govinda (ಬ್ಲಾಗ್ ಬರಹಗಳು)
ಉಡುಪಿ-ಪರ್ಯಾಯದ ಬಗ್ಗೆ ಕವನ
January 17, 2008 - 11:45pm — govinda೧. ಬಾರೋ ಶ್ರೀ ಕೃಷ್ಣ
ವಿಷೇಶ ರಾಜಕೀಯ
ಸ್ಥಿತಿ ನೋಡಿ
ಆಸೆಯಾಗಿ
ಅನಿವಾರ್ಯವಾಗಿ
ಮರಳಿ ಬರುವನೋ
ರಾಜ್ಯಪಾಲ ಕೃಷ್ಣ?
ವಿಷಮಯ ರಾಜಕೀಯ
ಸ್ಥಿತಿ ನೋಡಿ
ಅಸಹ್ಯವಾಗಿ
ಅನಿವಾರ್ಯವಾಗಿ
ಎಂದೋ ಓಡಿ ಹೋಗಿದ್ದಾನೋ
ಲೋಕಪಾಲ ಶ್ರೀ ಕೃಷ್ಣ!
ದುರ್ಮನಸ್ಸಿನ
ಪೂಜೆಯ ಒಲ್ಲದೆ
ನಿಶ್ಕಲ್ಮಷ
ಭಕ್ತಿಗೆ ಒಲಿದೆ
ಕನಕನ ಕಡೆಗೆ ತಿರುಗಿದ್ದ ಹೇ ಕೃಷ್ಣಾ....
ಭೇದ-ಭಾವಗಳ
ಉಲ್ಲಂಘಿಸಿ, ಮುಂದೆ ಓದಿ »

- govinda ರವರ ಬ್ಲಾಗ್
- Login or register to post comments
- 288 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ
ಈ ಟೀವಿ ವಾರ್ತೆ ಸರ್ಕಾರ್ ಸೀರೀಸ್!
November 5, 2007 - 12:51pm — govindaಈ ಟೀವಿ ನ್ಯೂಸ್ ಚಾನಲ್ ನಲ್ಲಿ ಹಲವು ಯುವ ವರದಿಗಾರರಿದ್ದಾರೆ. ಅವರಲ್ಲಿ ನನಗೆ ಇಷ್ಟವಾಗುವವರೆಂದರೆ ಸುಘೋಷ್, ನಡುಬೆಟ್ಟ (ಸಾಹಿತ್ಯ ವಿಚಾರ), ಜ್ಯೋತಿ ಇರ್ವತ್ತೂರು (ಸಾಹಿತ್ಯ ಮತ್ತು ರಾಜಕೀಯ) ಮತ್ತಿತರರು. ಟೀವಿ ೯ ನಲ್ಲಿ ಕೂಡ ಚೇತನ್, ವಿಜಯಲಕ್ಷ್ಮಿ ಮತ್ತಿರರು ಚೆನ್ನಾಗಿ ವರದಿ ಮಾಡ್ತಾ ಇದ್ದಾರೆ. ಮುಂದೆ ಓದಿ »

- govinda ರವರ ಬ್ಲಾಗ್
- Login or register to post comments
- 429 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



- ನಿರ್ವಾಹಕರ ಗಮನಕ್ಕೆ ತನ್ನಿ


RSS: