ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › User account

anupkumart (ಬ್ಲಾಗ್ ಬರಹಗಳು)

ಜಗದೊಳಿರದಿರೆ ಹಸಿದ ಕೂಸು, ಜಗಕೆ ಹಬ್ಬವದಾವುದಿದಕಿಂತ ಲೇಸು?

September 4, 2008 - 12:12pm — anupkumart

ಗುಡಿಗಳದನೆಷ್ಟೊ ಕಟ್ಟಿಹೆವು,
ಹಾಲುತುಪ್ಪವದೆಷ್ಟೊ ಚೆಲ್ಲಿಹೆವು,
ಅಕ್ಕಿಸಕ್ಕರೆಯದೆಷ್ಟೊ ಎರಚಿಹೆವು,
ಬಾಳೆವೀಳ್ಯವದೆಷ್ಟೊ ಮುರಿದಿಹೆವು!
ಜನ್ಮಾಷ್ಟಮಿ ಜಯಂತಿಗಳೆಷ್ಟೊ
ಆಗ ಉರುಳು-ಸಾಷ್ಟಾಂಗಗಳೆಷ್ಟೊ!

ಪ್ರಾರ್ಥನೆಯದೇನು ಬರೀ ನಾಮ ಸ್ತೋತ್ತ್ರ
ಪೂಜೆಯೆಲ್ಲಾ ಪ್ರೋಕ್ಷಣೆ ನೇವೇದ್ಯ ಮಂತ್ರ !
ಉಳ್ಳವರ ಒಪ್ಪತ್ತು ದೇವನನೊಲಿಸುವ ಪರಿಯೈ?
ದೀನರ ಒಪ್ಪತ್ತಿಗೆ ದೇವನೊಲಿಯದಿರುವನೈ?  ಮುಂದೆ ಓದಿ »

~.~
  • anupkumart ರವರ ಬ್ಲಾಗ್
  • 9 ಪ್ರತಿಕ್ರಿಯೆಗಳು
  • 148 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಕನ್ನಡದಲ್ಲಿ ಬರೆದ mnc bank cheque .. not accepted ಅಂತೆ !

August 12, 2008 - 11:45am — anupkumart

ಕಳೆದ ವಾರ ಕನ್ನಡದಲ್ಲಿ ಬರೆದ mnc bank cheque ನನಗೇ ವಾಪಸ್ ಬಂದಿತು. "Not accepted" ಎಂಬ ದುರ:ಂಕಾರದ ಉತ್ತರವಿತ್ತು ! ನಮ್ಮ ನಾಡಿನಲ್ಲಿ ನಮ್ಮ ಭಾಷೆಗೆ ದೊರೆಯುತ್ತಿರುವ ಉತ್ತರವಿದು !  ಮುಂದೆ ಓದಿ »

~.~
  • anupkumart ರವರ ಬ್ಲಾಗ್
  • 32 ಪ್ರತಿಕ್ರಿಯೆಗಳು
  • 821 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೊಗ್ಗಿನ ಮನಸು.. ಉತ್ತಮವಾದ ಸಂದೇಶ

July 25, 2008 - 11:21am — anupkumart

ಕನ್ನಡದಲ್ಲಿ ’ಸಮಾಜಕ್ಕೆ ಸಂದೇಶವನ್ನು ರವಾನಿಸುವ’ ಸಿನಿಮಾ ಅತೀ ವಿರಳ ಎಂದರೆ ತಪ್ಪಾಗಲಾರದು. ಮಚ್ಚು, ಲಾಂಗು, ದುರ್ಭಾಷೆ, ಅರೆನಗ್ನ ಸಂಸ್ಕೃತಿಯನ್ನು ನಿರ್ಭಯವಾಗಿ  ಸಾರುತ್ತಿರುವ ಸಿನಿಮಾಲೋಕದಲ್ಲಿ ಈಗೀಗ ಒಂದು ಮೊಗ್ಗು ಅರಳಿದ.  ಮುಂದೆ ಓದಿ »

~.~
  • anupkumart ರವರ ಬ್ಲಾಗ್
  • Login or register to post comments
  • 173 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೌನವೇ ಸೃಷ್ಟಿಯೊಳಿರದಿರೆ ನೀನು... ಬೇರೆಲ್ಲಿಯೂ ನೀನಿಲ್ಲ

July 13, 2008 - 12:05pm — anupkumart

ಕಳೆದ ವಾರ ಮಡಿಕೇರಿಯ ತಲಕಾವೇರಿಯಲ್ಲಿ ಮಳೆಗಾಲದ ದಿನಗಳಾದ್ದರಿಂದ ಮೋಡಗಳು ರಾಶಿರಾಶಿಯಾಗಿ ಮುಗಿಲನ್ನೂ ಬೆಟ್ಟ ಕಾಡು ಕಣಿವೆಗಳನ್ನೂ ತುಂಬಿಕೊಂಡಿದ್ದವು. ಮೊದಲ ಮಳೆಗಳು ಸುರಿದು ಸುತ್ತಲಿನ ಹಸುರೆಲ್ಲಾ ತೊಯ್ದು ನವಚೇತನದಿಂದ ಪ್ರಶಾಂತದಲ್ಲೇ ರಾರಾಜಿಸುತ್ತಿತ್ತು.  ಮುಂದೆ ಓದಿ »

~.~
  • anupkumart ರವರ ಬ್ಲಾಗ್
  • Login or register to post comments
  • 161 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ತಿರಿಚಿ ಬರೆದ ಇತಿಹಾಸ ...

September 2, 2007 - 11:54pm — anupkumart

 

ಎಸ್ ಎಲ್ ಭೈರಪ್ಪನವರು NCERT ಸಭೆಯ ಸದಸ್ಯರಾಗಿದ್ದಾಗ ಇತಿಹಾಸದ ಪಠ್ಯಪುಸ್ತಕಗಳು ಹೇಗಿರಬೇಕೆಂಬುದನ್ನು ಆಗಿನ ಕಾಂಗ್ರೆಸ್ ನವರು ನಿರ್ಧರಿಸುತ್ತಿದ್ದುದಾಗಿಯೂ, ಅದಕ್ಕೆ ಭೈರಪ್ಪನವರು ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದುದಾಗಿಯೂ ತಿಳಿಸಿದ್ದಾರೆ.

 

ಇವುಗಳಲ್ಲಿ ಪ್ರಮುಖವಾದುವು:

೧. ಭಾರತೀಯ ಸಂಸ್ಕೃತಿಯ ಮೇಲೆ ಹೊರಗಿನವರ ದಾಳಿ  ಮುಂದೆ ಓದಿ »

~.~
  • anupkumart ರವರ ಬ್ಲಾಗ್
  • 4 ಪ್ರತಿಕ್ರಿಯೆಗಳು
  • 531 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ
1234ಮುಂದಿನ ›ಕೊನೆಯ »

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ನರಸಿಂಹ ತೀರ್ಥ, ಮುಳಬಾಗಿಲು

(ಫೋಟೋ: ಹರಿ ಪ್ರಸಾದ್ ನಾಡಿಗ್)

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • Sunil Jayaprakash
    ಉ: ಕನ್ನಡಕ್ಕೆ ಬೇಕು ಕನ್ನಡದ್ದೇ ವ್ಯಾಕರಣ
    September 8, 2008 - 6:08pm
  • Sunil Jayaprakash
    ಉ: ಬಾಲ್ಯದ ನೆನಪುಗಳು
    September 8, 2008 - 6:07pm
  • Sunil Jayaprakash
    ಉ: ದಿನಕ್ಕೊಂದು ಪದ
    September 8, 2008 - 6:05pm
  • Shivakumar.Revadi
    ಉ: ದಿನಕ್ಕೊಂದು ಪದ
    September 8, 2008 - 6:01pm
  • Shivakumar.Revadi
    ಉ: ಬಾಳ್, ಬಾೞ್
    September 8, 2008 - 5:57pm
  • Shivakumar.Revadi
    ಉ: ಬಾಲ್ಯದ ನೆನಪುಗಳು
    September 8, 2008 - 5:42pm
  • girish.rajanal
    ಉ: ಕನ್ನಡಕ್ಕೆ ಶಾಸ್ತ್ರೀಯ ಸ್ತಾನ ನೀಡುವುದರಲ್ಲಿ ವಿಳಂಬ - ಕ.ರ.ವೇ. ಪ್ರತಿಭಟನೆ
    September 8, 2008 - 5:38pm
  • girish.rajanal
    ಉ: ಸರ್ವಜ್ಞನ ಕೆಲವು ವಚನಗಳು
    September 8, 2008 - 5:35pm
  • venkatesh
    ಉ: ಸಿಯಾಟಲ್ ನಗರವನ್ನು ೧೯ ನೆಯ ಮಹಡಿಯಿಂದ ಕೆಳಗೆ ಕಂಡಾಗಿನ ದೃಷ್ಯ !
    September 8, 2008 - 5:15pm
  • srivathsajoshi
    ಉ: ಬಾಲ್ಯದ ನೆನಪುಗಳು
    September 8, 2008 - 5:05pm
ಇನ್ನಷ್ಟು


ನಿನ್ನ ದೊಡ್ಡ ನೆರಳನ್ನು ನೋಡಿ ಹೆದರುವ ಅಥವಾ ಭಯ ಪಡುವ ಕಾರಣವಿಲ್ಲ. ಅದು ನಿನ್ನ ಗುಲಾಮ. ನಿನ್ನ ಆಜ್ಞೆಯಂತೆ ನಡೆಯುತ್ತದೆ. ನೀನು ನಿಂತರೆ ಅದೂ ನಿಲ್ಲುವುದು, ನೀನು ಕುಳಿತರೆ ಅದೂ ಕುಳಿತುಕೊಳ್ಳುವುದು.

— --- ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator