Kamalakar (ಲೇಖನಗಳು)
ಬಸವಣ್ಣನವರ ವಚನ: ಚಕೋರಂಗೆ...
August 27, 2006 - 3:40pm — Kamalakarಬಸವಣ್ಣನವರ ವಚನ:
ಚಕೋರಂಗೆ ಚಂದ್ರಮನ ಬೆಳಗಿನ ಚಿಂತೆ
ಅಂಬುಜಕೆ ಭಾನುವಿನ ಉದಯದ ಚಿಂತೆ
ಭ್ರಮರಂಗೆ ಪರಿಮಳದ ಬಂಡುಂಬ ಚಿಂತೆ
ಎನಗೆ ನಮ್ಮ ಕೂಡಲಸಂಗಮದೇವನ ನೆನವುದೆ ಚಿಂತೆ
(ಸ. ಸ. ಮಾಳವಾಡ, ಬಸವಣ್ಣನವರ ವಚನ ಸಂಗ್ರಹ, ೧೯೯೬) ಮುಂದೆ ಓದಿ »

- Login or register to post comments
- 1649 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ

RSS: