ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › User account

govinda (ಬ್ಲಾಗ್ ಬರಹಗಳು)

ಉಡುಪಿ-ಪರ್ಯಾಯದ ಬಗ್ಗೆ ಕವನ

January 17, 2008 - 11:45pm — govinda
ಪೇಜಾವರರು ಸತ್ಯಾಗ್ರಹದಲ್ಲಿದ್ದಾರೆ

೧. ಬಾರೋ ಶ್ರೀ ಕೃಷ್ಣ

ವಿಷೇಶ ರಾಜಕೀಯ
ಸ್ಥಿತಿ ನೋಡಿ
ಆಸೆಯಾಗಿ
ಅನಿವಾರ್ಯವಾಗಿ
ಮರಳಿ ಬರುವನೋ
ರಾಜ್ಯಪಾಲ ಕೃಷ್ಣ?

ವಿಷಮಯ ರಾಜಕೀಯ
ಸ್ಥಿತಿ ನೋಡಿ
ಅಸಹ್ಯವಾಗಿ
ಅನಿವಾರ್ಯವಾಗಿ
ಎಂದೋ ಓಡಿ ಹೋಗಿದ್ದಾನೋ
ಲೋಕಪಾಲ ಶ್ರೀ ಕೃಷ್ಣ!

ದುರ್ಮನಸ್ಸಿನ
ಪೂಜೆಯ ಒಲ್ಲದೆ
ನಿಶ್ಕಲ್ಮಷ
ಭಕ್ತಿಗೆ ಒಲಿದೆ
ಕನಕನ ಕಡೆಗೆ ತಿರುಗಿದ್ದ ಹೇ ಕೃಷ್ಣಾ....

ಭೇದ-ಭಾವಗಳ
ಉಲ್ಲಂಘಿಸಿ,  ಮುಂದೆ ಓದಿ »

  • ಉಡುಪಿ
  • ಕವನ
~.~
  • govinda ರವರ ಬ್ಲಾಗ್
  • Login or register to post comments
  • 288 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಈ ಟೀವಿ ವಾರ್ತೆ ಸರ್ಕಾರ್ ಸೀರೀಸ್!

November 5, 2007 - 12:51pm — govinda

ಈ ಟೀವಿ ನ್ಯೂಸ್ ಚಾನಲ್ ನಲ್ಲಿ ಹಲವು ಯುವ ವರದಿಗಾರರಿದ್ದಾರೆ. ಅವರಲ್ಲಿ ನನಗೆ ಇಷ್ಟವಾಗುವವರೆಂದರೆ ಸುಘೋಷ್, ನಡುಬೆಟ್ಟ (ಸಾಹಿತ್ಯ ವಿಚಾರ), ಜ್ಯೋತಿ ಇರ್ವತ್ತೂರು (ಸಾಹಿತ್ಯ ಮತ್ತು ರಾಜಕೀಯ) ಮತ್ತಿತರರು. ಟೀವಿ ೯ ನಲ್ಲಿ ಕೂಡ ಚೇತನ್, ವಿಜಯಲಕ್ಷ್ಮಿ ಮತ್ತಿರರು ಚೆನ್ನಾಗಿ ವರದಿ ಮಾಡ್ತಾ ಇದ್ದಾರೆ.  ಮುಂದೆ ಓದಿ »

  • ಮಾಧ್ಯಮ
  • ರಾಜಕೀಯ
~.~
  • govinda ರವರ ಬ್ಲಾಗ್
  • Login or register to post comments
  • 429 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • kalpana
    ಉ: ಮೊದಲ ಚಿತ್ರ
    September 6, 2008 - 5:14am
  • hpn
    ಉ: ಬಿಗುಮಾನದ ಚಿತ್ರಗಳು
    September 6, 2008 - 4:20am
  • hpn
    ಉ: ಮುಕ್ತ...ಮುಕ್ತ...ಸಾಹಿತ್ಯ ಬೇಕು...
    September 6, 2008 - 2:53am
  • ಗಣೇಶ
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 6, 2008 - 12:15am
  • ಗಣೇಶ
    ಉ: IT - ಸಿಂಪ್ಟಮ್ಸ
    September 5, 2008 - 11:34pm
  • yuvapremi
    ಉ: ಯುವ ಬ್ಲಾಗಿಗನ ಸಂದರ್ಶನ
    September 5, 2008 - 11:22pm
  • yuvapremi
    ಉ: Splendours of Royal Mysore
    September 5, 2008 - 11:03pm
  • hamsanandi
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:13pm
  • Sunil Jayaprakash
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:01pm
  • Sunil Jayaprakash
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:00pm
ಇನ್ನಷ್ಟು


ಒ೦ದೇ ಜನ್ಮದಿ ಬಹು ಜನ್ಮ೦ಗಳ
ಚೆ೦ದವಗಾಣಿಸುವಮಳ ಕಲೆ
ಮ೦ದಿಗೆ ದೇವರ ವರವಲೆ ಅದುವೇ
ಮು೦ದಿನ ಬಿಡುಹುಕು ಹಾನಿಯಲೆ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator