾಷಾನುವಾದವೇನು?
    November 23, 2008 - 8:57pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:04pm
  • palachandra
    ಉ: ಛಾಯಗ್ರಹಣದಲ್ಲಿ "Shutter Speed" ನ ಪಾತ್ರ
    November 23, 2008 - 7:04pm
ಇನ್ನಷ್ಟು


"ರಕ್ತಕ್ರಾಂತಿಯಿಂದ ನಮಗೆ ಸ್ವಾತಂತ್ರ್ಯ ಬಂದಿದ್ದರೆ ಯಾರು ಯಾರು ಶ್ಮಶಾನದಲ್ಲಿರಬೇಕಾಗುತ್ತಿತ್ತೋ ಅವರೆಲ್ಲಾ ಈಗ ನಮ್ಮ ಭವಿಷ್ಯದ ಚುಕ್ಕಾಣಿ ಹಿಡಿದು ಕುಳಿತಿದ್ದಾರೆ. ಈ ಪಟ್ಟಭದ್ರರೂ ಆತ್ಮವಂಚಕರೂ ಸೇರಿ ಸಾಧಿಸುವುದು ಬರೀ ಕಾಲವಂಚನೆಯಷ್ಟೇ"
(ಕುವೆಂಪುರವರಿಗೆ ಅರುವತ್ತು ವರ್ಷ ತುಂಬಿದ ಸಂದರ್ಭದಲ್ಲಿ ತೇಜಸ್ವಿಯವರು ಪ್ರಜಾವಾಣಿಗಾಗಿ ನಡೆಸಿದ ಸಂದರ್ಶನದ ಪ್ರಶ್ನೆಯೊಂದಕ್ಕೆ ಉತ್ತರ ನೀಡುತ್ತ)

— ಕುವೆಂಪು

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator