Kamalakar (ಚರ್ಚೆಯ ವಿಷಯಗಳು)
ಕನ್ನಡದ ಚರ್ಚೆ
July 28, 2006 - 9:05am — Kamalakarಕಳೆದ ಹಲವಾರು ದಿನಗಳಿಂದ ಸಂಪದ ಪುಟಗಳನ್ನು ಓದುತ್ತಿದ್ದೇನೆ. ಸ್ವಾರಸ್ಯಕರವಾದ ಅನೇಕ ಬರಹಗಳನ್ನು ಓದಿದೆ. ನನಗೆ ಸಾಹಿತ್ಯದಲ್ಲಿ ಆಸಕ್ತಿ ಇದೆಯಾದ್ದರಿಂದ ಆ ಕುರಿತ ಬ್ಲಾಗ್ ಗಳು, ಲೇಖನಗಳು ಇಷ್ಟವಾದವು. ವಿಶೇಷವಾಗಿ, ಓಎಲ್ ನಾ ಸ್ವಾಮಿ ಹಾಗೂ ಅನಂತಮೂರ್ತಿಯವರ ಪುಟಗಳು. ಪರಾಗ ಎಂಬ ಬೇಂದ್ರೆ ಕವನದ ವಿಶ್ಲೇಷಣೆ (ಸ್ವಾಮಿ) ತುಂಬ ಚೆನ್ನಾಗಿದೆ. ಮುಂದೆ ಓದಿ »






RSS: