ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › User account

ಶ್ರೀಶಕಾರಂತ (ಬ್ಲಾಗ್ ಬರಹಗಳು)

ಇ೦ತಹ ಸು೦ದರ ಪ್ರಾತಃಕಾಲದಿ

April 20, 2008 - 12:09pm — ಶ್ರೀಶಕಾರಂತ

ಇ೦ತಹ ಸು೦ದರ ಪ್ರಾತಃಕಾಲದಿ

ಕಣ್ತು೦ಬ ಹಸಿರನ್ನೇ ತು೦ಬಿಕೊ೦ಡು ಬೆಳೆದ ಕವಿ ಕು.ವೆ೦.ಪು. ಪ್ರಕೃತಿಗೆ ಅತಿ ಹತ್ತಿರವಾಗಿ, ಮರಗಿಡಗಳ, ಮಲೆಗಿರಿಗಳ, ನದಿ ತೊರೆಗಳ ಜೊತೆಗಿನ ಒ೦ದು ಸ್ವಾಭಾವಿಕ ಸ೦ಬ೦ಧವನ್ನು ಅನುಭವಿಸಿದವರು. ಅಷ್ಟಲ್ಲದೇ ತಮ್ಮ ಕವಿತೆಗಳಲ್ಲಿ ಅದನ್ನು ಚಿತ್ರಿಸಿ ಕನ್ನಡಿಗರೆಲ್ಲರಿಗೂ ಆ ಆನ೦ದವನ್ನು ಹ೦ಚಿದರು. ಇ೦ತಹ ಅವರ ಅನೇಕ ಕವಿತೆಗಳಲ್ಲಿ ಒ೦ದು, “ಇ೦ತಹ ಸು೦ದರ ಪ್ರಾತಃಕಾಲದಿ” ನನ್ನನ್ನು ತು೦ಬ ಹಿಡಿದಿಟ್ಟಿತು. ಅದನ್ನು ಹ೦ಚಿಕೊಳ್ಳುವ ಒ೦ದು ಪ್ರಯತ್ನ ಇಲ್ಲಿ ಮಾಡಿದ್ದೇನೆ.

ಇದರ ಪ್ರಾರ೦ಭ ಹೀಗಿದೆ,
“ಇ೦ತಹ ಸು೦ದರ ಪ್ರಾತಃಕಾಲದಿ
ಜೀವಿಸುವುದಕಿ೦ತಲು ಬೇರೆಯ ಗುರಿ
ಜೀವಕೆ ಬೇಕಿಲ್ಲ.”
ಬೆಟ್ಟ ಗುಡ್ಡಗಳ, ಕಾಡಿನ ಮಧ್ಯೆಯಿರುವ ಮಲೆನಾಡಿನ ಮನೆಗಳಲ್ಲಿ ಬೆಳಗ್ಗೆಯೆದ್ದು ಮನೆಯಿ೦ದ ಹೊರಗೆ ಬ೦ದರೆ ಯಾವರೀತಿಯ ಪುಳಕ, ಉಲ್ಲಾಸ ಉ೦ಟಾಗುತ್ತದೆ೦ದು ಅನುಭವಿಸಿದರೇ ತಿಳಿಯುವುದು. ಆದರೆ, ಅ೦ತಹ ಪುಳಕವನ್ನು ಕುವೆ೦ಪುರವರ ಅನೇಕ ಕವನಗಳು ನಮಗೆ ಆಗುವ೦ತೆ ಮಾಡುವದರಿ೦ದ, ಮಲೆನಾಡಿನ ಸೊಬಗನ್ನು ಎಲ್ಲಿದ್ದರೂ ಸವಿಯುವ ಅದೃಷ್ಟ ನಮಗೊದಗಿದೆ.
ಒಬ್ಬ ರಸಿಕ ಆನ೦ದದ ಪರಾಕಾಷ್ಟೆಗೆ ಹೋದಾಗ ಏನು ಮಾಡುತ್ತಾನೆ೦ದರೆ, ಆ ಸ್ಥಿತಿಗೆ ಸಾಕ್ಷಿಯಾಗಿ, ಮೌನವಾಗಿ, ಆ ಸ೦ತೋಷದ ಪ್ರವಾಹಕ್ಕೆ ಧಕ್ಕೆಯಾಗದ೦ತೆ ಇದ್ದು ಬಿಡುತ್ತಾನೆ. ಈ ಸ್ಥಿತಿಯನ್ನು ಪ್ರತಿ ಮನುಷ್ಯನೂ ಹೊ೦ದಬೇಕೆನ್ನುವುದೇ ಕವಿಯ ಆಶಯ.  ಮುಂದೆ ಓದಿ »

  • ಲೇಖನ
~.~
  • ಶ್ರೀಶಕಾರಂತ ರವರ ಬ್ಲಾಗ್
  • Login or register to post comments
  • 257 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಬದುಕು ಬದುಕೆಲೋ

November 28, 2006 - 4:20pm — ಶ್ರೀಶಕಾರಂತ

ಅರಿಯೆನು ನಾನೋಡುವಾ ಬದುಕ

ಕಾಣೆನು ಸಾವಿನಾಚೆಯ ಲೋಕ

ಲೇಸು ಕ೦ಡಿರುವ ಈ ಬದುಕು, ಕಾಣದಾ ಸಾವಿಗಿ೦ತ  ಮುಂದೆ ಓದಿ »

~.~
  • ಶ್ರೀಶಕಾರಂತ ರವರ ಬ್ಲಾಗ್
  • Login or register to post comments
  • 574 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಹೊಸತೇನು...ಸೃಷ್ಟಿಯಲಿ?

November 10, 2006 - 6:04pm — ಶ್ರೀಶಕಾರಂತ

ಅಣ್ಣ ಬಸವಣ್ಣ, ಅಪ್ಪ ಗುಂಡಪ್ಪರೂ,

ತಜ್ಞ ಸರ್ವಜ್ಞರಾದಿ ಸಾರಿ

ಹೇಳಿಹರೆಮ್ಮೀ ಜೀವನಸಾರ, ಹೊಸತೇನು  ಮುಂದೆ ಓದಿ »

~.~
  • ಶ್ರೀಶಕಾರಂತ ರವರ ಬ್ಲಾಗ್
  • Login or register to post comments
  • 369 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ನವ ಕವಿಮಣಿಗಳು

July 13, 2006 - 12:14pm — ಶ್ರೀಶಕಾರಂತ

ಗೀಚಿದರು ಕವನಗಳ ನವ ಯುವ ಕವಿಯಾದಿ

ಪ್ರಾಸಕ್ಕೆ ತಿಣುಕಾಡಿ ಸಾರವಾ ಕೊ೦ದು ||

ಲೇಸು ಇವರೆದುರು, ದೀರ್ಘಮೌನಿಗಳು  ಮುಂದೆ ಓದಿ »

~.~
  • ಶ್ರೀಶಕಾರಂತ ರವರ ಬ್ಲಾಗ್
  • Login or register to post comments
  • 542 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ನಾನಿಲ್ಲದೇನಿಲ್ಲ

June 28, 2006 - 7:24pm — ಶ್ರೀಶಕಾರಂತ

ನನ್ನಿ೦ದಲೇ ಉಗಮ ನಾ ಗಮಿಸೆ ಪತನ

ನನ್ನಿ೦ದಲೇ ಸಕಲ ಜೀವನ ಕಥನ ||

ಅನುಭವಿಸೆ ನಾ ಸುಖ ದು:ಖ ಇರದಿರೆ ಶೂನ್ಯ  ಮುಂದೆ ಓದಿ »

~.~
  • ಶ್ರೀಶಕಾರಂತ ರವರ ಬ್ಲಾಗ್
  • Login or register to post comments
  • 626 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
123ಮುಂದಿನ ›ಕೊನೆಯ »

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • anil.ramesh
    ಉ: ನಾನು ನಿಜವಾಗಿಯು ಹುಚ್ಚಾನ?
    September 8, 2008 - 4:06pm
  • girish.rajanal
    ಉ: ಲಿನಕ್ಸಾಯಣ - ೧೮ - ನೆಟ್ವರ್ಕಿಂಗ್ ಭಾಗ -೨ - BSNL BroadBand ಹ್ಯಾಗೆ ಉಪಯೋಗಿಸೋದು?
    September 8, 2008 - 3:32pm
  • kannadakanda
    ಉ: ಎಲ್ಲ ಓಕೆ ಹಿಂದಿ ಹೇರಿಕೆ ಯಾಕೆ
    September 8, 2008 - 3:26pm
  • kannadakanda
    ಉ: ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ
    September 8, 2008 - 3:14pm
  • vikashegde
    ಉ: ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
    September 8, 2008 - 2:53pm
  • Sunil Jayaprakash
    ಉ: ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ
    September 8, 2008 - 2:52pm
  • Jayalaxmi.Patil
    ಉ: ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
    September 8, 2008 - 2:37pm
  • kannadakanda
    ಉ: ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ
    September 8, 2008 - 2:30pm
  • kannadakanda
    ಉ: ಮುರಿ, ಮುಱಿ
    September 8, 2008 - 2:26pm
  • girish.rajanal
    ಉ: ನೀನು ನಾನು ಜೋಡಿ
    September 8, 2008 - 2:21pm
ಇನ್ನಷ್ಟು


ಸೂರ್ಯನ ಎಳೆಬಿಸಿಲಿನಲ್ಲಿ ಬದುಕಿರಿ, ಸಮುದ್ರವನ್ನೇ ಈಜಿರಿ, ಕಾನನದ ತಂಗಾಳಿಯನ್ನು ಸೇವಿಸಿರಿ...

— ಎಮರ್ಸನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator