ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › User account

Pradyumna Belavadi (ಚರ್ಚೆಯ ವಿಷಯಗಳು)

ನಮ್ಮ ನಿಜವಾದ ಶತೃ ಯಾರು?

November 10, 2007 - 12:55am — Pradyumna Belavadi

ಭಾರತ-ಅಮೆರಿಕದೊಡಗಿನ ಪರಮಾಣು ಸಂಧಾನ ಯತ್ನಕ್ಕೆ ಅನೇಕರು ವಿರೋಧಿಸುತ್ತಿದ್ದಾರೆ. ಅದರಲ್ಲಿ, ಸ್ವಯಂ ಘೋಷಿತ ಬಡವರ ಬಂಧು ಎಡರಂಗ ಮತ್ತು ಹಿಂದೂ ಉದ್ಧಾರಕ ಭಾರತೀಯ ಜನತಾ ಪಕ್ಷಗಳ ಮಾತು ಕೇಳಿ ಬರುತ್ತಿವೆ.

ಬಿಜೆಪಿಗೆ ಇದೊಂದು ಸಂಧಿಗ್ಧ ಪರಿಸ್ಥಿತಿ. ಅಧಿಕಾರದಲ್ಲಿದ್ದಾಗ ತಾವೇ ಶುರು ಮಾಡಿದ ಕಾರ್ಯವನ್ನು ವಿರೋಧಿಸಲು ಸಾಕಷ್ಟು ಒದ್ದಾಟ ಅನುಭವಿಸುತ್ತಿದ್ದಾರೆ. ಹಾಗಾಗಿ, ಅವರ ಮಾತುಗಳು ಕೇವಲ ವಿರೋಧ ಪಕ್ಷದ ದುರ್ಬಲ ಅನಿಸಿಕೆಗಳಾಗಿ ಕಂಡು ಬರುತ್ತಿದೆ. ಮತ್ತೆ, ಅವರ ಮಾತುಗಳನ್ನು ಯಾರೂ ಹೆಚ್ಚು ಗಂಭೀರವಾಗಿ ಕೂಡ ತೆಗೆದುಕೊಳ್ಳುತ್ತಿಲ್ಲ. ನನಗೆ ಅನ್ನಿಸುವ ಹಾಗೆ, ಬಿಜೆಪಿಯ ಉದ್ದೇಶ UPA ಮತ್ತು ಎಡರಂಗಗಳ ಮಧ್ಯೆ ಒಡಕನ್ನುಂಟು ಮಾಡುವುದೇ ಆಗಿದೆ.

ಆದರೆ ವಿರೋಧದ ಮುಂಚೂಣಿಯಲ್ಲಿರುವ ಎಡರಂಗ ಈ ವಿಷಯವನ್ನು ಕೇವಲ ತತ್ವ ಬದ್ಧ ಕಾರಣಗಳಿಗಾಗಿ ಮಾತ್ರವಲ್ಲದೆ, UPA ಸರ್ಕಾರವನ್ನು ಹದ್ದಿನಲ್ಲಿಡುವ ತರ್ಕ ಬದ್ಧ ಕಾರಣಗಳೇ ಮುಖ್ಯವಾಗಿದೆ. ದೇಶದ 'ಹಿತ'ದೃಷ್ಟಿಯಿಂದ ಈ ಸಂಧಾನವನ್ನು ವಿರೋಧಿಸುತ್ತಿರುವುದಾಗಿ ಹೇಳುತ್ತಿರುವ ಎಡರಂಗದ ಮಾತು ಹಾಸ್ಯಾಸ್ಪದ ಎನಿಸುತ್ತಿದೆ. ಇದುವರೆವಿಗೂ, ಕಾರ್ಮಿಕರ, ರೈತರ ಪರವಾಗಿ ಕೂಗಾಡುತ್ತಿದ್ದವರಿಂದ ದೇಶದ ಕಳಕಳಿಯ ಬಗ್ಗೆ ಮಾತು ಕೇಳುತ್ತಿರುವುದು ಎಲ್ಲರೂ ಕುತೂಹಲದಿಂದ ಗಮನಿಸುವಂತೆ ಮಾಡಿದೆ.  ಮುಂದೆ ಓದಿ »

  • ರಾಜಕೀಯ
~.~
  • 3 ಪ್ರತಿಕ್ರಿಯೆಗಳು
  • 627 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • vidhata
    ಉ: ವಿವೇಕಾನಂದರ ಭಾಷಣ
    October 8, 2008 - 11:17am
  • Arun Dongre
    ಉ: hi friends,
    October 8, 2008 - 11:14am
  • hndivya
    ಉ: ನಿರೀಕ್ಷೆ
    October 8, 2008 - 11:12am
  • vidhata
    ಉ: ಅಲ್ನೋಡು, ಕಲ್ಬೆಂಚಿನ್ಮೇಲೆ ಕೂತ್ಕೊಂಡ್ ಎಷ್ಟ್ ಚೆನ್ನಾಗ್ ಬರೀತಿದಾರಲ್ವಾ !
    October 8, 2008 - 11:08am
  • Arun Dongre
    ಉ: ಗಜಲ್
    October 8, 2008 - 11:08am
  • harsha.st
    ಉ: ಭಗವದ್ಗೀತೆಯ ಯಥಾರೂಪ
    October 8, 2008 - 11:02am
  • harsha.st
    ಉ: ಉಪ್ಪು ರೋಸೋದು ಅಂದ್ರೇನು? ಇದು ಯಾವ ಊರ ಬಳಕೆ?
    October 8, 2008 - 10:52am
  • ASHOKKUMAR
    ಉ: ಲಿನಕ್ಸ್ ಗೆ ೧೭ ವರ್ಷದ ಹರೆಯ
    October 8, 2008 - 10:52am
  • kishoreyc
    ಉ: ನ್ಯಾನೊ ಗೆ ಧಾರವಾಡ ಬೇಡವಾಯ್ತು
    October 8, 2008 - 10:24am
  • Aditi
    ಉ: ಇಂಬಕ್ಕ
    October 8, 2008 - 10:14am
ಇನ್ನಷ್ಟು


ಅನ್ನದಾತುರಕಿಂತ ಚಿನ್ನದಾತುರ ತೀಕ್ಷ್ಣ ।
ಚಿನ್ನದಾತುರಕಿಂತ ಹೆಣ್ಣುಗಂಡೊಲವು ।।
ಮನ್ನಡೆಯ ದಾಹವೀಯೆಲ್ಲಕಂ ತೀಕ್ಷ್ಣತಮ ।
ತಿನ್ನುವುದದಾತ್ಮವನೆ -- ಮಂಕುತಿಮ್ಮ ।।

— -ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator